AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ

ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ತೊಟ್ಟಿಲ ಮೇಲೆ ಹತ್ತಿದೆ. ಬಳಿಕ ಹಗ್ಗದ ಮೇಲಿಂದ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ
ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು
ಅಕ್ಷತಾ ವರ್ಕಾಡಿ
|

Updated on:Jun 12, 2024 | 12:43 PM

Share

ಮಲಗಿದ್ದ ಮಗುವಿನ ತೊಟ್ಟಿಲ ಮೇಲೆ ನಾಗರಹಾವೊಂದು ಸರಸರನೆ ಹತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಾರಂಭದಲ್ಲಿ ಹೊಲ ಮಧ್ಯೆ ಹಾವು ಮತ್ತು ಮುಂಗುಸಿ ನಡುವೆ ಭೀಕರ ಯುದ್ಧ ನಡೆಯುತ್ತಿರುವುದನ್ನು ಕಾಣಬಹುದು. ಬಳಿಕ ಮುಂಗುಸಿಯಿಂದ ತಪ್ಪಿಸಿಕೊಂಡ ಹಾವು ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದೆ.

ಈ ದೃಶ್ಯವನ್ನು ಕಂಡ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ಬಟ್ಟೆಯ ಮೇಲೆ ಹತ್ತಿದೆ.. ಬಟ್ಟೆಯ ಹಗ್ಗದಿಂದ ಪಕ್ಕದ ಒಣ ಬಟ್ಟೆಯವರೆಗೂ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಿಯಂತ್ರಣ ತಪ್ಪಿದ ಕಾರು ; ನಡುರಸ್ತೆಯಲ್ಲೇ 3 ವಾಹನಗಳಿಗೆ ಡಿಕ್ಕಿ

ಅದೃಷ್ಟವಶಾತ್ ನಾಗರಹಾವು ಮಗುವಿಗೆ ಯಾವುದೇ ಹಾನಿಯಾಗದಂತೆ ದೂರ ಹೋಗಿದೆ. ಏತನ್ಮಧ್ಯೆ, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. @umeshshahane72 ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಜೂನ್​​​ 2ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 10 ದಿನದಲ್ಲಿ 4 ಮಿಲಿಯನ್​​​ 40ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:38 pm, Wed, 12 June 24

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ