AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ರೆಸ್ಟೋರೆಂಟ್‌ವೊಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಭಾರೀ ವೈರಲ್​​ ಆಗುತ್ತಿದೆ

ಕೆಲವೊಂದಿಷ್ಟು ಕ್ರಿಯೇಟಿವ್​ ಐಡಿಯಾ ಎಂದೆನಿಸಿದರೂ ಕೂಡ ಜನರನ್ನು ಗೊಂದಲಕ್ಕೀಡು ಮಾಡುತ್ತದೆ. ಅಂತದ್ದೇ ಒಂದು ಘಟನೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral Post: ರೆಸ್ಟೋರೆಂಟ್‌ವೊಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಭಾರೀ ವೈರಲ್​​ ಆಗುತ್ತಿದೆ
ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆImage Credit source: Instagram
ಅಕ್ಷತಾ ವರ್ಕಾಡಿ
|

Updated on: Mar 05, 2023 | 2:09 PM

Share

ಕೆಲವೊಂದಿಷ್ಟು ಕ್ರಿಯೇಟಿವ್​ ಐಡಿಯಾ ಎಂದೆನಿಸಿದರೂ ಕೂಡ ಜನರನ್ನು ಗೊಂದಲಕ್ಕೀಡು ಮಾಡುತ್ತದೆ. ಅಂತದ್ದೇ ಒಂದು ಘಟನೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಜೈಪುರದ ರೆಸ್ಟೋರೆಂಟ್‌ ಒಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಜನರನ್ನು ಗೊಂದಲಕ್ಕೀಡು ಮಾಡಿದೆ. ಇದೀಗಾ ವ್ಯಕ್ತಿಯೊಬ್ಬರೂ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಭಾರೀ ವೈರಲ್​ ಆಗುತ್ತಿದೆ. ಬಾತ್​​​ ರೂಮ್​​ನ ಬಾಗಿಲಿನ ಗೊಂದಲಕ್ಕೀಡು ಮಾಡುವ ಲಿಂಗ ಚಿಹ್ನೆಯ ಬಗ್ಗೆ ಹಂಚಿಕೊಂಡಿರುವ ಫೋಟೋ ಇಲ್ಲಿದೆ ನೋಡಿ.

ಇಲ್ಲಿ ಕ್ರಿಯೇಟಿವ್​ ಆಗಿ ಭಾರತೀಯ ಶೈಲಿಯ ಸೀರೆ ಹಾಗೂ ಪಂಚೆಯನ್ನು ಬಿಂಬಿಸಲಾಗಿದೆ. ಆದರೆ ಇದು ಸಾಕಷ್ಟು ಗೊಂದಲಕ್ಕೀಡು ಮಾಡಿದೆ. ಓರೆಯಾದ ಕೆಂಪು ರೇಖೆಯನ್ನು ಹೊಂದಿರುವ ಚಿಹ್ನೆಯು ಸೀರೆಯುಟ್ಟ ಮಹಿಳೆಯನ್ನು ಸೂಚಿಸುತ್ತದೆ ಮತ್ತು ಸೊಂಟದ ಸಮತಲವಾಗಿರುವ ರೇಖೆಯು ಪಂಚೆಯಟ್ಟ ಪುರುಷನನ್ನು ಸೂಚಿಸುತ್ತದೆ. ಈ ಚಿತ್ರವನ್ನು ಪಾಡ್‌ಕಾಸ್ಟರ್ ರವಿ ಹಂಡಾ ಹಂಚಿಕೊಂಡಿದ್ದಾರೆ . ಜೊತೆಗೆ ದಯವಿಟ್ಟು ಬಾತ್​​ ರೂಮ್​​ಗಳಲ್ಲಿ ಪುರುಷರಿಗೆ , ಮಹಿಳೆಯರಿಗೆ ಎಂದು ಇಂಗ್ಲಿಷ್ ಬಳಸಲು ಪ್ರಾರಂಭಿಸಿ. ಬದಲಾಗಿ ನಿಮ್ಮ ಕ್ರಿಯೇಟಿವ್​ ಜನರನ್ನು ಗೊಂದಲಕ್ಕೀಡು ಮಾಡುತ್ತದೆ ಎಂದು ಕ್ಯಾಪ್ಷನ್​ ಕೂಡ ಹಾಕಿದ್ದಾರೆ.

ಇದನ್ನೂ ಓದಿ: ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ ನೋಡಿ

ಇವರ ಈ ಪೋಸ್ಟ್​​ಗೆ ಅನೇಕ ಬಳಕೆದಾರರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಅವರ ಪೋಸ್ಟ್‌ನಲ್ಲಿ ಕಾಮೆಂಟ್‌ ಮಾಡಿದ್ದಾರೆ. ಒಬ್ಬರು ಪಬ್‌ನಲ್ಲಿ ಮಂಗಳ ಮತ್ತು ಶುಕ್ರ ಚಿಹ್ನೆಯನ್ನು ಒಮ್ಮೆ ನೋಡಿದ್ದು ತುಂಬಾ ಗೊಂದಲಮಯವಾಗಿತ್ತು ಎಂದು ಒಬ್ಬರು ಹೇಳಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ