AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತುಳಸಿ! ನನ್ನ ಕಾರಿನಲ್ಲಿ ಈ ಬಾಟಲಿ ನೋಡಿ ನಾಚಿ ನೀರಾದೆ’; ಸ್ಮೃತಿ ಇರಾನಿ

Smriti Irani : ಆ ‘ತುಳಸಿ’ಯು ಈ ‘ತುಳಸಿ’ ನೀರನ್ನು ಕುಡಿದಾಗ! ಸ್ಮೃತಿ ಇರಾನಿ ಇನ್​ಸ್ಟಾಗ್ರಾಂನಲ್ಲಿ ಹೊಸ ಪೋಸ್ಟ್ ಹಾಕಿದ್ದಾರೆ. ನಟ ರೋನಿತ್ ರಾಯ್​ Lol! How Cool! ಎಂದಿದ್ದಾರೆ.

‘ತುಳಸಿ! ನನ್ನ ಕಾರಿನಲ್ಲಿ ಈ ಬಾಟಲಿ ನೋಡಿ ನಾಚಿ ನೀರಾದೆ’; ಸ್ಮೃತಿ ಇರಾನಿ
Smriti Irani shares why blue paani left her red faced in hilarious Instagram post
TV9 Web
| Edited By: ಶ್ರೀದೇವಿ ಕಳಸದ|

Updated on:Oct 22, 2022 | 11:18 AM

Share

Viral : ಸ್ಮೃತಿ ಇರಾನಿ ತಮ್ಮ ಇನ್​ಸ್ಟಾಗ್ರಾಂನ ಖಾತೆಯಲ್ಲಿ ಆಗಾಗ ಇಂಥ ಪೋಸ್ಟ್​ಗಳನ್ನು ಹಂಚಿಕೊಂಡು ನೆಟ್ಟಿಗರನ್ನು ನಗಿಸುತ್ತಿರುತ್ತಾರೆ. ಕೆಲವರು ಇವರ ಪೋಸ್ಟ್​ಗಳನ್ನು ಸ್ಫೂರ್ತಿದಾಯಕವಾಗಿ ತೆಗೆದುಕೊಳ್ಳುತ್ತಾರೆ. ಇನ್ನೂ ಕೆಲವರು ನಕ್ಕು ಸುಮ್ಮನಾಗಿಬಿಡುತ್ತಾರೆ. ಈ ಸಲ ತುಳಸಿ ಬ್ರ್ಯಾಂಡ್​ನ ಮಿನರಲ್ ವಾಟರ್ ಹಿಡಿದುಕೊಂಡು ಪೋಸ್​ ನೀಡಿದ್ದಾರೆ. ‘ಕ್ಯೂಂಕೀ ಸಾಸ್​ ಭೀ ಕಭೀ ಬಹೂ ಥೀ’ಯ ತುಳಸಿಯ ಕೈಯಲ್ಲಿ ಈ ತುಳಸಿ ಬಂದಾಗ ನಗೆಯುಕ್ಕದೆ ಇದ್ದೀತೇ? ಈ ಧಾರಾವಾಹಿಯಲ್ಲಿ ನಟಿಸಿದ್ದ ಅವರ ಸಹನಟ ರೋನಿತ್ ರಾಯ್ ಕೂಡ ಇವರ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Smriti Irani (@smritiiraniofficial)

ಈ ಪೋಸ್ಟ್​ ಅನ್ನು 42,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಈ ಧಾರಾವಾಹಿಯ ನಟನಟಿಯರೆಲ್ಲರೂ ಅಲ್ಲಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ತುಳಸಿಯ ಗಂಡನ ಪಾತ್ರಧಾರಿ ರೋನಿತ್, ‘Lol! How Cool’ ಎಂದಿದ್ದಾರೆ. ಅದಕ್ಕೆ ಸ್ಮೃತಿ, ಹಣೆ ಚಚ್ಚಿಕೊಳ್ಳುವ ಎಮೊಟಿಕಾನ್​ ಹಾಕಿದ್ದಾರೆ. ‘ನೀವು ಬಹಳ ಕೂಲ್​ ಆಗಿರುವಿರಿ’ ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಗ್ರೇಟ್​!’ ಎಂದು ಮತ್ತೂ ಒಬ್ಬರು ಹೇಳಿದ್ದಾರೆ.

ಅಂತೂ ತುಳಸಿಯು ತುಳಸಿನೀರನ್ನು ಕುಡಿದಳು!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:17 am, Sat, 22 October 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ