AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ
ಕೋಲ್ಕತ್ತ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡ ಹಾವು
TV9 Web
| Updated By: Lakshmi Hegde|

Updated on: Aug 07, 2021 | 2:46 PM

Share

ಕೋಲ್ಕತ್ತ: ಇಲ್ಲಿನ ಏರ್​ಪೋರ್ಟ್​ನಿಂದ ಹೊರಟಿದ್ದ ಮುಂಬೈ ಮೂಲದ ವಿಮಾನದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಒಂದು ಹಾವು ಸೇರಿಕೊಳ್ಳುತ್ತಿತ್ತು. ಅಲ್ಲಿ ಬ್ಯಾಗೇಜ್​ ನಿರ್ವಹಣೆ ಮಾಡುವವರು ಹಾವನ್ನು ನೋಡಿ ಎಚ್ಚರಿಸಿದ್ದಾರೆ. ವಿಮಾನದ ಕಾರ್ಗೋ ಡೆಕ್​​ (ಸರಕು ಸಂಗ್ರಹ ಸ್ಥಳ)ನಲ್ಲಿ ಬ್ಯಾಗೇಜ್​ ಬೆಲ್ಟ್​​ನ ಸುತ್ತಲೂ ಸುರುಳಿಯಾಕಾರಲ್ಲಿ ಮಲಗಿದ್ದ ಹಾವನ್ನು ನೋಡಿ, ಅಲ್ಲಿದ್ದವರೆಲ್ಲ ಒಂದು ಕ್ಷಣ ಕಂಗಾಲಾಗಿದ್ದಾರೆ. ಈ ಬ್ಯಾಗೇಜ್​ ನಿರ್ವಹಣೆ ಮಾಡುವವರು ಅದನ್ನು ನೋಡಿ ಎಚ್ಚರಿಸಿದ ನಂತರ ಹಾವನ್ನು ಅಲ್ಲಿಂದ ಹೊರಕ್ಕೆ ಬಿಡಲಾಗಿದೆ.

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಏರ್​ಪೋರ್ಟ್​ನವರು ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿ, ಹಾವನ್ನು ಹಿಡಿಸುವ ವ್ಯವಸ್ಥೆ ಮಾಡಿದ್ದಾರೆ. ನಂತರ ಈ ಹಾವನ್ನು ಹಿಡಿದು, ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಈ ಹಾವು ವಿಷಕಾರಿಯಲ್ಲ..ಇಲಿ ಹಿಡಿದು ತಿನ್ನಲು ಬರುವ ಹಾವುಗಳು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವೇಷದ ರಾಜಕಾರಣ ಕೈಬಿಡಿ; ಧ್ಯಾನ್​ಚಂದ್​ ವಿವಿ ಆರಂಭಿಸಿ ಕ್ರೀಡಾಪಟುಗಳಿಗೆ ತರಬೇತಿ ನೀಡಿ: ಡಿಕೆ ಶಿವಕುಮಾರ್ ಆಗ್ರಹ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ