AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವಿಗೆ ಮುತ್ತಿಡಲು ಹೋಗಿ ತುಟಿ ಕಚ್ಚಿಸಿಕೊಂಡ ಯುವಕ

ಮನುಷ್ಯರ ಮನಸ್ಸನ್ನೇ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ, ಇನ್ನು ಪ್ರಾಣಿಗಳು ಯಾವಾಗ ಹೇಗಿರುತ್ತವೆ ಎಂದು ಅರಿಯಲು ಸಾಧ್ಯವೇ. ಕೆಲವರು ವಿಡಿಯೋಗಳಿಗೋಸ್ಕರ ತಮ್ಮ ಜೀವವನ್ನೇ ಅಪಾಯಕ್ಕೆ ಸಿಲುಕಿಸುತ್ತಾರೆ. ಹಾವಿಗೆ ಮುತ್ತಿಡಲು ಹೋದವನ ತುಟಿಗೆ ಹಾವು(Snake) ಕಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಕಾಡಿನಲ್ಲಿ ನದಿಯ ದಡದಲ್ಲಿ ವ್ಯಕ್ತಿಯೊಬ್ಬ ಆರಾಮವಾಗಿ ಕುಳಿತಿದ್ದಾರೆ, ಕೈಯಲ್ಲಿ ಅಪಾಯಕಾರಿ ಹಾವನ್ನು ಹಿಡಿದಿದ್ದಾರೆ. ಆ ವ್ಯಕ್ತಿ ಹಾವಿಗೆ ಮುತ್ತಿಡಲು ತನ್ನ ಮುಖವನ್ನು ಅದರ ಹತ್ತಿರ ತೆಗೆದುಕೊಂಡು ಹೋಗಿದ್ದಾನೆ, ಕಣ್ಣು ಮಿಟುಕಿಸುವಷ್ಟರಲ್ಲಿ ಅದು ಆತನ ತುಟಿಯನ್ನು ಕಚ್ಚಿದೆ.

Viral Video: ಹಾವಿಗೆ ಮುತ್ತಿಡಲು ಹೋಗಿ ತುಟಿ ಕಚ್ಚಿಸಿಕೊಂಡ ಯುವಕ
ಹಾವು
ನಯನಾ ರಾಜೀವ್
|

Updated on:Jan 15, 2026 | 12:39 PM

Share

ಮನುಷ್ಯರ ಮನಸ್ಸನ್ನೇ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ, ಇನ್ನು ಪ್ರಾಣಿಗಳು ಯಾವಾಗ ಹೇಗಿರುತ್ತವೆ ಎಂದು ಅರಿಯಲು ಸಾಧ್ಯವೇ. ಕೆಲವರು ವಿಡಿಯೋಗಳಿಗೋಸ್ಕರ ತಮ್ಮ ಜೀವವನ್ನೇ ಅಪಾಯಕ್ಕೆ ಸಿಲುಕಿಸುತ್ತಾರೆ. ಹಾವಿಗೆ ಮುತ್ತಿಡಲು ಹೋದವನ ತುಟಿಗೆ ಹಾವು(Snake) ಕಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಾಡಿನಲ್ಲಿ ನದಿಯ ದಡದಲ್ಲಿ ವ್ಯಕ್ತಿಯೊಬ್ಬ ಆರಾಮವಾಗಿ ಕುಳಿತಿದ್ದಾರೆ, ಕೈಯಲ್ಲಿ ಅಪಾಯಕಾರಿ ಹಾವನ್ನು ಹಿಡಿದಿದ್ದಾರೆ. ಆ ವ್ಯಕ್ತಿ ಹಾವಿಗೆ ಮುತ್ತಿಡಲು ತನ್ನ ಮುಖವನ್ನು ಅದರ ಹತ್ತಿರ ತೆಗೆದುಕೊಂಡು ಹೋಗಿದ್ದಾನೆ, ಕಣ್ಣು ಮಿಟುಕಿಸುವಷ್ಟರಲ್ಲಿ ಅದು ಆತನ ತುಟಿಯನ್ನು ಕಚ್ಚಿದೆ.

ವಿಡಿಯೋದಲ್ಲಿ ಹಾವಿನ ಹಲ್ಲುಗಳು ಆತನ ತುಟಿಯಲ್ಲಿ ಆಳವಾಗಿ ಇಳಿದಿರುವನ್ನು ಕಾಣಬಹುದು. ಹೇಗೋ ಹಾವನ್ನು ತುಟಿಯಿಂದ ಬೇರ್ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಡಿಯೋ

ಆ ವ್ಯಕ್ತಿ ಜೆಜಾಕ್ ಸಿ ಆ್ಯಡೆನ್ ಇಂತಹ ಅಪಾಯಕಾರಿ ಮತ್ತು ಆಘಾತಕಾರಿ ವೀಡಿಯೊಗಳಿಗಾಗಿಯೇ ಹೆಸರುವಾಸಿಯಾಗಿದ್ದಾರೆ. ಅವರು @jejaksiaden ಎಂಬ ಇನ್‌ಸ್ಟಾಗ್ರಾಮ್‌ನಲ್ಲಿ ಅಕೌಂಟ್​​ನಲ್ಲಿ ಲಕ್ಷಾಂತರ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ವರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:36 pm, Thu, 15 January 26

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?