AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಗೆಯಾಡಿಸುತ್ತಾ ದಾರಿ ಮಧ್ಯೆ ಹಾರಿ ಬಿದ್ದ ಕಾರು! ಅವಘಡದ ಭಯಾನಕ ದೃಶ್ಯ ಸೆರೆ

ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಮೊದಲು ನನಗೆ ತಿಳಿಯಲಿಲ್ಲ. ಆದರೆ ಮಹಿಳೆ ಕಿರುಚುವುದು ಕೇಳಿಬಂತು ಎಂದು ವಿಡಿಯೋ ಹಂಚಿಕೊಂಡ ಮತ್ತೊಂದು ಕಾರಿನ ಚಾಲಕ ಹೇಳಿದ್ದಾರೆ.

Shocking News: ಹೊಗೆಯಾಡಿಸುತ್ತಾ ದಾರಿ ಮಧ್ಯೆ ಹಾರಿ ಬಿದ್ದ ಕಾರು! ಅವಘಡದ ಭಯಾನಕ ದೃಶ್ಯ ಸೆರೆ
ಹೆದ್ದಾರಿಗೆ ಅಪ್ಪಳಿಸಿದ ಕಾರು
TV9 Web
| Updated By: shruti hegde|

Updated on: Jul 18, 2021 | 3:34 PM

Share

ಹೆದ್ದಾರಿಯ ಪಕ್ಕದಲ್ಲಿದ್ದ ರಸ್ತೆಯಿಂದ ಕಾರೊಂದು ಹೊಗೆಯಾಡಿಸುತ್ತಾ ಹಾರಿ ಹೆದ್ದಾರಿಗೆ ಬಿದ್ದ ಭಯಾನಕ ಘಟನೆಯೊಂದು ನಡೆದಿದೆ. ಆಘಾತಕಾರಿ ದೃಶ್ಯ ಡ್ಯಾಶ್​ ಕ್ಯಾಮ್​ನಲ್ಲಿ ಸೆರೆಯಾಗಿದೆ. ಇನ್ನೊಂದು ವಾಹನ ಎದುರು ಬರುತ್ತಿತ್ತು. ಆ ಸಮಯದಲ್ಲಿ ಬೇರೆ ರಸ್ತೆಯಲ್ಲಿದ್ದ ಕಾರು ಹೆದ್ದಾರಿಯ ಮಧ್ಯೆ ಬಿದ್ದಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ಔಯಾನಕ ದೃಶ್ಯ ವೈರಲ್​ ಆಗಿದೆ.

ವಿಡಿಯೋ ಕ್ಲಿಪ್​ನಲ್ಲಿ ಗಮನಿಸುವಂತೆ ಹೆದ್ದಾರಿಯ ಎಡಭಾಗದಲ್ಲಿದ್ದ ರಸ್ತೆಯಿಂದಾಚೆಯಿಂದ ಕಾರು ಹಾರಿ ಕೆಳಗೆ ಬಿದ್ದಿದೆ. ಕಾರಿನಿಂದ ಹೊಗೆ ಹಾರುತ್ತಿರುವುದು ಕಂಡು ಬರುತ್ತದೆ. ಕಾರು ರಸ್ತೆಗೆ ಬಂದು ಅಪ್ಪಳಿಸಿದಾಕ್ಷಣ ರಭಸಕ್ಕೆ ಎರಡು ಬಾರಿ ಪಲ್ಟಿಯಾಗಿ ಬಿದ್ದಿರುವ ವಿಡಿಯೋ ವೈರಲ್​ ಆಗಿದೆ.

ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಮೊದಲು ನನಗೆ ತಿಳಿಯಲಿಲ್ಲ. ಆದರೆ ಮಹಿಳೆ ಕಿರುಚುವುದು ಕೇಳಿಬಂತು ಎಂದು ವಿಡಿಯೋ ಹಂಚಿಕೊಂಡ ಮತ್ತೊಂದು ಕಾರಿನ ಚಾಲಕ ಹೇಳಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗುತ್ತಿದ್ದಂತೆಯೇ ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 300 ಕ್ಕೂ ಹೆಚ್ಚು ಕಾಮೆಂಟ್ಸ್​ಗಳು ಬಂದಿವೆ.

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಚಾಲಕ ಸರಿಯಾದ ಸಮಯಕ್ಕೆ ಬ್ರೇಕ್​ ಹಾಕಿ ಕಾರನ್ನು ನಿಲ್ಲಿಸಿದ್ದಾನೆ. ಬಳಿಕ ಪಲ್ಟಿಯಾಗಿ ಬಿದ್ದ ಕಾರಿನ ಒಳಗಿದ್ದ ಜನರನ್ನು ರಕ್ಷಿಸಲು ಮುಂದಾಗಿದ್ದಾನೆ. ಅದೃಷ್ಟವಶಾತ್​ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆತನಿಗೆ ಸಣ್ಣ- ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದು ವರದಿಯಾಗಿದೆ.

ಇದನ್ನೂ ಓದಿ:

ಫಾರ್ಚೂನರ್​ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!