AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Smile Designing’ Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ

ನಿಮ್ಮ ಹಲ್ಲುಗಳು ಹಳದಿ ಅಥವಾ ಓರೆಕೋರೆಯಾಗಿದ್ದರೆ, ಅಥವಾ ಒಂದೇ ಗಾತ್ರದಲ್ಲಿ ಸಮನಾಗಿ ಇಲ್ಲದಿದ್ದರೆ ದಂತ ವೈದ್ಯರು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಮೂಲಕ ಹಲ್ಲಿಗೆ ಹೊಸ ರೂಪ ನೀಡುತ್ತಾರೆ. ಅದೇ ರೀತಿ ಮೃತ ಲಕ್ಷ್ಮೀ ನಾರಾಯಣ ಕೂಡ ಮದುವೆಯಲ್ಲಿ ಸುಂದರವಾಗಿ ಕಾಣಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಆಕರ್ಷಣೆಗೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆ.

'Smile Designing' Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ
'Smile Designing' SurgeryImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 20, 2024 | 5:38 PM

Share

ಹೈದರಾಬಾದ್‌: ಇನ್ನೇನು ಮದುವೆಗೆ ಒಂದೇ ತಿಂಗಳು ಬಾಕಿ ಇರುವಾಗ ಮದುಮಗನೊರ್ವ ತಾನು ಕೂಡ ಎಲ್ಲರ ಮುಂದೆ ಚೆನ್ನಾಗಿ ನಗಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾನೆ. ಆದರೆ ದುರಾದೃಷ್ಟವಶಾತ್  ಶಸ್ತ್ರಚಿಕಿತ್ಸೆಯ​ ಸಂರ್ಭದಲ್ಲೇ ಪ್ರಜ್ಞೆ ತಪ್ಪಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತ ಲಕ್ಷ್ಮೀ ನಾರಾಯಣ(28) ಫೆಬ್ರವರಿ 16 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಹೋಗಿದ್ದಾನೆ. ಆದರೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದಂತೆ ಇದ್ದಕ್ಕಿದ್ದಂತೆ ಆತನ ಮೂರ್ಛೆ ಹೋಗಿದೆ. ಕೆಲ ಹೊತ್ತಿನ ಬಳಿಕ ಲಕ್ಷ್ಮೀ ನಾರಾಯಣ ಮೃತಪಟ್ಟಿರುವುದಾಗಿ ವೈದ್ಯರು ಫೋಷಿಸಿದ್ದಾರೆ.

ಏನಿದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ?

ನಿಮ್ಮ ಹಲ್ಲುಗಳು ಹಳದಿ ಅಥವಾ ಓರೆಕೋರೆಯಾಗಿದ್ದರೆ, ಅಥವಾ ಒಂದೇ ಗಾತ್ರದಲ್ಲಿ ಸಮನಾಗಿ ಇಲ್ಲದಿದ್ದರೆ ದಂತ ವೈದ್ಯರು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಮೂಲಕ ಹಲ್ಲಿಗೆ ಹೊಸ ರೂಪ ನೀಡುತ್ತಾರೆ. ಅದೇ ರೀತಿ ಮೃತ ಲಕ್ಷ್ಮೀ ನಾರಾಯಣ ಕೂಡ ಮದುವೆಯಲ್ಲಿ ಸುಂದರವಾಗಿ ಕಾಣಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಆಕರ್ಷಣೆಗೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆ.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

‘ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗುವ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ನನ್ನ ಮಗ ಸಾವನ್ನಪ್ಪಿದ್ದಾನೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ’ ಎಂದು ಫೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಸ್ತ್ರ ಚಿಕಿತ್ಸೆ ಬಗ್ಗೆ ತಮ್ಮ ಮಗ ನಮಗೆ ತಿಳಿಸಿರಲಿಲ್ಲ. ಅವನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ, ಅವರ ಸಾವಿಗೆ ವೈದ್ಯರೇ ಕಾರಣ ಎಂದು ಮೃತ ಲಕ್ಷ್ಮೀ ನಾರಾಯಣ ಅವರ ತಂದೆ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Tue, 20 February 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ