ಅನಂತ್​ ಅಂಬಾನಿ ಮದುವೆಗೆ ಮತ್ತೊಬ್ಬ ಗಾಯಕನ ಆಗಮನ; ಒಂದೇ ಹಾಡಿಗೆ 25ಕೋಟಿ ರೂ. ಸಂಭಾವನೆ

ವರದಿಗಳ ಪ್ರಕಾರ, ಗಾಯಕ ರೆಮಾ, ಮುಖೇಶ್​ ಅಂಬಾನಿ ಅವರ ಮಗನ ಮದುವೆ ಕಾರ್ಯಕ್ರಮದಲ್ಲಿ ಒಂದೇ ಒಂದು ಹಾಡು ಹಾಡಲಿದ್ದು, ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂ. ಸಂಭಾವಣೆ ಪಡೆಯಲಿದ್ದಾರೆ. ಗಾಯಕ ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಬಗ್ಗೆ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದೆ.

ಅನಂತ್​ ಅಂಬಾನಿ ಮದುವೆಗೆ ಮತ್ತೊಬ್ಬ ಗಾಯಕನ ಆಗಮನ; ಒಂದೇ ಹಾಡಿಗೆ 25ಕೋಟಿ ರೂ. ಸಂಭಾವನೆ
Singer Rema
Follow us
|

Updated on:Jul 12, 2024 | 5:34 PM

ಕಾಮ್ ಡೌನ್ ಹಾಡಿನ ಗಾಯಕ ರೆಮಾ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಬಹು ನಿರೀಕ್ಷಿತ ವಿವಾಹದಲ್ಲಿ ಭಾಗವಹಿಸಲು ಸಿದ್ಧರಾಗಿದ್ದಾರೆ. ನೈಜೀರಿಯಾದ ಗಾಯಕ ಮುಂಬೈಗೆ ಬಂದಿಳಿದಿರುವುದಾಗಿ ವರದಿಯಾಗಿದೆ. ಇತ್ತೀಚಿನ ಸುದ್ದಿಗಳ ಪ್ರಕಾರ, ಈ ಗಾಯಕ ಒಂದೇ ಒಂದು ಹಾಡು ಹಾಡಲಿದ್ದು, ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂ. ಸಂಭಾವಣೆ ಪಡೆಯಲಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಗಾಯಕ ರೆಮಾ ತನ್ನ ಫೇಮಸ್​​ ಹಾಡು ಕಾಮ್ ಡೌನ್ ಸಾಂಗ್​​ ಹಾಡಲಿದ್ದಾರೆ. ಗಾಯಕ ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಬಗ್ಗೆ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದೆ.

View this post on Instagram

A post shared by REMA (@heisrema)

ಇದನ್ನೂ ಓದಿ: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ಇದಕ್ಕೂ ಮುನ್ನ ಪಾಪ್ ಗಾಯಕ ಜಸ್ಟಿನ್ ಬೈಬರ್ ಮತ್ತು ಪಂಜಾಬಿ ಗಾಯಕರಾದ ಬಾದ್‌ಶಾ ಮತ್ತು ಕರಣ್ ಔಜ್ಲಾ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಸಂಗೀತ ರಾತ್ರಿಯಲ್ಲಿ ಕಾರ್ಯಕ್ರಮ ನೀಡಿದರು. ವರದಿಯ ಪ್ರಕಾರ, ಜಸ್ಟಿನ್ ಅವರ ಅಭಿನಯಕ್ಕಾಗಿ 84 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Fri, 12 July 24

ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್