AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ
ಕೋಲ್ಕತ್ತ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡ ಹಾವು
TV9 Web
| Edited By: |

Updated on: Aug 07, 2021 | 2:46 PM

Share

ಕೋಲ್ಕತ್ತ: ಇಲ್ಲಿನ ಏರ್​ಪೋರ್ಟ್​ನಿಂದ ಹೊರಟಿದ್ದ ಮುಂಬೈ ಮೂಲದ ವಿಮಾನದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಒಂದು ಹಾವು ಸೇರಿಕೊಳ್ಳುತ್ತಿತ್ತು. ಅಲ್ಲಿ ಬ್ಯಾಗೇಜ್​ ನಿರ್ವಹಣೆ ಮಾಡುವವರು ಹಾವನ್ನು ನೋಡಿ ಎಚ್ಚರಿಸಿದ್ದಾರೆ. ವಿಮಾನದ ಕಾರ್ಗೋ ಡೆಕ್​​ (ಸರಕು ಸಂಗ್ರಹ ಸ್ಥಳ)ನಲ್ಲಿ ಬ್ಯಾಗೇಜ್​ ಬೆಲ್ಟ್​​ನ ಸುತ್ತಲೂ ಸುರುಳಿಯಾಕಾರಲ್ಲಿ ಮಲಗಿದ್ದ ಹಾವನ್ನು ನೋಡಿ, ಅಲ್ಲಿದ್ದವರೆಲ್ಲ ಒಂದು ಕ್ಷಣ ಕಂಗಾಲಾಗಿದ್ದಾರೆ. ಈ ಬ್ಯಾಗೇಜ್​ ನಿರ್ವಹಣೆ ಮಾಡುವವರು ಅದನ್ನು ನೋಡಿ ಎಚ್ಚರಿಸಿದ ನಂತರ ಹಾವನ್ನು ಅಲ್ಲಿಂದ ಹೊರಕ್ಕೆ ಬಿಡಲಾಗಿದೆ.

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಏರ್​ಪೋರ್ಟ್​ನವರು ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿ, ಹಾವನ್ನು ಹಿಡಿಸುವ ವ್ಯವಸ್ಥೆ ಮಾಡಿದ್ದಾರೆ. ನಂತರ ಈ ಹಾವನ್ನು ಹಿಡಿದು, ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಈ ಹಾವು ವಿಷಕಾರಿಯಲ್ಲ..ಇಲಿ ಹಿಡಿದು ತಿನ್ನಲು ಬರುವ ಹಾವುಗಳು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವೇಷದ ರಾಜಕಾರಣ ಕೈಬಿಡಿ; ಧ್ಯಾನ್​ಚಂದ್​ ವಿವಿ ಆರಂಭಿಸಿ ಕ್ರೀಡಾಪಟುಗಳಿಗೆ ತರಬೇತಿ ನೀಡಿ: ಡಿಕೆ ಶಿವಕುಮಾರ್ ಆಗ್ರಹ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ