AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ
ಕೋಲ್ಕತ್ತ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡ ಹಾವು
TV9 Web
| Edited By: |

Updated on: Aug 07, 2021 | 2:46 PM

Share

ಕೋಲ್ಕತ್ತ: ಇಲ್ಲಿನ ಏರ್​ಪೋರ್ಟ್​ನಿಂದ ಹೊರಟಿದ್ದ ಮುಂಬೈ ಮೂಲದ ವಿಮಾನದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಒಂದು ಹಾವು ಸೇರಿಕೊಳ್ಳುತ್ತಿತ್ತು. ಅಲ್ಲಿ ಬ್ಯಾಗೇಜ್​ ನಿರ್ವಹಣೆ ಮಾಡುವವರು ಹಾವನ್ನು ನೋಡಿ ಎಚ್ಚರಿಸಿದ್ದಾರೆ. ವಿಮಾನದ ಕಾರ್ಗೋ ಡೆಕ್​​ (ಸರಕು ಸಂಗ್ರಹ ಸ್ಥಳ)ನಲ್ಲಿ ಬ್ಯಾಗೇಜ್​ ಬೆಲ್ಟ್​​ನ ಸುತ್ತಲೂ ಸುರುಳಿಯಾಕಾರಲ್ಲಿ ಮಲಗಿದ್ದ ಹಾವನ್ನು ನೋಡಿ, ಅಲ್ಲಿದ್ದವರೆಲ್ಲ ಒಂದು ಕ್ಷಣ ಕಂಗಾಲಾಗಿದ್ದಾರೆ. ಈ ಬ್ಯಾಗೇಜ್​ ನಿರ್ವಹಣೆ ಮಾಡುವವರು ಅದನ್ನು ನೋಡಿ ಎಚ್ಚರಿಸಿದ ನಂತರ ಹಾವನ್ನು ಅಲ್ಲಿಂದ ಹೊರಕ್ಕೆ ಬಿಡಲಾಗಿದೆ.

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಏರ್​ಪೋರ್ಟ್​ನವರು ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿ, ಹಾವನ್ನು ಹಿಡಿಸುವ ವ್ಯವಸ್ಥೆ ಮಾಡಿದ್ದಾರೆ. ನಂತರ ಈ ಹಾವನ್ನು ಹಿಡಿದು, ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಈ ಹಾವು ವಿಷಕಾರಿಯಲ್ಲ..ಇಲಿ ಹಿಡಿದು ತಿನ್ನಲು ಬರುವ ಹಾವುಗಳು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವೇಷದ ರಾಜಕಾರಣ ಕೈಬಿಡಿ; ಧ್ಯಾನ್​ಚಂದ್​ ವಿವಿ ಆರಂಭಿಸಿ ಕ್ರೀಡಾಪಟುಗಳಿಗೆ ತರಬೇತಿ ನೀಡಿ: ಡಿಕೆ ಶಿವಕುಮಾರ್ ಆಗ್ರಹ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್