AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಗೆಯಾಡಿಸುತ್ತಾ ದಾರಿ ಮಧ್ಯೆ ಹಾರಿ ಬಿದ್ದ ಕಾರು! ಅವಘಡದ ಭಯಾನಕ ದೃಶ್ಯ ಸೆರೆ

ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಮೊದಲು ನನಗೆ ತಿಳಿಯಲಿಲ್ಲ. ಆದರೆ ಮಹಿಳೆ ಕಿರುಚುವುದು ಕೇಳಿಬಂತು ಎಂದು ವಿಡಿಯೋ ಹಂಚಿಕೊಂಡ ಮತ್ತೊಂದು ಕಾರಿನ ಚಾಲಕ ಹೇಳಿದ್ದಾರೆ.

Shocking News: ಹೊಗೆಯಾಡಿಸುತ್ತಾ ದಾರಿ ಮಧ್ಯೆ ಹಾರಿ ಬಿದ್ದ ಕಾರು! ಅವಘಡದ ಭಯಾನಕ ದೃಶ್ಯ ಸೆರೆ
ಹೆದ್ದಾರಿಗೆ ಅಪ್ಪಳಿಸಿದ ಕಾರು
TV9 Web
| Edited By: |

Updated on: Jul 18, 2021 | 3:34 PM

Share

ಹೆದ್ದಾರಿಯ ಪಕ್ಕದಲ್ಲಿದ್ದ ರಸ್ತೆಯಿಂದ ಕಾರೊಂದು ಹೊಗೆಯಾಡಿಸುತ್ತಾ ಹಾರಿ ಹೆದ್ದಾರಿಗೆ ಬಿದ್ದ ಭಯಾನಕ ಘಟನೆಯೊಂದು ನಡೆದಿದೆ. ಆಘಾತಕಾರಿ ದೃಶ್ಯ ಡ್ಯಾಶ್​ ಕ್ಯಾಮ್​ನಲ್ಲಿ ಸೆರೆಯಾಗಿದೆ. ಇನ್ನೊಂದು ವಾಹನ ಎದುರು ಬರುತ್ತಿತ್ತು. ಆ ಸಮಯದಲ್ಲಿ ಬೇರೆ ರಸ್ತೆಯಲ್ಲಿದ್ದ ಕಾರು ಹೆದ್ದಾರಿಯ ಮಧ್ಯೆ ಬಿದ್ದಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ಔಯಾನಕ ದೃಶ್ಯ ವೈರಲ್​ ಆಗಿದೆ.

ವಿಡಿಯೋ ಕ್ಲಿಪ್​ನಲ್ಲಿ ಗಮನಿಸುವಂತೆ ಹೆದ್ದಾರಿಯ ಎಡಭಾಗದಲ್ಲಿದ್ದ ರಸ್ತೆಯಿಂದಾಚೆಯಿಂದ ಕಾರು ಹಾರಿ ಕೆಳಗೆ ಬಿದ್ದಿದೆ. ಕಾರಿನಿಂದ ಹೊಗೆ ಹಾರುತ್ತಿರುವುದು ಕಂಡು ಬರುತ್ತದೆ. ಕಾರು ರಸ್ತೆಗೆ ಬಂದು ಅಪ್ಪಳಿಸಿದಾಕ್ಷಣ ರಭಸಕ್ಕೆ ಎರಡು ಬಾರಿ ಪಲ್ಟಿಯಾಗಿ ಬಿದ್ದಿರುವ ವಿಡಿಯೋ ವೈರಲ್​ ಆಗಿದೆ.

ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಮೊದಲು ನನಗೆ ತಿಳಿಯಲಿಲ್ಲ. ಆದರೆ ಮಹಿಳೆ ಕಿರುಚುವುದು ಕೇಳಿಬಂತು ಎಂದು ವಿಡಿಯೋ ಹಂಚಿಕೊಂಡ ಮತ್ತೊಂದು ಕಾರಿನ ಚಾಲಕ ಹೇಳಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗುತ್ತಿದ್ದಂತೆಯೇ ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 300 ಕ್ಕೂ ಹೆಚ್ಚು ಕಾಮೆಂಟ್ಸ್​ಗಳು ಬಂದಿವೆ.

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಚಾಲಕ ಸರಿಯಾದ ಸಮಯಕ್ಕೆ ಬ್ರೇಕ್​ ಹಾಕಿ ಕಾರನ್ನು ನಿಲ್ಲಿಸಿದ್ದಾನೆ. ಬಳಿಕ ಪಲ್ಟಿಯಾಗಿ ಬಿದ್ದ ಕಾರಿನ ಒಳಗಿದ್ದ ಜನರನ್ನು ರಕ್ಷಿಸಲು ಮುಂದಾಗಿದ್ದಾನೆ. ಅದೃಷ್ಟವಶಾತ್​ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆತನಿಗೆ ಸಣ್ಣ- ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದು ವರದಿಯಾಗಿದೆ.

ಇದನ್ನೂ ಓದಿ:

ಫಾರ್ಚೂನರ್​ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ