AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಗ್ರಾಹಕರಿಗೆ ಕೊಡಬೇಕಾಗಿದ್ದ ಊಟ ಕದ್ದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

Viral News: ಉಬರ್ ಈಟ್ಸ್ ಡೆಲಿವರಿ ಬಾಯ್ ತಾನು ಗ್ರಾಹಕರಿಗೆ ನೀಡಬೇಕಾಗಿದ್ದ ಆಹಾರವನ್ನು ತಾನೇ ತಿಂದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Shocking Video: ಗ್ರಾಹಕರಿಗೆ ಕೊಡಬೇಕಾಗಿದ್ದ ಊಟ ಕದ್ದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 17, 2021 | 6:05 PM

Share

ಇಂದಿನ ಆಧುನಿಕ ಕಾಲದಲ್ಲಿ ಫುಡ್ ಡೆಲಿವರಿ ಎಂಬುದು ಸಾಮಾನ್ಯವಾಗಿದೆ. ಹೋಟೆಲ್, ರೆಸ್ಟೋರೆಂಟ್​ಗೆ ಹೋಗುತ್ತಿದ್ದವರು ಈಗ ಮನೆ ಬಾಗಿಲಿಗೆ ಊಟ, ತಿಂಡಿಗಳನ್ನು ತರಿಸುವುದು ಅಭ್ಯಾಸವಾಗಿದೆ. ಕೊರೊನಾ ಆರ್ಭಟದ ಬಳಿಕ ಜನರು ಹೊರಗೆ ಹೋಗುವುದು ಕಡಿಮೆಯಾಗಿರುವುದರಿಂದ ಎಲ್ಲವನ್ನೂ ಆನ್​ಲೈನ್ ಡೆಲಿವರಿ ಮಾಡಲಾಗುತ್ತಿದೆ. ಆನ್​ಲೈನ್ ಡೆಲಿವರಿಯಲ್ಲಿ ಒಳ್ಳೆಯದು ಏನಿರುತ್ತದೋ ಅದೇರೀತಿ ಕೆಟ್ಟ ಅಂಶಗಳೂ ಇರುತ್ತವೆ. ಈ ಹಿಂದೆ ಕೂಡ ಜೊಮ್ಯಾಟೋ, ಸ್ವಿಗ್ಗಿ ಮುಂತಾದ ಫುಡ್ ಡೆಲಿವರಿ ಆ್ಯಪ್​ಗಳ ಸಿಬ್ಬಂದಿ ಡೆಲಿವರಿ ನೀಡುವಾಗ ಎಡವಟ್ಟಾದ ಹಲವು ಪ್ರಸಂಗಗಳು ನಡೆದಿದ್ದವು. ಅದೇರೀತಿ ಉಬರ್ ಈಟ್ಸ್ ಡೆಲಿವರಿ ಬಾಯ್ ತಾನು ಗ್ರಾಹಕರಿಗೆ ನೀಡಬೇಕಾಗಿದ್ದ ಆಹಾರವನ್ನು ತಾನೇ ತಿಂದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಗಾರ್ಡನ್ ಸ್ಟೇಟ್ ಮಿಕ್ಸ್ ಯೂಟ್ಯೂಬ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು 1.8 ಲಕ್ಷ ಜನರು ನೋಡಿದ್ದಾರೆ. ರಸ್ತೆಯ ಪಕ್ಕದಲ್ಲಿ ತನ್ನ ವಾಹನವನ್ನು ನಿಲ್ಲಿಸಿ ಫುಟ್​ಪಾ್ ಬದಿ ಕುಳಿತಿರುವ ಡೆಲಿವರಿ ಬಾಯ್ ತಾನು ಡೆಲಿವರಿ ನೀಡಬೇಕಾದ ಆಹಾರವನ್ನೇ ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ಡೆಲಿವರಿ ಪ್ಯಾಕೆಟ್​ನಲ್ಲಿರುವ ಆಹಾರದ ಸ್ವಲ್ಪ ಭಾಗವನ್ನು ತೆಗೆದು ತನ್ನ ಟಿಫಿಕ=ನ್ ಬಾಕ್ಸ್​ಗೆ ಹಾಕಿಕೊಳ್ಳುವ ಡೆಲಿವರಿ ಬಾಯ್ ನಂತರ ಆ ಪ್ಯಾಕೆಟ್ ಅನ್ನು ಹಾಗೇ ಸೀಲ್ ಮಾಡಿ ವಾಪಾಸ್​ ಬ್ಯಾಗ್​ನಲ್ಲಿಟ್ಟುಕೊಳ್ಳುತ್ತಾನೆ.

ಇದನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಆನ್​ಲೈನ್ ಡೆಲಿವರಿಯವರು ಹೀಗೆ ಮೋಸ ಮಾಡಿದರೆ ಮಾಡಿದರೆ ನಾವು ಹೇಗೆ ನಂಬಿ ಆರ್ಡರ್ ಮಾಡುವುದು? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Viral Video: ರಾಷ್ಟ್ರಗೀತೆ ಸಾಲನ್ನೇ ಮರೆತ ಸಂಸದ; ಜಯಹೇ ಎಂದು ಹಾಡಿ ಮುಗಿಸಿದ ವಿಡಿಯೋ ವೈರಲ್

Viral Video: 22 ಅಡಿ ಉದ್ದದ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಹೋದ ವ್ಯಕ್ತಿ; ಮೈ ಜುಂ ಎನಿಸುವ ವಿಡಿಯೋ ಇಲ್ಲಿದೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ