AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್​​ನಲ್ಲಿ ವೈರಲ್​​ ಆಗುತ್ತಿದೆ ಅತ್ಯಂತ ಚಿಕ್ಕ ರಾಜಿನಾಮೆ ಪತ್ರ; ಇಲ್ಲಿದೆ ನೋಡಿ

ಒಬ್ಬ ಕೆಲಸಗಾರ ತಮ್ಮ ಕಂಪನಿಯ ಮಾಲಿಕರಿಗೆ ಮೂರು ಶಬ್ದಗಳಲ್ಲಿ ರಾಜಿನಾಮೆ ಪತ್ರ ನೀಡಿದ್ದಾರೆ. ಆಶ್ಚರ್ಯವಾದರು ಇದು ಸತ್ಯ 

ಟ್ವಿಟರ್​​ನಲ್ಲಿ ವೈರಲ್​​ ಆಗುತ್ತಿದೆ ಅತ್ಯಂತ ಚಿಕ್ಕ ರಾಜಿನಾಮೆ ಪತ್ರ; ಇಲ್ಲಿದೆ ನೋಡಿ
ರಾಜಿನಾಮೆ ಪತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jun 14, 2022 | 9:14 PM

Share

ಒಂದು ಕಂಪನಿಯಲ್ಲಿ ಕಾರ್ಯನಿರ್ವಹಿಸುವ ಕೆಲಸಗಾಗರರು ಆ ಕಂಪನಿಗೆ ರಾಜಿನಾಮೆ ನೀಡುವಾಗ ಉದ್ದ ಉದ್ದ ಸಾಲುಗಳನ್ನು ಬರೆದು ರಾಜಿನಾಮೆ ನೀಡುವುದನ್ನು ನೋಡಿದ್ದೇವೆ. ಆದರೆ ಇಲ್ಲಿ ಒಬ್ಬ ಕೆಲಸಗಾರ ತಮ್ಮ ಕಂಪನಿಯ ಮಾಲಿಕರಿಗೆ ಮೂರು ಶಬ್ದಗಳಲ್ಲಿ ರಾಜಿನಾಮೆ ನೀಡಿದ್ದಾರೆ. ಆಶ್ಚರ್ಯವಾದರು ಇದು ಸತ್ಯ

ಈ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಹಾಗೇ ನೆಟ್ಟಿಗರ ಗಮನ ಸೆಳೆದಿದೆ. ಈ ರಾಜೀನಾಮೆ ಪತ್ರದ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ವಿನೋದಮಯವಾಗಿ ಸಾಕಷ್ಟು  ಉತ್ತಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಸಹಜವಾಗಿಯೇ ರಾಜೀನಾಮೆ ಪತ್ರದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಈ ಚಿತ್ರವನ್ನು ಕಾವೇರಿ ಎಂಬುವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ಚಿಕ್ಕ ಮತ್ತು ಸಿಹಿ,” ಪೋಸ್ಟ್​ಗೆ  ಶೀರ್ಷಿಕೆ ನೀಡಿದ್ದಾರೆ.

ಇದನ್ನು ಓದಿ: ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?

ಆ ಪತ್ರದಲ್ಲಿ ಏನು ಬರೆದಿದೆ ಎಂದು ಆಶ್ಚರ್ಯಪಡುತ್ತೀರಾ? ಇಲ್ಲಿ ಇದೆ ಒಮ್ಮೆ ನೋಡಿ

ಪತ್ರದಲ್ಲಿ ಮಾನ್ಯರೇ ​

ಮಾನ್ಯರೇ​​ : ರಾಜಿನಾಮೆ​​ ಪತ್ರ

ಬೈ ಬೈ ಸರ್​​

ಈ ಟ್ವೀಟ್​​ಗೆ ಪ್ರತಿಕ್ರಿಯಿಸಿದ ನೆಟ್ಟಿಗರೊಬ್ಬರು ವಾಟ್ಸಾಪ್​​ ಸಂದೇಶದ ಮೂಲಕ ರಾಜಿನಾಮೆ ನೀಡಿದ್ದನ್ನು ಟ್ವೀಟ್​ ಮಾಡಿದ್ದಾರೆ.

Published On - 9:14 pm, Tue, 14 June 22

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್