AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Tweet: ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆಯೇ ಬಳಸಲು ಅನುವು ಮಾಡಿಕೊಟ್ಟ ಮೋದಿಗೆ ಧನ್ಯವಾದ ಹೇಳಿದ ಬಾಲಿವುಡ್ ಗಾಯಕ

ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿದ್ದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಂದನೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿ ಪ್ರಧಾನಿಗೆ ಸೆಲ್ಯೂಟ್ ಮಾಡಿರುವ  ಬಾಲಿವುಡ್ ಗಾಯಕ ಮಿಕಾ ಸಿಂಗ್(Mika Singh)  ಅವರ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Viral Tweet: ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆಯೇ ಬಳಸಲು ಅನುವು ಮಾಡಿಕೊಟ್ಟ ಮೋದಿಗೆ ಧನ್ಯವಾದ ಹೇಳಿದ ಬಾಲಿವುಡ್ ಗಾಯಕ
ಸೆಲ್ಯೂಟ್​​ ಮೋದಿ ಜೀ ಎಂದ ಮಿಕಾ ಸಿಂಗ್Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 13, 2023 | 12:48 PM

Share

ಕತಾರ್‌ನ ದೋಹಾ ವಿಮಾನ ನಿಲ್ದಾಣ(Doha Airport) ದಲ್ಲಿ ಡಾಲರ್​​​ನಂತೆಯೇ ಭಾರತೀಯ ಕರೆನ್ಸಿಯನ್ನು ಬಳಸಿ ಶಾಪಿಂಗ್​​ ಮಾಡಬಹುದು. ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿದ್ದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಂದನೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿ ಪ್ರಧಾನಿಗೆ ಸೆಲ್ಯೂಟ್ ಮಾಡಿರುವ  ಬಾಲಿವುಡ್ ಗಾಯಕ ಮಿಕಾ ಸಿಂಗ್(Mika Singh)  ಅವರ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಸ್ವತಃ ಮಿಕಾ ಸಿಂಗ್​​ ಟ್ವಿಟರ್​​ನಲ್ಲಿ ಪೋಸ್ಟ್​​​ ಮಾಡಿದ್ದು, ಜೊತೆಗೆ ಪ್ರಧಾನಿಯವರನ್ನೂ ಟ್ಯಾಗ್ ಮಾಡಲಾಗಿದೆ.

ಕತಾರ್‌ನ ವಿಮಾನ ನಿಲ್ದಾಣದ ಐಷಾರಾಮಿ Louis Vuitton ಸ್ಟೋರ್‌ನಲ್ಲಿ ಭಾರತೀಯ ಕರೆನ್ಸಿ ಬಳಸಿ ಮಿಕಾ ಸಿಂಗ್ ಶಾಪಿಂಗ್​​ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಏ.12ರಂದು ಟ್ವಿಟರ್​​ನಲ್ಲಿ ಪೋಸ್ಟ್​​ ಮಾಡಲಾದ ಈ ವಿಡಿಯೋ ಇದೀಗಾಗಲೇ 5.59 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. 13.8 ಲೈಕ್​​​ ಹಾಗೂ ಸಾವಿರಾರು ರೀಟ್ವೀಟ್​​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಬಿಬಿಸಿ ವರದಿಗಾರನೊಂದಿಗೆ ಎಲಾನ್ ಮಸ್ಕ್ ಸಂದರ್ಶನ; ‘ನೀನು ಸುಳ್ಳು ಹೇಳುತ್ತಿದ್ದೀಯ’ ಎಂದು ವರದಿಗಾರನನ್ನು ದೂಷಿಸಿದ ಮಸ್ಕ್

ಸಾಕಷ್ಟು ಬಳಕೆದಾರರು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಮಿಕಾ ಸಿಂಗ್ ಅವರನ್ನು ಶ್ಲಾಘಿಸಿದರು. ಅವರ ಟ್ವೀಟ್‌ಗೆ ಬಳಕೆದಾರರು ಕಾಮೆಂಟ್‌ಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಭಾರತೀಯ ಕರೆನ್ಸಿ ವಿದೇಶದೆಲ್ಲೆಡೆ ಬಲಗೊಳ್ಳುತ್ತಿದೆ ಎಂದು ಬಳಕೆದಾರರು ಕಾಮೆಂಟ್ ಮಾಡಿದ್ದಾರೆ. ನವ ಭಾರತದ ಶಕ್ತಿ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:47 pm, Thu, 13 April 23

‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್