AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಗ್ರಾಹಕರಿಗೆ ಕೊಡಬೇಕಾಗಿದ್ದ ಊಟ ಕದ್ದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

Viral News: ಉಬರ್ ಈಟ್ಸ್ ಡೆಲಿವರಿ ಬಾಯ್ ತಾನು ಗ್ರಾಹಕರಿಗೆ ನೀಡಬೇಕಾಗಿದ್ದ ಆಹಾರವನ್ನು ತಾನೇ ತಿಂದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Shocking Video: ಗ್ರಾಹಕರಿಗೆ ಕೊಡಬೇಕಾಗಿದ್ದ ಊಟ ಕದ್ದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 17, 2021 | 6:05 PM

Share

ಇಂದಿನ ಆಧುನಿಕ ಕಾಲದಲ್ಲಿ ಫುಡ್ ಡೆಲಿವರಿ ಎಂಬುದು ಸಾಮಾನ್ಯವಾಗಿದೆ. ಹೋಟೆಲ್, ರೆಸ್ಟೋರೆಂಟ್​ಗೆ ಹೋಗುತ್ತಿದ್ದವರು ಈಗ ಮನೆ ಬಾಗಿಲಿಗೆ ಊಟ, ತಿಂಡಿಗಳನ್ನು ತರಿಸುವುದು ಅಭ್ಯಾಸವಾಗಿದೆ. ಕೊರೊನಾ ಆರ್ಭಟದ ಬಳಿಕ ಜನರು ಹೊರಗೆ ಹೋಗುವುದು ಕಡಿಮೆಯಾಗಿರುವುದರಿಂದ ಎಲ್ಲವನ್ನೂ ಆನ್​ಲೈನ್ ಡೆಲಿವರಿ ಮಾಡಲಾಗುತ್ತಿದೆ. ಆನ್​ಲೈನ್ ಡೆಲಿವರಿಯಲ್ಲಿ ಒಳ್ಳೆಯದು ಏನಿರುತ್ತದೋ ಅದೇರೀತಿ ಕೆಟ್ಟ ಅಂಶಗಳೂ ಇರುತ್ತವೆ. ಈ ಹಿಂದೆ ಕೂಡ ಜೊಮ್ಯಾಟೋ, ಸ್ವಿಗ್ಗಿ ಮುಂತಾದ ಫುಡ್ ಡೆಲಿವರಿ ಆ್ಯಪ್​ಗಳ ಸಿಬ್ಬಂದಿ ಡೆಲಿವರಿ ನೀಡುವಾಗ ಎಡವಟ್ಟಾದ ಹಲವು ಪ್ರಸಂಗಗಳು ನಡೆದಿದ್ದವು. ಅದೇರೀತಿ ಉಬರ್ ಈಟ್ಸ್ ಡೆಲಿವರಿ ಬಾಯ್ ತಾನು ಗ್ರಾಹಕರಿಗೆ ನೀಡಬೇಕಾಗಿದ್ದ ಆಹಾರವನ್ನು ತಾನೇ ತಿಂದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಗಾರ್ಡನ್ ಸ್ಟೇಟ್ ಮಿಕ್ಸ್ ಯೂಟ್ಯೂಬ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು 1.8 ಲಕ್ಷ ಜನರು ನೋಡಿದ್ದಾರೆ. ರಸ್ತೆಯ ಪಕ್ಕದಲ್ಲಿ ತನ್ನ ವಾಹನವನ್ನು ನಿಲ್ಲಿಸಿ ಫುಟ್​ಪಾ್ ಬದಿ ಕುಳಿತಿರುವ ಡೆಲಿವರಿ ಬಾಯ್ ತಾನು ಡೆಲಿವರಿ ನೀಡಬೇಕಾದ ಆಹಾರವನ್ನೇ ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ಡೆಲಿವರಿ ಪ್ಯಾಕೆಟ್​ನಲ್ಲಿರುವ ಆಹಾರದ ಸ್ವಲ್ಪ ಭಾಗವನ್ನು ತೆಗೆದು ತನ್ನ ಟಿಫಿಕ=ನ್ ಬಾಕ್ಸ್​ಗೆ ಹಾಕಿಕೊಳ್ಳುವ ಡೆಲಿವರಿ ಬಾಯ್ ನಂತರ ಆ ಪ್ಯಾಕೆಟ್ ಅನ್ನು ಹಾಗೇ ಸೀಲ್ ಮಾಡಿ ವಾಪಾಸ್​ ಬ್ಯಾಗ್​ನಲ್ಲಿಟ್ಟುಕೊಳ್ಳುತ್ತಾನೆ.

ಇದನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಆನ್​ಲೈನ್ ಡೆಲಿವರಿಯವರು ಹೀಗೆ ಮೋಸ ಮಾಡಿದರೆ ಮಾಡಿದರೆ ನಾವು ಹೇಗೆ ನಂಬಿ ಆರ್ಡರ್ ಮಾಡುವುದು? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Viral Video: ರಾಷ್ಟ್ರಗೀತೆ ಸಾಲನ್ನೇ ಮರೆತ ಸಂಸದ; ಜಯಹೇ ಎಂದು ಹಾಡಿ ಮುಗಿಸಿದ ವಿಡಿಯೋ ವೈರಲ್

Viral Video: 22 ಅಡಿ ಉದ್ದದ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಹೋದ ವ್ಯಕ್ತಿ; ಮೈ ಜುಂ ಎನಿಸುವ ವಿಡಿಯೋ ಇಲ್ಲಿದೆ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ