AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ರೆಸ್ಟೋರೆಂಟ್‌ವೊಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಭಾರೀ ವೈರಲ್​​ ಆಗುತ್ತಿದೆ

ಕೆಲವೊಂದಿಷ್ಟು ಕ್ರಿಯೇಟಿವ್​ ಐಡಿಯಾ ಎಂದೆನಿಸಿದರೂ ಕೂಡ ಜನರನ್ನು ಗೊಂದಲಕ್ಕೀಡು ಮಾಡುತ್ತದೆ. ಅಂತದ್ದೇ ಒಂದು ಘಟನೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral Post: ರೆಸ್ಟೋರೆಂಟ್‌ವೊಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಭಾರೀ ವೈರಲ್​​ ಆಗುತ್ತಿದೆ
ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆImage Credit source: Instagram
ಅಕ್ಷತಾ ವರ್ಕಾಡಿ
|

Updated on: Mar 05, 2023 | 2:09 PM

Share

ಕೆಲವೊಂದಿಷ್ಟು ಕ್ರಿಯೇಟಿವ್​ ಐಡಿಯಾ ಎಂದೆನಿಸಿದರೂ ಕೂಡ ಜನರನ್ನು ಗೊಂದಲಕ್ಕೀಡು ಮಾಡುತ್ತದೆ. ಅಂತದ್ದೇ ಒಂದು ಘಟನೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಜೈಪುರದ ರೆಸ್ಟೋರೆಂಟ್‌ ಒಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಜನರನ್ನು ಗೊಂದಲಕ್ಕೀಡು ಮಾಡಿದೆ. ಇದೀಗಾ ವ್ಯಕ್ತಿಯೊಬ್ಬರೂ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಭಾರೀ ವೈರಲ್​ ಆಗುತ್ತಿದೆ. ಬಾತ್​​​ ರೂಮ್​​ನ ಬಾಗಿಲಿನ ಗೊಂದಲಕ್ಕೀಡು ಮಾಡುವ ಲಿಂಗ ಚಿಹ್ನೆಯ ಬಗ್ಗೆ ಹಂಚಿಕೊಂಡಿರುವ ಫೋಟೋ ಇಲ್ಲಿದೆ ನೋಡಿ.

ಇಲ್ಲಿ ಕ್ರಿಯೇಟಿವ್​ ಆಗಿ ಭಾರತೀಯ ಶೈಲಿಯ ಸೀರೆ ಹಾಗೂ ಪಂಚೆಯನ್ನು ಬಿಂಬಿಸಲಾಗಿದೆ. ಆದರೆ ಇದು ಸಾಕಷ್ಟು ಗೊಂದಲಕ್ಕೀಡು ಮಾಡಿದೆ. ಓರೆಯಾದ ಕೆಂಪು ರೇಖೆಯನ್ನು ಹೊಂದಿರುವ ಚಿಹ್ನೆಯು ಸೀರೆಯುಟ್ಟ ಮಹಿಳೆಯನ್ನು ಸೂಚಿಸುತ್ತದೆ ಮತ್ತು ಸೊಂಟದ ಸಮತಲವಾಗಿರುವ ರೇಖೆಯು ಪಂಚೆಯಟ್ಟ ಪುರುಷನನ್ನು ಸೂಚಿಸುತ್ತದೆ. ಈ ಚಿತ್ರವನ್ನು ಪಾಡ್‌ಕಾಸ್ಟರ್ ರವಿ ಹಂಡಾ ಹಂಚಿಕೊಂಡಿದ್ದಾರೆ . ಜೊತೆಗೆ ದಯವಿಟ್ಟು ಬಾತ್​​ ರೂಮ್​​ಗಳಲ್ಲಿ ಪುರುಷರಿಗೆ , ಮಹಿಳೆಯರಿಗೆ ಎಂದು ಇಂಗ್ಲಿಷ್ ಬಳಸಲು ಪ್ರಾರಂಭಿಸಿ. ಬದಲಾಗಿ ನಿಮ್ಮ ಕ್ರಿಯೇಟಿವ್​ ಜನರನ್ನು ಗೊಂದಲಕ್ಕೀಡು ಮಾಡುತ್ತದೆ ಎಂದು ಕ್ಯಾಪ್ಷನ್​ ಕೂಡ ಹಾಕಿದ್ದಾರೆ.

ಇದನ್ನೂ ಓದಿ: ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ ನೋಡಿ

ಇವರ ಈ ಪೋಸ್ಟ್​​ಗೆ ಅನೇಕ ಬಳಕೆದಾರರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಅವರ ಪೋಸ್ಟ್‌ನಲ್ಲಿ ಕಾಮೆಂಟ್‌ ಮಾಡಿದ್ದಾರೆ. ಒಬ್ಬರು ಪಬ್‌ನಲ್ಲಿ ಮಂಗಳ ಮತ್ತು ಶುಕ್ರ ಚಿಹ್ನೆಯನ್ನು ಒಮ್ಮೆ ನೋಡಿದ್ದು ತುಂಬಾ ಗೊಂದಲಮಯವಾಗಿತ್ತು ಎಂದು ಒಬ್ಬರು ಹೇಳಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ