AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video; ಮನೆಯ ಗೋಡೆ ಹತ್ತಿದ ಹೆಬ್ಬಾವು; ಬದುಕಿದೆಯಾ ಬಡಜೀವವೇ ಎಂದುಕೊಂಡ ಬೆಕ್ಕು

ಭಯಾನಕ ಹೆಬ್ಬಾವೊಂದು ಮನೆಯ ಗೋಡೆಯನ್ನು ಹತ್ತುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ಘಟನೆ ಥೈಲ್ಯಾಂಡ್​ನಲ್ಲಿ ನಡೆದಿದೆ. ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

Viral video; ಮನೆಯ ಗೋಡೆ ಹತ್ತಿದ ಹೆಬ್ಬಾವು; ಬದುಕಿದೆಯಾ ಬಡಜೀವವೇ ಎಂದುಕೊಂಡ ಬೆಕ್ಕು
ಗೋಡೆ ಹತ್ತುತ್ತಿರುವ ಹಾವು
TV9 Web
| Edited By: |

Updated on: Jan 25, 2022 | 5:35 PM

Share

ಸಾಮಾಜಿಕ ಜಾಲತಾಣದಲ್ಲಿ ಭಯಾನಕ, ಮೈನವಿರೇಳಿಸುವ ವಿಡಿಯೋಗಳು ಆಗಾಗ ಕಾಣಸಿಗುತ್ತವೆ. ನೋಡುಗರನ್ನು ಬೆಚ್ಚಿ ಬೀಳಿಸುವ ವಿಡಿಯೋಗಳನ್ನು ಯುಟ್ಯೂಬ್​ನಲ್ಲಿ ಕಾಣಬಹುದು. ವೈರಲ್​ ಹಾಗ್​ ಯುಟ್ಯೂಬ್​  ಚಾನೆಲ್ ಅಪರೂಪದ, ವೈರಲ್​ ವಿಡಿಯೋಗಳನ್ನು ಹಂಚಿಕೊಳ್ಳುತ್ತದೆ. ಇದೀಗ ಭಯಾನಕ ಹೆಬ್ಬಾವೊಂದು ಮನೆಯ ಗೋಡೆಯನ್ನು ಹತ್ತುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ಘಟನೆ ಥೈಲ್ಯಾಂಡ್​ನಲ್ಲಿ ನಡೆದಿದೆ. ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ. ವಿಡಿಯೋದಲ್ಲಿನ ಹಾವನ್ನು ನೋಡಿ ನೋಡುಗರರು ಬೆಚ್ಚಿಬಿದ್ದಿದ್ದಾರೆ.

ವಿಡಿಯೋದಲ್ಲಿ ಉದ್ದನೆಯ ಹಾವೊಂದು ಮನೆಯ ಮಹಡಿಯನ್ನು ನಿಧಾನವಾಗಿ ಹತ್ತುತ್ತಿರುವುದನ್ನು ಕಾಣಬಹುದು. ಕಪ್ಪು ಮೈಬಣ್ಣದ ಬಿಳಿಯ ಚುಕ್ಕೆಗಳಿರುವ ಹಾವು ಮನೆಯ ಗೋಡೆಯನ್ನು ಹತ್ತುತ್ತದೆ. ವಿಡಿಯೋದಲ್ಲಿ ಇನ್ನೊಂದು ಅಚ್ಚರಿಯ ದೃಶ್ಯವೆಂದರೆ ಬೆಕ್ಕೊಂದು ಕಾಣಿಸಿಕೊಳ್ಳುತ್ತದೆ. ಹಾವು ಗೋಡೆ ಹತ್ತುತ್ತಿದ್ದಂತೆ ನಿಧಾನವಾಗಿ ಬೆಕ್ಕು ನಡೆದುಕೊಂಡು ಬರುತ್ತದೆ. ಗಾಬರಿಯಿಂದ ಗೋಡೆಯನ್ನು ಹತ್ತುತ್ತಿದ್ದ ಹಾವನ್ನು ನೋಡಿದ ಬೆಕ್ಕನ್ನು ವಿಡಿಯೋದಲ್ಲಿ ಕಾಣಬಹುದು.

ಸದ್ಯ ವಿಡಿಯೋ 29 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ವಿಡಿಯೋ ನೋಡಿ ನೆಟ್ಟಿಗರು ಹೌಹಾರಿದ್ದಾರೆ. ಕೆಲವರು ಬೆಕ್ಕಿನ ಪರಿಸ್ಥಿತಿಯನ್ನು ನೋಡಿ  ಅಯ್ಯೋ ಪಾಪ ಎಂದ್ದಿದ್ದರೆ, ಇನ್ನೂ ಕೆಲವರು ಹಾವು ಬೆಕ್ಕನ್ನು ತಿನ್ನುತ್ತದೆ ಎಂದು ಭಾವಿಸಿದ್ದೆ ಎಂದಿದ್ದಾರೆ.

ಇದನ್ನೂ ಓದಿ:

Video; ವಿರೋಧಗಳನ್ನು ಎದುರಿಸಿ ಶ್ರವಣದೋಷವುಳ್ಳ ಭಾರತದ ಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ