AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತುಳಸಿ! ನನ್ನ ಕಾರಿನಲ್ಲಿ ಈ ಬಾಟಲಿ ನೋಡಿ ನಾಚಿ ನೀರಾದೆ’; ಸ್ಮೃತಿ ಇರಾನಿ

Smriti Irani : ಆ ‘ತುಳಸಿ’ಯು ಈ ‘ತುಳಸಿ’ ನೀರನ್ನು ಕುಡಿದಾಗ! ಸ್ಮೃತಿ ಇರಾನಿ ಇನ್​ಸ್ಟಾಗ್ರಾಂನಲ್ಲಿ ಹೊಸ ಪೋಸ್ಟ್ ಹಾಕಿದ್ದಾರೆ. ನಟ ರೋನಿತ್ ರಾಯ್​ Lol! How Cool! ಎಂದಿದ್ದಾರೆ.

‘ತುಳಸಿ! ನನ್ನ ಕಾರಿನಲ್ಲಿ ಈ ಬಾಟಲಿ ನೋಡಿ ನಾಚಿ ನೀರಾದೆ’; ಸ್ಮೃತಿ ಇರಾನಿ
Smriti Irani shares why blue paani left her red faced in hilarious Instagram post
TV9 Web
| Edited By: ಶ್ರೀದೇವಿ ಕಳಸದ|

Updated on:Oct 22, 2022 | 11:18 AM

Share

Viral : ಸ್ಮೃತಿ ಇರಾನಿ ತಮ್ಮ ಇನ್​ಸ್ಟಾಗ್ರಾಂನ ಖಾತೆಯಲ್ಲಿ ಆಗಾಗ ಇಂಥ ಪೋಸ್ಟ್​ಗಳನ್ನು ಹಂಚಿಕೊಂಡು ನೆಟ್ಟಿಗರನ್ನು ನಗಿಸುತ್ತಿರುತ್ತಾರೆ. ಕೆಲವರು ಇವರ ಪೋಸ್ಟ್​ಗಳನ್ನು ಸ್ಫೂರ್ತಿದಾಯಕವಾಗಿ ತೆಗೆದುಕೊಳ್ಳುತ್ತಾರೆ. ಇನ್ನೂ ಕೆಲವರು ನಕ್ಕು ಸುಮ್ಮನಾಗಿಬಿಡುತ್ತಾರೆ. ಈ ಸಲ ತುಳಸಿ ಬ್ರ್ಯಾಂಡ್​ನ ಮಿನರಲ್ ವಾಟರ್ ಹಿಡಿದುಕೊಂಡು ಪೋಸ್​ ನೀಡಿದ್ದಾರೆ. ‘ಕ್ಯೂಂಕೀ ಸಾಸ್​ ಭೀ ಕಭೀ ಬಹೂ ಥೀ’ಯ ತುಳಸಿಯ ಕೈಯಲ್ಲಿ ಈ ತುಳಸಿ ಬಂದಾಗ ನಗೆಯುಕ್ಕದೆ ಇದ್ದೀತೇ? ಈ ಧಾರಾವಾಹಿಯಲ್ಲಿ ನಟಿಸಿದ್ದ ಅವರ ಸಹನಟ ರೋನಿತ್ ರಾಯ್ ಕೂಡ ಇವರ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Smriti Irani (@smritiiraniofficial)

ಈ ಪೋಸ್ಟ್​ ಅನ್ನು 42,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಈ ಧಾರಾವಾಹಿಯ ನಟನಟಿಯರೆಲ್ಲರೂ ಅಲ್ಲಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ತುಳಸಿಯ ಗಂಡನ ಪಾತ್ರಧಾರಿ ರೋನಿತ್, ‘Lol! How Cool’ ಎಂದಿದ್ದಾರೆ. ಅದಕ್ಕೆ ಸ್ಮೃತಿ, ಹಣೆ ಚಚ್ಚಿಕೊಳ್ಳುವ ಎಮೊಟಿಕಾನ್​ ಹಾಕಿದ್ದಾರೆ. ‘ನೀವು ಬಹಳ ಕೂಲ್​ ಆಗಿರುವಿರಿ’ ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಗ್ರೇಟ್​!’ ಎಂದು ಮತ್ತೂ ಒಬ್ಬರು ಹೇಳಿದ್ದಾರೆ.

ಅಂತೂ ತುಳಸಿಯು ತುಳಸಿನೀರನ್ನು ಕುಡಿದಳು!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:17 am, Sat, 22 October 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್