AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್​​ನಲ್ಲಿ ವೈರಲ್​​ ಆಗುತ್ತಿದೆ ಅತ್ಯಂತ ಚಿಕ್ಕ ರಾಜಿನಾಮೆ ಪತ್ರ; ಇಲ್ಲಿದೆ ನೋಡಿ

ಒಬ್ಬ ಕೆಲಸಗಾರ ತಮ್ಮ ಕಂಪನಿಯ ಮಾಲಿಕರಿಗೆ ಮೂರು ಶಬ್ದಗಳಲ್ಲಿ ರಾಜಿನಾಮೆ ಪತ್ರ ನೀಡಿದ್ದಾರೆ. ಆಶ್ಚರ್ಯವಾದರು ಇದು ಸತ್ಯ 

ಟ್ವಿಟರ್​​ನಲ್ಲಿ ವೈರಲ್​​ ಆಗುತ್ತಿದೆ ಅತ್ಯಂತ ಚಿಕ್ಕ ರಾಜಿನಾಮೆ ಪತ್ರ; ಇಲ್ಲಿದೆ ನೋಡಿ
ರಾಜಿನಾಮೆ ಪತ್ರ
TV9 Web
| Edited By: |

Updated on:Jun 14, 2022 | 9:14 PM

Share

ಒಂದು ಕಂಪನಿಯಲ್ಲಿ ಕಾರ್ಯನಿರ್ವಹಿಸುವ ಕೆಲಸಗಾಗರರು ಆ ಕಂಪನಿಗೆ ರಾಜಿನಾಮೆ ನೀಡುವಾಗ ಉದ್ದ ಉದ್ದ ಸಾಲುಗಳನ್ನು ಬರೆದು ರಾಜಿನಾಮೆ ನೀಡುವುದನ್ನು ನೋಡಿದ್ದೇವೆ. ಆದರೆ ಇಲ್ಲಿ ಒಬ್ಬ ಕೆಲಸಗಾರ ತಮ್ಮ ಕಂಪನಿಯ ಮಾಲಿಕರಿಗೆ ಮೂರು ಶಬ್ದಗಳಲ್ಲಿ ರಾಜಿನಾಮೆ ನೀಡಿದ್ದಾರೆ. ಆಶ್ಚರ್ಯವಾದರು ಇದು ಸತ್ಯ

ಈ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಹಾಗೇ ನೆಟ್ಟಿಗರ ಗಮನ ಸೆಳೆದಿದೆ. ಈ ರಾಜೀನಾಮೆ ಪತ್ರದ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ವಿನೋದಮಯವಾಗಿ ಸಾಕಷ್ಟು  ಉತ್ತಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಸಹಜವಾಗಿಯೇ ರಾಜೀನಾಮೆ ಪತ್ರದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಈ ಚಿತ್ರವನ್ನು ಕಾವೇರಿ ಎಂಬುವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ಚಿಕ್ಕ ಮತ್ತು ಸಿಹಿ,” ಪೋಸ್ಟ್​ಗೆ  ಶೀರ್ಷಿಕೆ ನೀಡಿದ್ದಾರೆ.

ಇದನ್ನು ಓದಿ: ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?

ಆ ಪತ್ರದಲ್ಲಿ ಏನು ಬರೆದಿದೆ ಎಂದು ಆಶ್ಚರ್ಯಪಡುತ್ತೀರಾ? ಇಲ್ಲಿ ಇದೆ ಒಮ್ಮೆ ನೋಡಿ

ಪತ್ರದಲ್ಲಿ ಮಾನ್ಯರೇ ​

ಮಾನ್ಯರೇ​​ : ರಾಜಿನಾಮೆ​​ ಪತ್ರ

ಬೈ ಬೈ ಸರ್​​

ಈ ಟ್ವೀಟ್​​ಗೆ ಪ್ರತಿಕ್ರಿಯಿಸಿದ ನೆಟ್ಟಿಗರೊಬ್ಬರು ವಾಟ್ಸಾಪ್​​ ಸಂದೇಶದ ಮೂಲಕ ರಾಜಿನಾಮೆ ನೀಡಿದ್ದನ್ನು ಟ್ವೀಟ್​ ಮಾಡಿದ್ದಾರೆ.

Published On - 9:14 pm, Tue, 14 June 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್