AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ರೆಸ್ಟೋರೆಂಟ್‌ವೊಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಭಾರೀ ವೈರಲ್​​ ಆಗುತ್ತಿದೆ

ಕೆಲವೊಂದಿಷ್ಟು ಕ್ರಿಯೇಟಿವ್​ ಐಡಿಯಾ ಎಂದೆನಿಸಿದರೂ ಕೂಡ ಜನರನ್ನು ಗೊಂದಲಕ್ಕೀಡು ಮಾಡುತ್ತದೆ. ಅಂತದ್ದೇ ಒಂದು ಘಟನೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral Post: ರೆಸ್ಟೋರೆಂಟ್‌ವೊಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಭಾರೀ ವೈರಲ್​​ ಆಗುತ್ತಿದೆ
ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆImage Credit source: Instagram
ಅಕ್ಷತಾ ವರ್ಕಾಡಿ
|

Updated on: Mar 05, 2023 | 2:09 PM

Share

ಕೆಲವೊಂದಿಷ್ಟು ಕ್ರಿಯೇಟಿವ್​ ಐಡಿಯಾ ಎಂದೆನಿಸಿದರೂ ಕೂಡ ಜನರನ್ನು ಗೊಂದಲಕ್ಕೀಡು ಮಾಡುತ್ತದೆ. ಅಂತದ್ದೇ ಒಂದು ಘಟನೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಜೈಪುರದ ರೆಸ್ಟೋರೆಂಟ್‌ ಒಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಜನರನ್ನು ಗೊಂದಲಕ್ಕೀಡು ಮಾಡಿದೆ. ಇದೀಗಾ ವ್ಯಕ್ತಿಯೊಬ್ಬರೂ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಭಾರೀ ವೈರಲ್​ ಆಗುತ್ತಿದೆ. ಬಾತ್​​​ ರೂಮ್​​ನ ಬಾಗಿಲಿನ ಗೊಂದಲಕ್ಕೀಡು ಮಾಡುವ ಲಿಂಗ ಚಿಹ್ನೆಯ ಬಗ್ಗೆ ಹಂಚಿಕೊಂಡಿರುವ ಫೋಟೋ ಇಲ್ಲಿದೆ ನೋಡಿ.

ಇಲ್ಲಿ ಕ್ರಿಯೇಟಿವ್​ ಆಗಿ ಭಾರತೀಯ ಶೈಲಿಯ ಸೀರೆ ಹಾಗೂ ಪಂಚೆಯನ್ನು ಬಿಂಬಿಸಲಾಗಿದೆ. ಆದರೆ ಇದು ಸಾಕಷ್ಟು ಗೊಂದಲಕ್ಕೀಡು ಮಾಡಿದೆ. ಓರೆಯಾದ ಕೆಂಪು ರೇಖೆಯನ್ನು ಹೊಂದಿರುವ ಚಿಹ್ನೆಯು ಸೀರೆಯುಟ್ಟ ಮಹಿಳೆಯನ್ನು ಸೂಚಿಸುತ್ತದೆ ಮತ್ತು ಸೊಂಟದ ಸಮತಲವಾಗಿರುವ ರೇಖೆಯು ಪಂಚೆಯಟ್ಟ ಪುರುಷನನ್ನು ಸೂಚಿಸುತ್ತದೆ. ಈ ಚಿತ್ರವನ್ನು ಪಾಡ್‌ಕಾಸ್ಟರ್ ರವಿ ಹಂಡಾ ಹಂಚಿಕೊಂಡಿದ್ದಾರೆ . ಜೊತೆಗೆ ದಯವಿಟ್ಟು ಬಾತ್​​ ರೂಮ್​​ಗಳಲ್ಲಿ ಪುರುಷರಿಗೆ , ಮಹಿಳೆಯರಿಗೆ ಎಂದು ಇಂಗ್ಲಿಷ್ ಬಳಸಲು ಪ್ರಾರಂಭಿಸಿ. ಬದಲಾಗಿ ನಿಮ್ಮ ಕ್ರಿಯೇಟಿವ್​ ಜನರನ್ನು ಗೊಂದಲಕ್ಕೀಡು ಮಾಡುತ್ತದೆ ಎಂದು ಕ್ಯಾಪ್ಷನ್​ ಕೂಡ ಹಾಕಿದ್ದಾರೆ.

ಇದನ್ನೂ ಓದಿ: ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ ನೋಡಿ

ಇವರ ಈ ಪೋಸ್ಟ್​​ಗೆ ಅನೇಕ ಬಳಕೆದಾರರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಅವರ ಪೋಸ್ಟ್‌ನಲ್ಲಿ ಕಾಮೆಂಟ್‌ ಮಾಡಿದ್ದಾರೆ. ಒಬ್ಬರು ಪಬ್‌ನಲ್ಲಿ ಮಂಗಳ ಮತ್ತು ಶುಕ್ರ ಚಿಹ್ನೆಯನ್ನು ಒಮ್ಮೆ ನೋಡಿದ್ದು ತುಂಬಾ ಗೊಂದಲಮಯವಾಗಿತ್ತು ಎಂದು ಒಬ್ಬರು ಹೇಳಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ