Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಗ್ರಾಹಕರಿಗೆ ಕೊಡಬೇಕಾಗಿದ್ದ ಊಟ ಕದ್ದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

Viral News: ಉಬರ್ ಈಟ್ಸ್ ಡೆಲಿವರಿ ಬಾಯ್ ತಾನು ಗ್ರಾಹಕರಿಗೆ ನೀಡಬೇಕಾಗಿದ್ದ ಆಹಾರವನ್ನು ತಾನೇ ತಿಂದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Shocking Video: ಗ್ರಾಹಕರಿಗೆ ಕೊಡಬೇಕಾಗಿದ್ದ ಊಟ ಕದ್ದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 17, 2021 | 6:05 PM

ಇಂದಿನ ಆಧುನಿಕ ಕಾಲದಲ್ಲಿ ಫುಡ್ ಡೆಲಿವರಿ ಎಂಬುದು ಸಾಮಾನ್ಯವಾಗಿದೆ. ಹೋಟೆಲ್, ರೆಸ್ಟೋರೆಂಟ್​ಗೆ ಹೋಗುತ್ತಿದ್ದವರು ಈಗ ಮನೆ ಬಾಗಿಲಿಗೆ ಊಟ, ತಿಂಡಿಗಳನ್ನು ತರಿಸುವುದು ಅಭ್ಯಾಸವಾಗಿದೆ. ಕೊರೊನಾ ಆರ್ಭಟದ ಬಳಿಕ ಜನರು ಹೊರಗೆ ಹೋಗುವುದು ಕಡಿಮೆಯಾಗಿರುವುದರಿಂದ ಎಲ್ಲವನ್ನೂ ಆನ್​ಲೈನ್ ಡೆಲಿವರಿ ಮಾಡಲಾಗುತ್ತಿದೆ. ಆನ್​ಲೈನ್ ಡೆಲಿವರಿಯಲ್ಲಿ ಒಳ್ಳೆಯದು ಏನಿರುತ್ತದೋ ಅದೇರೀತಿ ಕೆಟ್ಟ ಅಂಶಗಳೂ ಇರುತ್ತವೆ. ಈ ಹಿಂದೆ ಕೂಡ ಜೊಮ್ಯಾಟೋ, ಸ್ವಿಗ್ಗಿ ಮುಂತಾದ ಫುಡ್ ಡೆಲಿವರಿ ಆ್ಯಪ್​ಗಳ ಸಿಬ್ಬಂದಿ ಡೆಲಿವರಿ ನೀಡುವಾಗ ಎಡವಟ್ಟಾದ ಹಲವು ಪ್ರಸಂಗಗಳು ನಡೆದಿದ್ದವು. ಅದೇರೀತಿ ಉಬರ್ ಈಟ್ಸ್ ಡೆಲಿವರಿ ಬಾಯ್ ತಾನು ಗ್ರಾಹಕರಿಗೆ ನೀಡಬೇಕಾಗಿದ್ದ ಆಹಾರವನ್ನು ತಾನೇ ತಿಂದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಗಾರ್ಡನ್ ಸ್ಟೇಟ್ ಮಿಕ್ಸ್ ಯೂಟ್ಯೂಬ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು 1.8 ಲಕ್ಷ ಜನರು ನೋಡಿದ್ದಾರೆ. ರಸ್ತೆಯ ಪಕ್ಕದಲ್ಲಿ ತನ್ನ ವಾಹನವನ್ನು ನಿಲ್ಲಿಸಿ ಫುಟ್​ಪಾ್ ಬದಿ ಕುಳಿತಿರುವ ಡೆಲಿವರಿ ಬಾಯ್ ತಾನು ಡೆಲಿವರಿ ನೀಡಬೇಕಾದ ಆಹಾರವನ್ನೇ ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ಡೆಲಿವರಿ ಪ್ಯಾಕೆಟ್​ನಲ್ಲಿರುವ ಆಹಾರದ ಸ್ವಲ್ಪ ಭಾಗವನ್ನು ತೆಗೆದು ತನ್ನ ಟಿಫಿಕ=ನ್ ಬಾಕ್ಸ್​ಗೆ ಹಾಕಿಕೊಳ್ಳುವ ಡೆಲಿವರಿ ಬಾಯ್ ನಂತರ ಆ ಪ್ಯಾಕೆಟ್ ಅನ್ನು ಹಾಗೇ ಸೀಲ್ ಮಾಡಿ ವಾಪಾಸ್​ ಬ್ಯಾಗ್​ನಲ್ಲಿಟ್ಟುಕೊಳ್ಳುತ್ತಾನೆ.

ಇದನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಆನ್​ಲೈನ್ ಡೆಲಿವರಿಯವರು ಹೀಗೆ ಮೋಸ ಮಾಡಿದರೆ ಮಾಡಿದರೆ ನಾವು ಹೇಗೆ ನಂಬಿ ಆರ್ಡರ್ ಮಾಡುವುದು? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Viral Video: ರಾಷ್ಟ್ರಗೀತೆ ಸಾಲನ್ನೇ ಮರೆತ ಸಂಸದ; ಜಯಹೇ ಎಂದು ಹಾಡಿ ಮುಗಿಸಿದ ವಿಡಿಯೋ ವೈರಲ್

Viral Video: 22 ಅಡಿ ಉದ್ದದ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಹೋದ ವ್ಯಕ್ತಿ; ಮೈ ಜುಂ ಎನಿಸುವ ವಿಡಿಯೋ ಇಲ್ಲಿದೆ

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ