AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ

ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ತೊಟ್ಟಿಲ ಮೇಲೆ ಹತ್ತಿದೆ. ಬಳಿಕ ಹಗ್ಗದ ಮೇಲಿಂದ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ
ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು
ಅಕ್ಷತಾ ವರ್ಕಾಡಿ
|

Updated on:Jun 12, 2024 | 12:43 PM

Share

ಮಲಗಿದ್ದ ಮಗುವಿನ ತೊಟ್ಟಿಲ ಮೇಲೆ ನಾಗರಹಾವೊಂದು ಸರಸರನೆ ಹತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಾರಂಭದಲ್ಲಿ ಹೊಲ ಮಧ್ಯೆ ಹಾವು ಮತ್ತು ಮುಂಗುಸಿ ನಡುವೆ ಭೀಕರ ಯುದ್ಧ ನಡೆಯುತ್ತಿರುವುದನ್ನು ಕಾಣಬಹುದು. ಬಳಿಕ ಮುಂಗುಸಿಯಿಂದ ತಪ್ಪಿಸಿಕೊಂಡ ಹಾವು ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದೆ.

ಈ ದೃಶ್ಯವನ್ನು ಕಂಡ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ಬಟ್ಟೆಯ ಮೇಲೆ ಹತ್ತಿದೆ.. ಬಟ್ಟೆಯ ಹಗ್ಗದಿಂದ ಪಕ್ಕದ ಒಣ ಬಟ್ಟೆಯವರೆಗೂ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಿಯಂತ್ರಣ ತಪ್ಪಿದ ಕಾರು ; ನಡುರಸ್ತೆಯಲ್ಲೇ 3 ವಾಹನಗಳಿಗೆ ಡಿಕ್ಕಿ

ಅದೃಷ್ಟವಶಾತ್ ನಾಗರಹಾವು ಮಗುವಿಗೆ ಯಾವುದೇ ಹಾನಿಯಾಗದಂತೆ ದೂರ ಹೋಗಿದೆ. ಏತನ್ಮಧ್ಯೆ, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. @umeshshahane72 ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಜೂನ್​​​ 2ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 10 ದಿನದಲ್ಲಿ 4 ಮಿಲಿಯನ್​​​ 40ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:38 pm, Wed, 12 June 24

Follow Us
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?