AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ ಅಂಬಾನಿ ಮದುವೆಗೆ ಮತ್ತೊಬ್ಬ ಗಾಯಕನ ಆಗಮನ; ಒಂದೇ ಹಾಡಿಗೆ 25ಕೋಟಿ ರೂ. ಸಂಭಾವನೆ

ವರದಿಗಳ ಪ್ರಕಾರ, ಗಾಯಕ ರೆಮಾ, ಮುಖೇಶ್​ ಅಂಬಾನಿ ಅವರ ಮಗನ ಮದುವೆ ಕಾರ್ಯಕ್ರಮದಲ್ಲಿ ಒಂದೇ ಒಂದು ಹಾಡು ಹಾಡಲಿದ್ದು, ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂ. ಸಂಭಾವಣೆ ಪಡೆಯಲಿದ್ದಾರೆ. ಗಾಯಕ ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಬಗ್ಗೆ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದೆ.

ಅನಂತ್​ ಅಂಬಾನಿ ಮದುವೆಗೆ ಮತ್ತೊಬ್ಬ ಗಾಯಕನ ಆಗಮನ; ಒಂದೇ ಹಾಡಿಗೆ 25ಕೋಟಿ ರೂ. ಸಂಭಾವನೆ
Singer Rema
ಅಕ್ಷತಾ ವರ್ಕಾಡಿ
|

Updated on:Jul 12, 2024 | 5:34 PM

Share

ಕಾಮ್ ಡೌನ್ ಹಾಡಿನ ಗಾಯಕ ರೆಮಾ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಬಹು ನಿರೀಕ್ಷಿತ ವಿವಾಹದಲ್ಲಿ ಭಾಗವಹಿಸಲು ಸಿದ್ಧರಾಗಿದ್ದಾರೆ. ನೈಜೀರಿಯಾದ ಗಾಯಕ ಮುಂಬೈಗೆ ಬಂದಿಳಿದಿರುವುದಾಗಿ ವರದಿಯಾಗಿದೆ. ಇತ್ತೀಚಿನ ಸುದ್ದಿಗಳ ಪ್ರಕಾರ, ಈ ಗಾಯಕ ಒಂದೇ ಒಂದು ಹಾಡು ಹಾಡಲಿದ್ದು, ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂ. ಸಂಭಾವಣೆ ಪಡೆಯಲಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಗಾಯಕ ರೆಮಾ ತನ್ನ ಫೇಮಸ್​​ ಹಾಡು ಕಾಮ್ ಡೌನ್ ಸಾಂಗ್​​ ಹಾಡಲಿದ್ದಾರೆ. ಗಾಯಕ ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಬಗ್ಗೆ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದೆ.

View this post on Instagram

A post shared by REMA (@heisrema)

ಇದನ್ನೂ ಓದಿ: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ಇದಕ್ಕೂ ಮುನ್ನ ಪಾಪ್ ಗಾಯಕ ಜಸ್ಟಿನ್ ಬೈಬರ್ ಮತ್ತು ಪಂಜಾಬಿ ಗಾಯಕರಾದ ಬಾದ್‌ಶಾ ಮತ್ತು ಕರಣ್ ಔಜ್ಲಾ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಸಂಗೀತ ರಾತ್ರಿಯಲ್ಲಿ ಕಾರ್ಯಕ್ರಮ ನೀಡಿದರು. ವರದಿಯ ಪ್ರಕಾರ, ಜಸ್ಟಿನ್ ಅವರ ಅಭಿನಯಕ್ಕಾಗಿ 84 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Fri, 12 July 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​