AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಟೇಕ್-ಆಫ್ ವೇಳೆ ವಿಮಾನದ ಟೈರ್ ಸ್ಫೋಟ

ಟೇಕ್​-ಆಫ್​ ಆಗುತ್ತಿದ್ದಂತೆ ವಿಮಾನದ ಚಕ್ರ ಸ್ಫೋಟಗೊಂಡ ಘನೆಯ ವಿಡಿಯೋ ವೈರಲ್ ಆಗುತ್ತಿದೆ. ಅದರ ನಂತರ ಏನಾಗುತ್ತದೆ ಎಂಬುದು ಆಶ್ಚರ್ಯಕರವಾಗಿದೆ.

Shocking Video: ಟೇಕ್-ಆಫ್ ವೇಳೆ ವಿಮಾನದ ಟೈರ್ ಸ್ಫೋಟ
ಟೇಕ್-ಆಫ್​ ವೇಳೆ ವಿಮಾನದ ಟೈರ್ ಸ್ಫೋಟ
TV9 Web
| Edited By: |

Updated on:Oct 16, 2022 | 3:06 PM

Share

ಸಾಮಾಜಿಕ ಜಾಲತಾಣದಲ್ಲಿ ವಿಮಾನದ ಆಘಾತಕಾರಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಟೇಕ್-ಆಫ್​ ಆಗುತ್ತಿದ್ದಂತೆ ವಿಮಾನದ ಚಕ್ರವು ಸ್ಫೋಟಗೊಳ್ಳುತ್ತದೆ. ಅದರ ನಂತರ ಏನಾಗುತ್ತದೆ ಎಂಬುದು ಆಶ್ಚರ್ಯಕರವಾಗಿದೆ. ನೀವು ಸಾಮಾಜಿಕ ಮಾಧ್ಯಮಗಳಲ್ಲಿ ವಿಮಾನ ಲ್ಯಾಂಡ್ ಆಗುವುದು ಮತ್ತು ಮೇಲಕ್ಕೆ ಹಾರುವ ಅನೇಕ ವೀಡಿಯೊಗಳನ್ನು ನೋಡಿರುತ್ತೀರಿ. ಆದರೆ ಈ ವೀಡಿಯೊ ಖಂಡಿತವಾಗಿಯೂ ನಿಮ್ಮನ್ನು ಬೆಚ್ಚಿಬೀಳಿಸುತ್ತದೆ. ರನ್‌ವೇಯಲ್ಲಿ ವೇಗವಾಗಿ ಬಂದು ಟೇಕ್ ಆಫ್ ಆಗುತ್ತದೆ. ಸ್ವಲ್ಪ ಮೇಲಕ್ಕೆ ಹೋಗುತ್ತಿದ್ದಂತೆ ಚಕ್ರ ಸ್ಫೋಟಗೊಂಡು ಕೆಳಗೆ ಬೀಳುವುದನ್ನು ವೈರಲ್ ವಿಡಿಯೋ (Viral Video)ತೋರಿಸುತ್ತದೆ.

ಇಟಾಲಿಯನ್ ವಿಮಾನದ್ದು ಎಂದು ಹೇಳಲಾಗುತ್ತಿರುವ ವಿಡಿಯೋದಲ್ಲಿ ಅಟ್ಲಾಸ್ ಏರ್‌ನ ಡ್ರೀಮ್‌ಲಿಫ್ಟರ್ ಬೋಯಿಂಗ್ 747 ವಿಮಾನವು ರನ್‌ವೇಯಿಂದ ಟೇಕಾಫ್ ಆಗುತ್ತಿದ್ದಂತೆ ಮುಖ್ಯ ಲ್ಯಾಂಡಿಂಗ್ ಗೇರ್ ಟೈರ್ ಬೆಂಕಿಯ ಚೆಂಡಾಗಿ ಮಾರ್ಪಟ್ಟು ವಿಮಾನದಿಂದ ಬೇರ್ಪಟ್ಟು ಭೂಮಿಗೆ ಬೀಳುವುದನ್ನು ವೀಡಿಯೊದಲ್ಲಿ ಕಾಣಬಹುದು. ಹೀಗೆ ಬಿದ್ದ ಚಕ್ರ ದ್ರಾಕ್ಷಿತೋಟದಲ್ಲಿ ಪತ್ತೆಯಾಗಿದೆ. ವಿಮಾನದಿಂದ ಬೇರ್ಪಟ್ಟ ಟೈರ್ ಸುಮಾರು 100 ಕೆ.ಜಿ. ಇದೆ.

ಇಟಲಿಯ ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಟೈರ್ ವಿಮಾನದಿಂದ ಬೇರ್ಪಟಟ್ಟು ದ್ರಾಕ್ಷಿತೋಟದಲ್ಲಿ ಬಿದ್ದಿದೆ. ಅಪಘಾತದ ನಂತರ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಆದಾಗ್ಯೂ ಲ್ಯಾಂಡಿಂಗ್ ಸಮಯದಲ್ಲಿ ಯಾವುದೇ ಅಪಘಾತ ಸಂಭವಿಸಿಲ್ಲ ಮತ್ತು ವಿಮಾನದಲ್ಲಿ ಅಳವಡಿಸಲಾದ ಇತರ ಚಕ್ರಗಳ ಸಹಾಯದಿಂದ ಅಮೆರಿಕದಲ್ಲಿ ವಿಮಾನವನ್ನು ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಯುಎಸ್‌ನ ಚಾರ್ಲ್ಸ್‌ಟನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆ ವಿಮಾನವು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದೆ ಎಂದು ಬೋಯಿಂಗ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮತ್ತಷ್ಟು ವೈರಲ್ ವಿಡಿಯೋ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Sun, 16 October 22

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ