AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ
ಕೋಲ್ಕತ್ತ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡ ಹಾವು
TV9 Web
| Edited By: |

Updated on: Aug 07, 2021 | 2:46 PM

Share

ಕೋಲ್ಕತ್ತ: ಇಲ್ಲಿನ ಏರ್​ಪೋರ್ಟ್​ನಿಂದ ಹೊರಟಿದ್ದ ಮುಂಬೈ ಮೂಲದ ವಿಮಾನದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಒಂದು ಹಾವು ಸೇರಿಕೊಳ್ಳುತ್ತಿತ್ತು. ಅಲ್ಲಿ ಬ್ಯಾಗೇಜ್​ ನಿರ್ವಹಣೆ ಮಾಡುವವರು ಹಾವನ್ನು ನೋಡಿ ಎಚ್ಚರಿಸಿದ್ದಾರೆ. ವಿಮಾನದ ಕಾರ್ಗೋ ಡೆಕ್​​ (ಸರಕು ಸಂಗ್ರಹ ಸ್ಥಳ)ನಲ್ಲಿ ಬ್ಯಾಗೇಜ್​ ಬೆಲ್ಟ್​​ನ ಸುತ್ತಲೂ ಸುರುಳಿಯಾಕಾರಲ್ಲಿ ಮಲಗಿದ್ದ ಹಾವನ್ನು ನೋಡಿ, ಅಲ್ಲಿದ್ದವರೆಲ್ಲ ಒಂದು ಕ್ಷಣ ಕಂಗಾಲಾಗಿದ್ದಾರೆ. ಈ ಬ್ಯಾಗೇಜ್​ ನಿರ್ವಹಣೆ ಮಾಡುವವರು ಅದನ್ನು ನೋಡಿ ಎಚ್ಚರಿಸಿದ ನಂತರ ಹಾವನ್ನು ಅಲ್ಲಿಂದ ಹೊರಕ್ಕೆ ಬಿಡಲಾಗಿದೆ.

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಏರ್​ಪೋರ್ಟ್​ನವರು ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿ, ಹಾವನ್ನು ಹಿಡಿಸುವ ವ್ಯವಸ್ಥೆ ಮಾಡಿದ್ದಾರೆ. ನಂತರ ಈ ಹಾವನ್ನು ಹಿಡಿದು, ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಈ ಹಾವು ವಿಷಕಾರಿಯಲ್ಲ..ಇಲಿ ಹಿಡಿದು ತಿನ್ನಲು ಬರುವ ಹಾವುಗಳು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವೇಷದ ರಾಜಕಾರಣ ಕೈಬಿಡಿ; ಧ್ಯಾನ್​ಚಂದ್​ ವಿವಿ ಆರಂಭಿಸಿ ಕ್ರೀಡಾಪಟುಗಳಿಗೆ ತರಬೇತಿ ನೀಡಿ: ಡಿಕೆ ಶಿವಕುಮಾರ್ ಆಗ್ರಹ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!