AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತುಳಸಿ! ನನ್ನ ಕಾರಿನಲ್ಲಿ ಈ ಬಾಟಲಿ ನೋಡಿ ನಾಚಿ ನೀರಾದೆ’; ಸ್ಮೃತಿ ಇರಾನಿ

Smriti Irani : ಆ ‘ತುಳಸಿ’ಯು ಈ ‘ತುಳಸಿ’ ನೀರನ್ನು ಕುಡಿದಾಗ! ಸ್ಮೃತಿ ಇರಾನಿ ಇನ್​ಸ್ಟಾಗ್ರಾಂನಲ್ಲಿ ಹೊಸ ಪೋಸ್ಟ್ ಹಾಕಿದ್ದಾರೆ. ನಟ ರೋನಿತ್ ರಾಯ್​ Lol! How Cool! ಎಂದಿದ್ದಾರೆ.

‘ತುಳಸಿ! ನನ್ನ ಕಾರಿನಲ್ಲಿ ಈ ಬಾಟಲಿ ನೋಡಿ ನಾಚಿ ನೀರಾದೆ’; ಸ್ಮೃತಿ ಇರಾನಿ
Smriti Irani shares why blue paani left her red faced in hilarious Instagram post
TV9 Web
| Edited By: |

Updated on:Oct 22, 2022 | 11:18 AM

Share

Viral : ಸ್ಮೃತಿ ಇರಾನಿ ತಮ್ಮ ಇನ್​ಸ್ಟಾಗ್ರಾಂನ ಖಾತೆಯಲ್ಲಿ ಆಗಾಗ ಇಂಥ ಪೋಸ್ಟ್​ಗಳನ್ನು ಹಂಚಿಕೊಂಡು ನೆಟ್ಟಿಗರನ್ನು ನಗಿಸುತ್ತಿರುತ್ತಾರೆ. ಕೆಲವರು ಇವರ ಪೋಸ್ಟ್​ಗಳನ್ನು ಸ್ಫೂರ್ತಿದಾಯಕವಾಗಿ ತೆಗೆದುಕೊಳ್ಳುತ್ತಾರೆ. ಇನ್ನೂ ಕೆಲವರು ನಕ್ಕು ಸುಮ್ಮನಾಗಿಬಿಡುತ್ತಾರೆ. ಈ ಸಲ ತುಳಸಿ ಬ್ರ್ಯಾಂಡ್​ನ ಮಿನರಲ್ ವಾಟರ್ ಹಿಡಿದುಕೊಂಡು ಪೋಸ್​ ನೀಡಿದ್ದಾರೆ. ‘ಕ್ಯೂಂಕೀ ಸಾಸ್​ ಭೀ ಕಭೀ ಬಹೂ ಥೀ’ಯ ತುಳಸಿಯ ಕೈಯಲ್ಲಿ ಈ ತುಳಸಿ ಬಂದಾಗ ನಗೆಯುಕ್ಕದೆ ಇದ್ದೀತೇ? ಈ ಧಾರಾವಾಹಿಯಲ್ಲಿ ನಟಿಸಿದ್ದ ಅವರ ಸಹನಟ ರೋನಿತ್ ರಾಯ್ ಕೂಡ ಇವರ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Smriti Irani (@smritiiraniofficial)

ಈ ಪೋಸ್ಟ್​ ಅನ್ನು 42,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಈ ಧಾರಾವಾಹಿಯ ನಟನಟಿಯರೆಲ್ಲರೂ ಅಲ್ಲಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ತುಳಸಿಯ ಗಂಡನ ಪಾತ್ರಧಾರಿ ರೋನಿತ್, ‘Lol! How Cool’ ಎಂದಿದ್ದಾರೆ. ಅದಕ್ಕೆ ಸ್ಮೃತಿ, ಹಣೆ ಚಚ್ಚಿಕೊಳ್ಳುವ ಎಮೊಟಿಕಾನ್​ ಹಾಕಿದ್ದಾರೆ. ‘ನೀವು ಬಹಳ ಕೂಲ್​ ಆಗಿರುವಿರಿ’ ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಗ್ರೇಟ್​!’ ಎಂದು ಮತ್ತೂ ಒಬ್ಬರು ಹೇಳಿದ್ದಾರೆ.

ಅಂತೂ ತುಳಸಿಯು ತುಳಸಿನೀರನ್ನು ಕುಡಿದಳು!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:17 am, Sat, 22 October 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ