AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ

ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ತೊಟ್ಟಿಲ ಮೇಲೆ ಹತ್ತಿದೆ. ಬಳಿಕ ಹಗ್ಗದ ಮೇಲಿಂದ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ
ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು
ಅಕ್ಷತಾ ವರ್ಕಾಡಿ
|

Updated on:Jun 12, 2024 | 12:43 PM

Share

ಮಲಗಿದ್ದ ಮಗುವಿನ ತೊಟ್ಟಿಲ ಮೇಲೆ ನಾಗರಹಾವೊಂದು ಸರಸರನೆ ಹತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಾರಂಭದಲ್ಲಿ ಹೊಲ ಮಧ್ಯೆ ಹಾವು ಮತ್ತು ಮುಂಗುಸಿ ನಡುವೆ ಭೀಕರ ಯುದ್ಧ ನಡೆಯುತ್ತಿರುವುದನ್ನು ಕಾಣಬಹುದು. ಬಳಿಕ ಮುಂಗುಸಿಯಿಂದ ತಪ್ಪಿಸಿಕೊಂಡ ಹಾವು ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದೆ.

ಈ ದೃಶ್ಯವನ್ನು ಕಂಡ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ಬಟ್ಟೆಯ ಮೇಲೆ ಹತ್ತಿದೆ.. ಬಟ್ಟೆಯ ಹಗ್ಗದಿಂದ ಪಕ್ಕದ ಒಣ ಬಟ್ಟೆಯವರೆಗೂ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಿಯಂತ್ರಣ ತಪ್ಪಿದ ಕಾರು ; ನಡುರಸ್ತೆಯಲ್ಲೇ 3 ವಾಹನಗಳಿಗೆ ಡಿಕ್ಕಿ

ಅದೃಷ್ಟವಶಾತ್ ನಾಗರಹಾವು ಮಗುವಿಗೆ ಯಾವುದೇ ಹಾನಿಯಾಗದಂತೆ ದೂರ ಹೋಗಿದೆ. ಏತನ್ಮಧ್ಯೆ, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. @umeshshahane72 ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಜೂನ್​​​ 2ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 10 ದಿನದಲ್ಲಿ 4 ಮಿಲಿಯನ್​​​ 40ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:38 pm, Wed, 12 June 24

Follow Us
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?
ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ
ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ