AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ
ಕೋಲ್ಕತ್ತ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡ ಹಾವು
TV9 Web
| Edited By: |

Updated on: Aug 07, 2021 | 2:46 PM

Share

ಕೋಲ್ಕತ್ತ: ಇಲ್ಲಿನ ಏರ್​ಪೋರ್ಟ್​ನಿಂದ ಹೊರಟಿದ್ದ ಮುಂಬೈ ಮೂಲದ ವಿಮಾನದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಒಂದು ಹಾವು ಸೇರಿಕೊಳ್ಳುತ್ತಿತ್ತು. ಅಲ್ಲಿ ಬ್ಯಾಗೇಜ್​ ನಿರ್ವಹಣೆ ಮಾಡುವವರು ಹಾವನ್ನು ನೋಡಿ ಎಚ್ಚರಿಸಿದ್ದಾರೆ. ವಿಮಾನದ ಕಾರ್ಗೋ ಡೆಕ್​​ (ಸರಕು ಸಂಗ್ರಹ ಸ್ಥಳ)ನಲ್ಲಿ ಬ್ಯಾಗೇಜ್​ ಬೆಲ್ಟ್​​ನ ಸುತ್ತಲೂ ಸುರುಳಿಯಾಕಾರಲ್ಲಿ ಮಲಗಿದ್ದ ಹಾವನ್ನು ನೋಡಿ, ಅಲ್ಲಿದ್ದವರೆಲ್ಲ ಒಂದು ಕ್ಷಣ ಕಂಗಾಲಾಗಿದ್ದಾರೆ. ಈ ಬ್ಯಾಗೇಜ್​ ನಿರ್ವಹಣೆ ಮಾಡುವವರು ಅದನ್ನು ನೋಡಿ ಎಚ್ಚರಿಸಿದ ನಂತರ ಹಾವನ್ನು ಅಲ್ಲಿಂದ ಹೊರಕ್ಕೆ ಬಿಡಲಾಗಿದೆ.

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಏರ್​ಪೋರ್ಟ್​ನವರು ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿ, ಹಾವನ್ನು ಹಿಡಿಸುವ ವ್ಯವಸ್ಥೆ ಮಾಡಿದ್ದಾರೆ. ನಂತರ ಈ ಹಾವನ್ನು ಹಿಡಿದು, ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಈ ಹಾವು ವಿಷಕಾರಿಯಲ್ಲ..ಇಲಿ ಹಿಡಿದು ತಿನ್ನಲು ಬರುವ ಹಾವುಗಳು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವೇಷದ ರಾಜಕಾರಣ ಕೈಬಿಡಿ; ಧ್ಯಾನ್​ಚಂದ್​ ವಿವಿ ಆರಂಭಿಸಿ ಕ್ರೀಡಾಪಟುಗಳಿಗೆ ತರಬೇತಿ ನೀಡಿ: ಡಿಕೆ ಶಿವಕುಮಾರ್ ಆಗ್ರಹ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು