AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ವೈರಲ್​ ಆಗುತ್ತಿದೆ ಬೆಂಗಳೂರಿನ ಈ ಆಟೋದ ಹಿಂಬದಿಯಲ್ಲಿ ಬರೆದಿರುವ ಸಾಲುಗಳು

ದಪ್ಪಗಿರಲಿ ಅಥವಾ ಸಣ್ಣ, ಬೆಳ್ಳಗಿರಲಿ ಅಥವಾ ಕಪ್ಪಗೆ, ವರ್ಜಿನ್​ ಅಥವಾ ಅಲ್ಲ ಏನೇ ಆದರೂ ಎಲ್ಲಾ ಹುಡುಗಿಯರೂ ಗೌರವಕ್ಕೆ ಅರ್ಹರಾಗಿರುತ್ತಾರೆ ಯಾವುದೇ ವಿಷಯದಲ್ಲೂ ಕೀಳಾಗಿ ನೋಡಬೇಡಿ ಎಂದು ಬರೆಯಲಾಗಿದೆ. ಆಟೋ ಚಾಲಕನ ಈ ಸಂದೇಶಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Viral Post: ವೈರಲ್​ ಆಗುತ್ತಿದೆ ಬೆಂಗಳೂರಿನ ಈ ಆಟೋದ ಹಿಂಬದಿಯಲ್ಲಿ ಬರೆದಿರುವ ಸಾಲುಗಳು
ಅಕ್ಷತಾ ವರ್ಕಾಡಿ
|

Updated on:Oct 04, 2024 | 10:20 AM

Share

ಬೆಂಗಳೂರಿನ ಆಟೋವೊಂದು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಆಟೋ ಚಾಲಕ ತನ್ನ ಆಟೋ ಹಿಂಬದಿಯಲ್ಲಿ ಸಂದೇಶವೊಂದನ್ನು ಬರೆದಿದ್ದು, ಸದ್ಯ ನೆಟ್ಟಿಗರ ಗಮನ ಸೆಳೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂದೇಶದ ಬಗ್ಗೆ ಚರ್ಚೆ ನಡೆದಿದೆ.

ಆಟೋ ಚಾಲಕ ತಮ್ಮ ಆಟೋ ಹಿಂಭಾಗದಲ್ಲಿ “Slim or fat, black or white, virgin or not. All girls deserve respect,” ಎಂದು ಬರೆಯಲಾಗಿದೆ. ದಪ್ಪಗಿರಲಿ ಅಥವಾ ಸಣ್ಣ, ಬೆಳ್ಳಗಿರಲಿ ಅಥವಾ ಕಪ್ಪಗೆ, ವರ್ಜಿನ್​ ಅಥವಾ ಅಲ್ಲ ಏನೇ ಆದರೂ ಎಲ್ಲಾ ಹುಡುಗಿಯರು ಗೌರವಕ್ಕೆ ಅರ್ಹರಾಗಿರುತ್ತಾರೆ ಎಂದು ಬರೆಯಲಾಗಿದೆ. ಯಾವುದೇ ವಿಷಯದಲ್ಲೂ ಕೀಳಾಗಿ ನೋಡಬೇಡಿ ಎಂದು ವಿವರಿಸಲಾಗಿದೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: 4 ಅಂತಸ್ತಿನ ಕಟ್ಟಡ ಕುಸಿತ,ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ ಮಗು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ವೈರಲ್​ ಪೋಸ್ಟ್​ ನೋಡಿದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಭುಗಿಲೆದ್ದಿದೆ. ಆಟೋ ಚಾಲಕನ ಈ ಸಂದೇಶಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಹಲವರು ಆತನನ್ನು ಟೀಕಿಸಿದ್ದಾರೆ. @kreepkroop ಎಂಬ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Thu, 3 October 24

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್