Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ

ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ತೊಟ್ಟಿಲ ಮೇಲೆ ಹತ್ತಿದೆ. ಬಳಿಕ ಹಗ್ಗದ ಮೇಲಿಂದ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ
ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು
Follow us
|

Updated on:Jun 12, 2024 | 12:43 PM

ಮಲಗಿದ್ದ ಮಗುವಿನ ತೊಟ್ಟಿಲ ಮೇಲೆ ನಾಗರಹಾವೊಂದು ಸರಸರನೆ ಹತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಾರಂಭದಲ್ಲಿ ಹೊಲ ಮಧ್ಯೆ ಹಾವು ಮತ್ತು ಮುಂಗುಸಿ ನಡುವೆ ಭೀಕರ ಯುದ್ಧ ನಡೆಯುತ್ತಿರುವುದನ್ನು ಕಾಣಬಹುದು. ಬಳಿಕ ಮುಂಗುಸಿಯಿಂದ ತಪ್ಪಿಸಿಕೊಂಡ ಹಾವು ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದೆ.

ಈ ದೃಶ್ಯವನ್ನು ಕಂಡ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ಬಟ್ಟೆಯ ಮೇಲೆ ಹತ್ತಿದೆ.. ಬಟ್ಟೆಯ ಹಗ್ಗದಿಂದ ಪಕ್ಕದ ಒಣ ಬಟ್ಟೆಯವರೆಗೂ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಿಯಂತ್ರಣ ತಪ್ಪಿದ ಕಾರು ; ನಡುರಸ್ತೆಯಲ್ಲೇ 3 ವಾಹನಗಳಿಗೆ ಡಿಕ್ಕಿ

ಅದೃಷ್ಟವಶಾತ್ ನಾಗರಹಾವು ಮಗುವಿಗೆ ಯಾವುದೇ ಹಾನಿಯಾಗದಂತೆ ದೂರ ಹೋಗಿದೆ. ಏತನ್ಮಧ್ಯೆ, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. @umeshshahane72 ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಜೂನ್​​​ 2ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 10 ದಿನದಲ್ಲಿ 4 ಮಿಲಿಯನ್​​​ 40ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:38 pm, Wed, 12 June 24

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ