AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Tweet: ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆಯೇ ಬಳಸಲು ಅನುವು ಮಾಡಿಕೊಟ್ಟ ಮೋದಿಗೆ ಧನ್ಯವಾದ ಹೇಳಿದ ಬಾಲಿವುಡ್ ಗಾಯಕ

ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿದ್ದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಂದನೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿ ಪ್ರಧಾನಿಗೆ ಸೆಲ್ಯೂಟ್ ಮಾಡಿರುವ  ಬಾಲಿವುಡ್ ಗಾಯಕ ಮಿಕಾ ಸಿಂಗ್(Mika Singh)  ಅವರ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Viral Tweet: ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆಯೇ ಬಳಸಲು ಅನುವು ಮಾಡಿಕೊಟ್ಟ ಮೋದಿಗೆ ಧನ್ಯವಾದ ಹೇಳಿದ ಬಾಲಿವುಡ್ ಗಾಯಕ
ಸೆಲ್ಯೂಟ್​​ ಮೋದಿ ಜೀ ಎಂದ ಮಿಕಾ ಸಿಂಗ್Image Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Apr 13, 2023 | 12:48 PM

ಕತಾರ್‌ನ ದೋಹಾ ವಿಮಾನ ನಿಲ್ದಾಣ(Doha Airport) ದಲ್ಲಿ ಡಾಲರ್​​​ನಂತೆಯೇ ಭಾರತೀಯ ಕರೆನ್ಸಿಯನ್ನು ಬಳಸಿ ಶಾಪಿಂಗ್​​ ಮಾಡಬಹುದು. ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿದ್ದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಂದನೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿ ಪ್ರಧಾನಿಗೆ ಸೆಲ್ಯೂಟ್ ಮಾಡಿರುವ  ಬಾಲಿವುಡ್ ಗಾಯಕ ಮಿಕಾ ಸಿಂಗ್(Mika Singh)  ಅವರ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಸ್ವತಃ ಮಿಕಾ ಸಿಂಗ್​​ ಟ್ವಿಟರ್​​ನಲ್ಲಿ ಪೋಸ್ಟ್​​​ ಮಾಡಿದ್ದು, ಜೊತೆಗೆ ಪ್ರಧಾನಿಯವರನ್ನೂ ಟ್ಯಾಗ್ ಮಾಡಲಾಗಿದೆ.

ಕತಾರ್‌ನ ವಿಮಾನ ನಿಲ್ದಾಣದ ಐಷಾರಾಮಿ Louis Vuitton ಸ್ಟೋರ್‌ನಲ್ಲಿ ಭಾರತೀಯ ಕರೆನ್ಸಿ ಬಳಸಿ ಮಿಕಾ ಸಿಂಗ್ ಶಾಪಿಂಗ್​​ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಏ.12ರಂದು ಟ್ವಿಟರ್​​ನಲ್ಲಿ ಪೋಸ್ಟ್​​ ಮಾಡಲಾದ ಈ ವಿಡಿಯೋ ಇದೀಗಾಗಲೇ 5.59 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. 13.8 ಲೈಕ್​​​ ಹಾಗೂ ಸಾವಿರಾರು ರೀಟ್ವೀಟ್​​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಬಿಬಿಸಿ ವರದಿಗಾರನೊಂದಿಗೆ ಎಲಾನ್ ಮಸ್ಕ್ ಸಂದರ್ಶನ; ‘ನೀನು ಸುಳ್ಳು ಹೇಳುತ್ತಿದ್ದೀಯ’ ಎಂದು ವರದಿಗಾರನನ್ನು ದೂಷಿಸಿದ ಮಸ್ಕ್

ಸಾಕಷ್ಟು ಬಳಕೆದಾರರು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಮಿಕಾ ಸಿಂಗ್ ಅವರನ್ನು ಶ್ಲಾಘಿಸಿದರು. ಅವರ ಟ್ವೀಟ್‌ಗೆ ಬಳಕೆದಾರರು ಕಾಮೆಂಟ್‌ಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಭಾರತೀಯ ಕರೆನ್ಸಿ ವಿದೇಶದೆಲ್ಲೆಡೆ ಬಲಗೊಳ್ಳುತ್ತಿದೆ ಎಂದು ಬಳಕೆದಾರರು ಕಾಮೆಂಟ್ ಮಾಡಿದ್ದಾರೆ. ನವ ಭಾರತದ ಶಕ್ತಿ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:47 pm, Thu, 13 April 23

ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ