AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಗುವಿನ ಬೆಡ್‌ ರೂಂನಲ್ಲಿ ಕಂಬಳಿಯೊಳಗೆ ಬೆಚ್ಚಗೆ ಮಲಗಿದ್ದ ವಿಷಕಾರಿ ಹಾವು

ಮಗುವಿನ ಬೆಡ್​​​ ಮೇಲೆ ಇಟ್ಟಿದ್ದ ಗೊಂಬೆಯ ಹಿಂಭಾಗದಲ್ಲಿ ಹಾವೊಂದು ಸುರುಳಿ ಹಾಕಿ ಬೆಚ್ಚಗೆ ಮಲಗಿದ್ದ ದೃಶ್ಯ ಕಂಡುಬಂದಿದೆ. ವಿಷಪೂರಿತ ಕಡು ಬಣ್ಣದ ಹಾವು ಕಂಡ ಪೋಷಕರು ಬೆಚ್ಚಿ ಬಿದ್ದಿದ್ದಾರೆ. ಈ ಕಡು ಕಪ್ಪು ವಿಷಕಾರಿ ಹಾವುಗಳು ಆಸ್ಟ್ರೇಲಿಯಾದ ಪೂರ್ವ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ.

Video Viral: ಮಗುವಿನ ಬೆಡ್‌ ರೂಂನಲ್ಲಿ ಕಂಬಳಿಯೊಳಗೆ ಬೆಚ್ಚಗೆ ಮಲಗಿದ್ದ ವಿಷಕಾರಿ ಹಾವು
ಕಂಬಳಿಯೊಳಗೆ ಬೆಚ್ಚಗೆ ಮಲಗಿದ್ದ ಹಾವು
ಅಕ್ಷತಾ ವರ್ಕಾಡಿ
|

Updated on:Jun 23, 2024 | 2:02 PM

Share

ಆಸ್ಟ್ರೇಲಿಯಾ: ಮಗುವೊಂದು ತನ್ನ ಕೋಣೆಗೆ ಮಲಗಲು ಹೋದಾಗ ವಿಚಿತ್ರವಾದ ಶಬ್ದ ಕೇಳಿಸಿದೆ. ಕೋಣೆಯೊಳಗೆ ಏನೋ ದೆವ್ವ ಇದೆ ಎಂದು ಅಳುತ್ತಾ ಮಗು ತನ್ನ ತಂದೆ ತಾಯಿಯ ಬಳಿಗೆ ಹೋಗಿ ಹೇಳಿಕೊಂಡಿದೆ. ಬೆಡ್‌ ರೂಂನಲ್ಲಿ ಲೈಟ್​ ಹಾಕಿ ನೋಡಿದರೂ ಏನೋ ಕಾಣಿಸದೇ ಇದ್ದಾಗ ಮಗುವಿನ ಬೆಡ್​​​ ಮೇಲೆ ಇಟ್ಟಿದ್ದ ಗೊಂಬೆಯ ಹಿಂಭಾಗದಲ್ಲಿ ಹಾವೊಂದು ಸುರುಳಿ ಹಾಕಿ ಬೆಚ್ಚಗೆ ಮಲಗಿದ್ದ ದೃಶ್ಯ ಕಂಡುಬಂದಿದೆ. ವಿಷಪೂರಿತ ಕಡು ಬಣ್ಣದ ಹಾವು ಕಂಡ ಪೋಷಕರು ಬೆಚ್ಚಿ ಬಿದ್ದಿದ್ದಾರೆ.

ತಕ್ಷಣ ಸ್ಥಳೀಯ ಹಾವು ಹಿಡಿಯುವವರಿಗೆ ದಂಪತಿ ಮಾಹಿತಿ ನೀಡಿದ್ದಾರೆ. ಕೆಂಪು-ಹೊಟ್ಟೆಯ ಕಪ್ಪು ಹಾವುಗಳು ಎಂದು ಕರೆಯಲ್ಪಡುವ ಈ ವಿಷಕಾರಿ ಹಾವುಗಳು ಆಸ್ಟ್ರೇಲಿಯಾದ ಪೂರ್ವ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಇವು ಅತ್ಯಂತ ವಿಷಕಾರಿ ಹಾವು ಹೇಳಲಾಗುತ್ತದೆ.

ಇದನ್ನೂ ಓದಿ: ಸಾಕಿದ ಮಾಲಿಕನಿಗೆ ಯಮನಾದ ಗಜ; ಮಾವುತನನ್ನು ತುಳಿದು ಸಾಯಿಸಿದ ಆನೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಹಾವುಗಳ ಕಡಿತದಿಂದ ಸಾಯುವವರ ಸಂಖ್ಯೆ ಕಡಿಮೆಯಾದರೂ, ಕಚ್ಚಿದರೆ, ಊತ, ಬೆವರು, ಮೂಳೆ ನೋವು, ವಾಂತಿ ಮತ್ತು ಭೇದಿ ಮುಂತಾದ ಲಕ್ಷಣಗಳು ಕಚ್ಚಿದ ಸ್ಥಳದಲ್ಲಿ ಕಂಡುಬರುತ್ತವೆ. ಇದಲ್ಲದೆ, ಅವರ ಕಡಿತದಿಂದ ಆಸ್ಟ್ರೇಲಿಯಾದಲ್ಲಿ ಅನೇಕ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹಾವು ಹಿಡಿಯುವವರು ಸ್ಪಷ್ಟಪಡಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Sun, 23 June 24

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ