AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ
ಕೋಲ್ಕತ್ತ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡ ಹಾವು
TV9 Web
| Edited By: |

Updated on: Aug 07, 2021 | 2:46 PM

Share

ಕೋಲ್ಕತ್ತ: ಇಲ್ಲಿನ ಏರ್​ಪೋರ್ಟ್​ನಿಂದ ಹೊರಟಿದ್ದ ಮುಂಬೈ ಮೂಲದ ವಿಮಾನದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಒಂದು ಹಾವು ಸೇರಿಕೊಳ್ಳುತ್ತಿತ್ತು. ಅಲ್ಲಿ ಬ್ಯಾಗೇಜ್​ ನಿರ್ವಹಣೆ ಮಾಡುವವರು ಹಾವನ್ನು ನೋಡಿ ಎಚ್ಚರಿಸಿದ್ದಾರೆ. ವಿಮಾನದ ಕಾರ್ಗೋ ಡೆಕ್​​ (ಸರಕು ಸಂಗ್ರಹ ಸ್ಥಳ)ನಲ್ಲಿ ಬ್ಯಾಗೇಜ್​ ಬೆಲ್ಟ್​​ನ ಸುತ್ತಲೂ ಸುರುಳಿಯಾಕಾರಲ್ಲಿ ಮಲಗಿದ್ದ ಹಾವನ್ನು ನೋಡಿ, ಅಲ್ಲಿದ್ದವರೆಲ್ಲ ಒಂದು ಕ್ಷಣ ಕಂಗಾಲಾಗಿದ್ದಾರೆ. ಈ ಬ್ಯಾಗೇಜ್​ ನಿರ್ವಹಣೆ ಮಾಡುವವರು ಅದನ್ನು ನೋಡಿ ಎಚ್ಚರಿಸಿದ ನಂತರ ಹಾವನ್ನು ಅಲ್ಲಿಂದ ಹೊರಕ್ಕೆ ಬಿಡಲಾಗಿದೆ.

ಕೊಲ್ಕತ್ತ ಏರ್​ಪೋರ್ಟ್​ನ ವಿಮಾನ ಹೊರಡುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡ ಸಂದರ್ಭದಲ್ಲಿ ಇನ್ನೂ ಪ್ರಯಾಣಿಕರು ವಿಮಾನವನ್ನು ಏರಿರಲಿಲ್ಲ. ವಿಮಾನ ಸಿಬ್ಬಂದಿ ಹಾವು ಕಾಣಿಸಿಕೊಂಡ ತಕ್ಷಣ ಏರ್​ಪೋರ್ಟ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಏರ್​ಪೋರ್ಟ್​ನವರು ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿ, ಹಾವನ್ನು ಹಿಡಿಸುವ ವ್ಯವಸ್ಥೆ ಮಾಡಿದ್ದಾರೆ. ನಂತರ ಈ ಹಾವನ್ನು ಹಿಡಿದು, ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಈ ಹಾವು ವಿಷಕಾರಿಯಲ್ಲ..ಇಲಿ ಹಿಡಿದು ತಿನ್ನಲು ಬರುವ ಹಾವುಗಳು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವೇಷದ ರಾಜಕಾರಣ ಕೈಬಿಡಿ; ಧ್ಯಾನ್​ಚಂದ್​ ವಿವಿ ಆರಂಭಿಸಿ ಕ್ರೀಡಾಪಟುಗಳಿಗೆ ತರಬೇತಿ ನೀಡಿ: ಡಿಕೆ ಶಿವಕುಮಾರ್ ಆಗ್ರಹ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ