AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್​​ನಲ್ಲಿ ವೈರಲ್​​ ಆಗುತ್ತಿದೆ ಅತ್ಯಂತ ಚಿಕ್ಕ ರಾಜಿನಾಮೆ ಪತ್ರ; ಇಲ್ಲಿದೆ ನೋಡಿ

ಒಬ್ಬ ಕೆಲಸಗಾರ ತಮ್ಮ ಕಂಪನಿಯ ಮಾಲಿಕರಿಗೆ ಮೂರು ಶಬ್ದಗಳಲ್ಲಿ ರಾಜಿನಾಮೆ ಪತ್ರ ನೀಡಿದ್ದಾರೆ. ಆಶ್ಚರ್ಯವಾದರು ಇದು ಸತ್ಯ 

ಟ್ವಿಟರ್​​ನಲ್ಲಿ ವೈರಲ್​​ ಆಗುತ್ತಿದೆ ಅತ್ಯಂತ ಚಿಕ್ಕ ರಾಜಿನಾಮೆ ಪತ್ರ; ಇಲ್ಲಿದೆ ನೋಡಿ
ರಾಜಿನಾಮೆ ಪತ್ರ
TV9 Web
| Edited By: |

Updated on:Jun 14, 2022 | 9:14 PM

Share

ಒಂದು ಕಂಪನಿಯಲ್ಲಿ ಕಾರ್ಯನಿರ್ವಹಿಸುವ ಕೆಲಸಗಾಗರರು ಆ ಕಂಪನಿಗೆ ರಾಜಿನಾಮೆ ನೀಡುವಾಗ ಉದ್ದ ಉದ್ದ ಸಾಲುಗಳನ್ನು ಬರೆದು ರಾಜಿನಾಮೆ ನೀಡುವುದನ್ನು ನೋಡಿದ್ದೇವೆ. ಆದರೆ ಇಲ್ಲಿ ಒಬ್ಬ ಕೆಲಸಗಾರ ತಮ್ಮ ಕಂಪನಿಯ ಮಾಲಿಕರಿಗೆ ಮೂರು ಶಬ್ದಗಳಲ್ಲಿ ರಾಜಿನಾಮೆ ನೀಡಿದ್ದಾರೆ. ಆಶ್ಚರ್ಯವಾದರು ಇದು ಸತ್ಯ

ಈ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಹಾಗೇ ನೆಟ್ಟಿಗರ ಗಮನ ಸೆಳೆದಿದೆ. ಈ ರಾಜೀನಾಮೆ ಪತ್ರದ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ವಿನೋದಮಯವಾಗಿ ಸಾಕಷ್ಟು  ಉತ್ತಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಸಹಜವಾಗಿಯೇ ರಾಜೀನಾಮೆ ಪತ್ರದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಈ ಚಿತ್ರವನ್ನು ಕಾವೇರಿ ಎಂಬುವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ಚಿಕ್ಕ ಮತ್ತು ಸಿಹಿ,” ಪೋಸ್ಟ್​ಗೆ  ಶೀರ್ಷಿಕೆ ನೀಡಿದ್ದಾರೆ.

ಇದನ್ನು ಓದಿ: ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?

ಆ ಪತ್ರದಲ್ಲಿ ಏನು ಬರೆದಿದೆ ಎಂದು ಆಶ್ಚರ್ಯಪಡುತ್ತೀರಾ? ಇಲ್ಲಿ ಇದೆ ಒಮ್ಮೆ ನೋಡಿ

ಪತ್ರದಲ್ಲಿ ಮಾನ್ಯರೇ ​

ಮಾನ್ಯರೇ​​ : ರಾಜಿನಾಮೆ​​ ಪತ್ರ

ಬೈ ಬೈ ಸರ್​​

ಈ ಟ್ವೀಟ್​​ಗೆ ಪ್ರತಿಕ್ರಿಯಿಸಿದ ನೆಟ್ಟಿಗರೊಬ್ಬರು ವಾಟ್ಸಾಪ್​​ ಸಂದೇಶದ ಮೂಲಕ ರಾಜಿನಾಮೆ ನೀಡಿದ್ದನ್ನು ಟ್ವೀಟ್​ ಮಾಡಿದ್ದಾರೆ.

Published On - 9:14 pm, Tue, 14 June 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು