Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ ಅಂಬಾನಿ ಮದುವೆಗೆ ಮತ್ತೊಬ್ಬ ಗಾಯಕನ ಆಗಮನ; ಒಂದೇ ಹಾಡಿಗೆ 25ಕೋಟಿ ರೂ. ಸಂಭಾವನೆ

ವರದಿಗಳ ಪ್ರಕಾರ, ಗಾಯಕ ರೆಮಾ, ಮುಖೇಶ್​ ಅಂಬಾನಿ ಅವರ ಮಗನ ಮದುವೆ ಕಾರ್ಯಕ್ರಮದಲ್ಲಿ ಒಂದೇ ಒಂದು ಹಾಡು ಹಾಡಲಿದ್ದು, ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂ. ಸಂಭಾವಣೆ ಪಡೆಯಲಿದ್ದಾರೆ. ಗಾಯಕ ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಬಗ್ಗೆ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದೆ.

ಅನಂತ್​ ಅಂಬಾನಿ ಮದುವೆಗೆ ಮತ್ತೊಬ್ಬ ಗಾಯಕನ ಆಗಮನ; ಒಂದೇ ಹಾಡಿಗೆ 25ಕೋಟಿ ರೂ. ಸಂಭಾವನೆ
Singer Rema
Follow us
ಅಕ್ಷತಾ ವರ್ಕಾಡಿ
|

Updated on:Jul 12, 2024 | 5:34 PM

ಕಾಮ್ ಡೌನ್ ಹಾಡಿನ ಗಾಯಕ ರೆಮಾ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಬಹು ನಿರೀಕ್ಷಿತ ವಿವಾಹದಲ್ಲಿ ಭಾಗವಹಿಸಲು ಸಿದ್ಧರಾಗಿದ್ದಾರೆ. ನೈಜೀರಿಯಾದ ಗಾಯಕ ಮುಂಬೈಗೆ ಬಂದಿಳಿದಿರುವುದಾಗಿ ವರದಿಯಾಗಿದೆ. ಇತ್ತೀಚಿನ ಸುದ್ದಿಗಳ ಪ್ರಕಾರ, ಈ ಗಾಯಕ ಒಂದೇ ಒಂದು ಹಾಡು ಹಾಡಲಿದ್ದು, ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂ. ಸಂಭಾವಣೆ ಪಡೆಯಲಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಗಾಯಕ ರೆಮಾ ತನ್ನ ಫೇಮಸ್​​ ಹಾಡು ಕಾಮ್ ಡೌನ್ ಸಾಂಗ್​​ ಹಾಡಲಿದ್ದಾರೆ. ಗಾಯಕ ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಬಗ್ಗೆ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದೆ.

View this post on Instagram

A post shared by REMA (@heisrema)

ಇದನ್ನೂ ಓದಿ: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ಇದಕ್ಕೂ ಮುನ್ನ ಪಾಪ್ ಗಾಯಕ ಜಸ್ಟಿನ್ ಬೈಬರ್ ಮತ್ತು ಪಂಜಾಬಿ ಗಾಯಕರಾದ ಬಾದ್‌ಶಾ ಮತ್ತು ಕರಣ್ ಔಜ್ಲಾ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಸಂಗೀತ ರಾತ್ರಿಯಲ್ಲಿ ಕಾರ್ಯಕ್ರಮ ನೀಡಿದರು. ವರದಿಯ ಪ್ರಕಾರ, ಜಸ್ಟಿನ್ ಅವರ ಅಭಿನಯಕ್ಕಾಗಿ 84 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Fri, 12 July 24

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ