AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಯಾಮಿಯಾ ನೆಲದಲ್ಲಿ ಸಿಖ್​ ವ್ಯಕ್ತಿಯ ಬಿಂದಾಸ್​ ಡ್ಯಾನ್ಸ್​; ವಿಡಿಯೋ ವೈರಲ್​

ದಕ್ಷಿಣ ಪ್ಲೋರಿಡಾದ ಮಿಯಾಮಿಯಾ ನಗರದಲ್ಲಿ ಸಿಖ್​ ವ್ಯಕ್ತಿಯೊಬ್ಬ ಡ್ಯಾನ್ಸ್​ ಮಾಡಿದ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ.

ಮಿಯಾಮಿಯಾ ನೆಲದಲ್ಲಿ ಸಿಖ್​ ವ್ಯಕ್ತಿಯ ಬಿಂದಾಸ್​ ಡ್ಯಾನ್ಸ್​; ವಿಡಿಯೋ ವೈರಲ್​
ಡ್ಯಾನ್ಸ್​ ಮಾಡಿದ ಸಿಖ್​ ವ್ಯಕ್ತಿ
TV9 Web
| Edited By: |

Updated on: Mar 23, 2022 | 11:34 AM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ವಿಡಿಯೋಗಳು ವೈರಲ್​ ಆಗುತ್ತಲೇ ಇರುತ್ತವೆ. ಅದರಲ್ಲೂ ಟಿಕ್​ ಟಾಕ್​, ರೀಲ್ಸ್​ ಬಂದ ಮೇಲೆ ಡ್ಯಾನ್ಸ್​​ ವಿಡಿಯೋಗಳ ಅಬ್ಬರ ಹೆಚ್ಚಾಗಿದೆ. ಈ ಹಿಂದೆ ಕಚ್ಚಾ ಬಾದಾಮ್​, ಶ್ರೀವಲ್ಲಿ ಹಾಡಿಗೆ  ಊಹೆಗೂ ನಿಲುಕದ ರೀತಿಯ ಡ್ಯಾನ್ಸ್​ ವಿಡಿಯೋಗಳು ನೆಟ್ಟಿಗರನ್ನು ಸೆಳೆದಿದ್ದವು. ಭಾರತದ ಹಾಡುಗಳು ವಿದೇಶಿ ನೆಲಗಳಲ್ಲಿನ ಜನರ ಹೆಜ್ಜೆಗೆ ಕಾರಣವಾಗಿದ್ದವು. ಇದೀಗ ದಕ್ಷಿಣ ಪ್ಲೋರಿಡಾದ ಮಿಯಾಮಿಯಾ ನಗರದಲ್ಲಿ ಸಿಖ್​ ವ್ಯಕ್ತಿಯೊಬ್ಬ ಡ್ಯಾನ್ಸ್​ ಮಾಡಿದ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಟರ್ಬನ್​ ಮ್ಯಾಜಿಕ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ವಿಡಿಯೋ ಹಂಚಿಕೊಂಡಿದೆ.

ವಿಡಿಯೋದಲ್ಲಿಸಮುದ್ರದ ದಡದಲ್ಲಿ ಒಂದಷ್ಟು ಹುಡುಗರು ಡ್ಯಾನ್ಸ್​ ಮಾಡುತ್ತಿದ್ದರು. ಇದನ್ನು ನೋಡಿ ಈ ಸಿಖ್​ ವ್ಯಕ್ತಿಗೂ ಡ್ಯಾನ್ಸ್​ ಮಾಡಬೇಕೆನಿಸಿ ಅವರೊಂದಿಗೆ ಹೆಜ್ಜೆ ಹಾಕಲು ಮುಂದೆ ಹೋಗುತ್ತಾನೆ. ಇದೇ ವೇಳೆ ಅಲ್ಲಿದ್ದ 4 ಜನ ಹುಡುಗರ ಗುಂಪು ವ್ಯಕ್ತಿಯನ್ನು ಪ್ರೋತ್ಸಾಹಿಸುತ್ತಾರೆ. ಆಗ ಅವನೂ ಕೂಡ ಅವರೊಂದಿಗೆ ಸಖತ್​ ಸ್ಟೆಪ್​ ಹಾಕಿದ್ದಾನ್. ಪೂರ್ವ ತಯಾರಿಯೇ ಇಲ್ಲದೆ ಬಿಂದಾಸ್​ ಆಗಿ ಸ್ಟೆಪ್​ ಹಾಕಿದ ವ್ಯಕ್ಇಯನ್ನು ನೋಡಿ ನೆಟ್ಟಿಗರು  ಮೆಚ್ಚಿಕೊಂಡಿದ್ದಾರೆ.  ಡ್ಯಾನ್ಸ್​ ಮಾಡಿದ ವ್ಯಕ್ತಿಯನ್ನು ಸಮಿಂದರ್​ ಎಂದು ಗುರುತಿಸಲಾಗಿದೆ.

ಸದ್ಯ ವೈರಲ್​ ಆದ ವಿಡಿಯೋ 65 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ವಿಡಿಯೋ ನೋಡಿ ನೆಟ್ಟಿಗರು ಲವ್​ ಇಟ್​ ಎಂದು ಕಾಮೆಂಟ್ ಮಾಡಿದ್ದಾರೆ. ಡ್ಯಾನ್ಸ್​​ನಲ್ಲಿ ಪ್ರತೀ ಹೆಜ್ಜೆಯೂ ಅದ್ಭುತವಾಗಿದೆ ಇನ್ನೊಬ್ಬ ಬಳಕೆದಾರರು ಹೇಳಿದ್ದಾರೆ.

ಇದನ್ನೂ ಓದಿ: Viral Video: ತನ್ನ ಮೇಲೆ ಮುತ್ತಿನ ಮಳೆ ಸುರಿಸಿದವನಿಗೆ ಬೆಕ್ಕಿನ ಮರಿ ಏನು ಮಾಡಿತು ಗೊತ್ತಾ?; ಕ್ಯೂಟ್ ವಿಡಿಯೋ ಇಲ್ಲಿದೆ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು