AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ
ಕೋಲ್ಕತ್ತ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡ ಹಾವು
TV9 Web
| Edited By: |

Updated on: Aug 07, 2021 | 2:46 PM

Share

ಕೋಲ್ಕತ್ತ: ಇಲ್ಲಿನ ಏರ್​ಪೋರ್ಟ್​ನಿಂದ ಹೊರಟಿದ್ದ ಮುಂಬೈ ಮೂಲದ ವಿಮಾನದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಒಂದು ಹಾವು ಸೇರಿಕೊಳ್ಳುತ್ತಿತ್ತು. ಅಲ್ಲಿ ಬ್ಯಾಗೇಜ್​ ನಿರ್ವಹಣೆ ಮಾಡುವವರು ಹಾವನ್ನು ನೋಡಿ ಎಚ್ಚರಿಸಿದ್ದಾರೆ. ವಿಮಾನದ ಕಾರ್ಗೋ ಡೆಕ್​​ (ಸರಕು ಸಂಗ್ರಹ ಸ್ಥಳ)ನಲ್ಲಿ ಬ್ಯಾಗೇಜ್​ ಬೆಲ್ಟ್​​ನ ಸುತ್ತಲೂ ಸುರುಳಿಯಾಕಾರಲ್ಲಿ ಮಲಗಿದ್ದ ಹಾವನ್ನು ನೋಡಿ, ಅಲ್ಲಿದ್ದವರೆಲ್ಲ ಒಂದು ಕ್ಷಣ ಕಂಗಾಲಾಗಿದ್ದಾರೆ. ಈ ಬ್ಯಾಗೇಜ್​ ನಿರ್ವಹಣೆ ಮಾಡುವವರು ಅದನ್ನು ನೋಡಿ ಎಚ್ಚರಿಸಿದ ನಂತರ ಹಾವನ್ನು ಅಲ್ಲಿಂದ ಹೊರಕ್ಕೆ ಬಿಡಲಾಗಿದೆ.

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಏರ್​ಪೋರ್ಟ್​ನವರು ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿ, ಹಾವನ್ನು ಹಿಡಿಸುವ ವ್ಯವಸ್ಥೆ ಮಾಡಿದ್ದಾರೆ. ನಂತರ ಈ ಹಾವನ್ನು ಹಿಡಿದು, ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಈ ಹಾವು ವಿಷಕಾರಿಯಲ್ಲ..ಇಲಿ ಹಿಡಿದು ತಿನ್ನಲು ಬರುವ ಹಾವುಗಳು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವೇಷದ ರಾಜಕಾರಣ ಕೈಬಿಡಿ; ಧ್ಯಾನ್​ಚಂದ್​ ವಿವಿ ಆರಂಭಿಸಿ ಕ್ರೀಡಾಪಟುಗಳಿಗೆ ತರಬೇತಿ ನೀಡಿ: ಡಿಕೆ ಶಿವಕುಮಾರ್ ಆಗ್ರಹ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ