AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್​​ನಲ್ಲಿ ವೈರಲ್​​ ಆಗುತ್ತಿದೆ ಅತ್ಯಂತ ಚಿಕ್ಕ ರಾಜಿನಾಮೆ ಪತ್ರ; ಇಲ್ಲಿದೆ ನೋಡಿ

ಒಬ್ಬ ಕೆಲಸಗಾರ ತಮ್ಮ ಕಂಪನಿಯ ಮಾಲಿಕರಿಗೆ ಮೂರು ಶಬ್ದಗಳಲ್ಲಿ ರಾಜಿನಾಮೆ ಪತ್ರ ನೀಡಿದ್ದಾರೆ. ಆಶ್ಚರ್ಯವಾದರು ಇದು ಸತ್ಯ 

ಟ್ವಿಟರ್​​ನಲ್ಲಿ ವೈರಲ್​​ ಆಗುತ್ತಿದೆ ಅತ್ಯಂತ ಚಿಕ್ಕ ರಾಜಿನಾಮೆ ಪತ್ರ; ಇಲ್ಲಿದೆ ನೋಡಿ
ರಾಜಿನಾಮೆ ಪತ್ರ
TV9 Web
| Edited By: |

Updated on:Jun 14, 2022 | 9:14 PM

Share

ಒಂದು ಕಂಪನಿಯಲ್ಲಿ ಕಾರ್ಯನಿರ್ವಹಿಸುವ ಕೆಲಸಗಾಗರರು ಆ ಕಂಪನಿಗೆ ರಾಜಿನಾಮೆ ನೀಡುವಾಗ ಉದ್ದ ಉದ್ದ ಸಾಲುಗಳನ್ನು ಬರೆದು ರಾಜಿನಾಮೆ ನೀಡುವುದನ್ನು ನೋಡಿದ್ದೇವೆ. ಆದರೆ ಇಲ್ಲಿ ಒಬ್ಬ ಕೆಲಸಗಾರ ತಮ್ಮ ಕಂಪನಿಯ ಮಾಲಿಕರಿಗೆ ಮೂರು ಶಬ್ದಗಳಲ್ಲಿ ರಾಜಿನಾಮೆ ನೀಡಿದ್ದಾರೆ. ಆಶ್ಚರ್ಯವಾದರು ಇದು ಸತ್ಯ

ಈ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಹಾಗೇ ನೆಟ್ಟಿಗರ ಗಮನ ಸೆಳೆದಿದೆ. ಈ ರಾಜೀನಾಮೆ ಪತ್ರದ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ವಿನೋದಮಯವಾಗಿ ಸಾಕಷ್ಟು  ಉತ್ತಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಸಹಜವಾಗಿಯೇ ರಾಜೀನಾಮೆ ಪತ್ರದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಈ ಚಿತ್ರವನ್ನು ಕಾವೇರಿ ಎಂಬುವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ಚಿಕ್ಕ ಮತ್ತು ಸಿಹಿ,” ಪೋಸ್ಟ್​ಗೆ  ಶೀರ್ಷಿಕೆ ನೀಡಿದ್ದಾರೆ.

ಇದನ್ನು ಓದಿ: ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?

ಆ ಪತ್ರದಲ್ಲಿ ಏನು ಬರೆದಿದೆ ಎಂದು ಆಶ್ಚರ್ಯಪಡುತ್ತೀರಾ? ಇಲ್ಲಿ ಇದೆ ಒಮ್ಮೆ ನೋಡಿ

ಪತ್ರದಲ್ಲಿ ಮಾನ್ಯರೇ ​

ಮಾನ್ಯರೇ​​ : ರಾಜಿನಾಮೆ​​ ಪತ್ರ

ಬೈ ಬೈ ಸರ್​​

ಈ ಟ್ವೀಟ್​​ಗೆ ಪ್ರತಿಕ್ರಿಯಿಸಿದ ನೆಟ್ಟಿಗರೊಬ್ಬರು ವಾಟ್ಸಾಪ್​​ ಸಂದೇಶದ ಮೂಲಕ ರಾಜಿನಾಮೆ ನೀಡಿದ್ದನ್ನು ಟ್ವೀಟ್​ ಮಾಡಿದ್ದಾರೆ.

Published On - 9:14 pm, Tue, 14 June 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್