AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಂಗಾಳಿ ಆವೃತ್ತಿಯಲ್ಲಿ ಶ್ರೀವಲ್ಲಿ ಹಾಡು: ಉಷಾ ಉತ್ತಪ್​ ಕಂಠಕ್ಕೆ ಅಭಿಮಾನಿಗಳು ಫಿದಾ

ಖ್ಯಾತ ಗಾಯಕಿ ಉಶಾ ಉತ್ತಪ್​ ಶ್ರೀವಲ್ಲಿ ಹಾಡಿನ ಬೆಂಗಾಳಿ ಆವೃತ್ತಿಯನ್ನು ಹಾಡಿದ್ದಾರೆ. ಉಶಾ ಅವರ ಧ್ವನಿಯಲ್ಲಿ ಶ್ರೀವಲ್ಲಿ ಹಾಡನ್ನು ಕೇಳಿ ನೆಟ್ಟಿಗರು ಪುಳಕಗೊಂಡಿದ್ದಾರೆ. ಯುಟ್ಯೂಬ್​ನಲ್ಲಿ ಉಶಾ ಅವರು ಹಾಡಿದ ಹಾಡಿನ ವಿಡಿಯೋ ಸಖತ್​ ವೈರಲ್​ ಆಗಿದೆ. 

Viral Video: ಬೆಂಗಾಳಿ ಆವೃತ್ತಿಯಲ್ಲಿ ಶ್ರೀವಲ್ಲಿ ಹಾಡು: ಉಷಾ ಉತ್ತಪ್​ ಕಂಠಕ್ಕೆ ಅಭಿಮಾನಿಗಳು ಫಿದಾ
ಉಷಾ ಉತ್ತಪ್​
TV9 Web
| Edited By: |

Updated on: Mar 02, 2022 | 3:25 PM

Share

ಟಾಲಿವುಡ್​ನಲ್ಲಿ ಹೊಸ ಅಲೆ ಎಬ್ಬಿಸಿದ್ದ ಪುಷ್ಪ(Pushpa) ಬಿಡುಗಡೆಯಾಗಿ 3 ತಿಂಗಳು ಕಳೆದಿದೆ. ಆದರೂ ಹಾಡು, ಡೈಲಾಗ್​ನ ಕ್ರೇಜ್​ ಮಾತ್ರ ಕಡಿಮೆಯಾಗಿಲ್ಲ. ಈಗಾಗಲೇ ಹಲವು ತಾರೆಯರು ರೀಲ್ಸ್​ಗಳನ್ನು ಮಾಡಿ ಸಖತ್​ ವೈರಲ್​ ಆಗಿದೆ. ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಚಿತ್ರ ಹೊಸ ಟ್ರೆಂಡಿ ಸೃಷ್ಟಿಮಾಡಿದೆ.  ಚಿತ್ರದ ಶ್ರೀವಲ್ಲಿ(Srivalli) ಹಾಡು ರೀಲ್ಸ್​ ಪ್ರಿಯರ ನೆಚ್ಚಿನ ಗೀತೆಯಾಗಿದೆ. ಡೇವಿಡ್​ ವಾರ್ನರ್​ನಿಂದ ಹಿಡಿದು, ವಿದೇಶಿ ಪ್ರಜೆಗಳವರೆಗೂ ಶ್ರೀವಲ್ಲಿ ಹಾಡಿನ ಕ್ರೇಜ್​ ತಲುಪಿತ್ತು. ಇದೀಗ ಖ್ಯಾತ ಗಾಯಕಿ ಉಶಾ ಉತ್ತಪ್ (Usha Uthup)​ ಶ್ರೀವಲ್ಲಿ ಹಾಡಿನ ಬೆಂಗಾಳಿ ಆವೃತ್ತಿಯನ್ನು ಹಾಡಿದ್ದಾರೆ. ಉಶಾ ಅವರ ಧ್ವನಿಯಲ್ಲಿ ಶ್ರೀವಲ್ಲಿ ಹಾಡನ್ನು ಕೇಳಿ ನೆಟ್ಟಿಗರು ಪುಳಕಗೊಂಡಿದ್ದಾರೆ. ಯುಟ್ಯೂಬ್​ನಲ್ಲಿ ಉಶಾ ಅವರು ಹಾಡಿದ ಹಾಡಿನ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು ಸಖತ್​ ವೈರಲ್​ ಆಗಿದೆ.

ಉಶಾ ಉತ್ತಪ್​ ಅವರ ಕಂಠದಲ್ಲಿ ಶ್ರೀವಲ್ಲಿ ಹಾಡಿನ ಬೆಂಗಾಳಿ ಆವೃತ್ತಿ ಮೂಡಿಬಂದಿದ್ದು, ರಾಜೀವ್​ ದುತ್ತಾ ಅವರು ಶ್ರೀವಲ್ಲಿ ಹಾಡಿನ ಬೆಂಗಾಳಿ ಭಾಷೆಯ ಸಾಲುಗಳನ್ನು ಬರೆದಿದ್ದಾರೆ.  ಉಶಾ ಅವರ ಹಸ್ಕಿ ಧ್ವನಿಯಲ್ಲಿ ತಯಾರಾದ ಹಾಡು ಕೇಳುಗರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಫೆ.28ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, 3 ಲಕ್ಷಕೂ ಅಧಿಕ ವೀಕ್ಷಣೆ ಪಡೆದಿದೆ. ವಿಡಿಯೋ ಹಾಡನ್ನು ನೋಡಿದ ಬಳಕೆದಾರರು ತಮಿಳು ಸಾಲಿನಂತೆ ಬೆಂಗಾಳಿ ಸಾಲನ್ನು ಮ್ಯಾಚ್​ ಮಾಡಿ ಸಾಲುಗಳನ್ನು ಬರೆಯಲಾಗಿದೆ. ಇದಕ್ಕೆ ಉಶಾ ಅವರ ಧ್ವನಿ ಸೇರಿರುವುದು ಹಾಡಿಗೆ ಇನ್ನಷ್ಟು ಮೆರಗು ತರಿಸಿದೆ ಎಂದಿದ್ದಾರೆ.

ಮೂಲತಃ ಶ್ರೀವಲ್ಲಿ ಹಾಡನ್ನು ಚಂದ್ರಬೋಸ್​ ಅವರು ಬರೆದಿದ್ದು. ದೇವಿ ಶ್ರೀ ಪ್ರಸಾದ  ಅವರು ಕಂಪೋಸ್​ ಮಾಡಿದ್ದಾರೆ. ಶ್ರೀವಲ್ಲಿ ಹಾಡಿನ ಹಿಂದಿ ಆವೃತ್ತಿಯನ್ನು ಜಾವೆದ್​ ಅಲಿ ಅವರು ಹಾಡಿದ್ದಾರೆ. ಸದ್ಯ ಬೆಂಗಾಳಿ ಭಾಷೆಯ ಶ್ರೀವಲ್ಲಿ ಹಾಡು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ:

ಸಿಡ್ನಿ: ಭ್ರೂಣದ ರೀತಿಯ ಏಲಿಯನ್​ ಆಕೃತಿಯನ್ನು ಕಂಡು ಬೆರಗಾದ ವಿಜ್ಞಾನಿಗಳು

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ