AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವಿಗೆ ಮುತ್ತಿಡಲು ಹೋಗಿ ತುಟಿ ಕಚ್ಚಿಸಿಕೊಂಡ ಯುವಕ

ಮನುಷ್ಯರ ಮನಸ್ಸನ್ನೇ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ, ಇನ್ನು ಪ್ರಾಣಿಗಳು ಯಾವಾಗ ಹೇಗಿರುತ್ತವೆ ಎಂದು ಅರಿಯಲು ಸಾಧ್ಯವೇ. ಕೆಲವರು ವಿಡಿಯೋಗಳಿಗೋಸ್ಕರ ತಮ್ಮ ಜೀವವನ್ನೇ ಅಪಾಯಕ್ಕೆ ಸಿಲುಕಿಸುತ್ತಾರೆ. ಹಾವಿಗೆ ಮುತ್ತಿಡಲು ಹೋದವನ ತುಟಿಗೆ ಹಾವು(Snake) ಕಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಕಾಡಿನಲ್ಲಿ ನದಿಯ ದಡದಲ್ಲಿ ವ್ಯಕ್ತಿಯೊಬ್ಬ ಆರಾಮವಾಗಿ ಕುಳಿತಿದ್ದಾರೆ, ಕೈಯಲ್ಲಿ ಅಪಾಯಕಾರಿ ಹಾವನ್ನು ಹಿಡಿದಿದ್ದಾರೆ. ಆ ವ್ಯಕ್ತಿ ಹಾವಿಗೆ ಮುತ್ತಿಡಲು ತನ್ನ ಮುಖವನ್ನು ಅದರ ಹತ್ತಿರ ತೆಗೆದುಕೊಂಡು ಹೋಗಿದ್ದಾನೆ, ಕಣ್ಣು ಮಿಟುಕಿಸುವಷ್ಟರಲ್ಲಿ ಅದು ಆತನ ತುಟಿಯನ್ನು ಕಚ್ಚಿದೆ.

Viral Video: ಹಾವಿಗೆ ಮುತ್ತಿಡಲು ಹೋಗಿ ತುಟಿ ಕಚ್ಚಿಸಿಕೊಂಡ ಯುವಕ
ಹಾವು
ನಯನಾ ರಾಜೀವ್
|

Updated on:Jan 15, 2026 | 12:39 PM

Share

ಮನುಷ್ಯರ ಮನಸ್ಸನ್ನೇ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ, ಇನ್ನು ಪ್ರಾಣಿಗಳು ಯಾವಾಗ ಹೇಗಿರುತ್ತವೆ ಎಂದು ಅರಿಯಲು ಸಾಧ್ಯವೇ. ಕೆಲವರು ವಿಡಿಯೋಗಳಿಗೋಸ್ಕರ ತಮ್ಮ ಜೀವವನ್ನೇ ಅಪಾಯಕ್ಕೆ ಸಿಲುಕಿಸುತ್ತಾರೆ. ಹಾವಿಗೆ ಮುತ್ತಿಡಲು ಹೋದವನ ತುಟಿಗೆ ಹಾವು(Snake) ಕಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಾಡಿನಲ್ಲಿ ನದಿಯ ದಡದಲ್ಲಿ ವ್ಯಕ್ತಿಯೊಬ್ಬ ಆರಾಮವಾಗಿ ಕುಳಿತಿದ್ದಾರೆ, ಕೈಯಲ್ಲಿ ಅಪಾಯಕಾರಿ ಹಾವನ್ನು ಹಿಡಿದಿದ್ದಾರೆ. ಆ ವ್ಯಕ್ತಿ ಹಾವಿಗೆ ಮುತ್ತಿಡಲು ತನ್ನ ಮುಖವನ್ನು ಅದರ ಹತ್ತಿರ ತೆಗೆದುಕೊಂಡು ಹೋಗಿದ್ದಾನೆ, ಕಣ್ಣು ಮಿಟುಕಿಸುವಷ್ಟರಲ್ಲಿ ಅದು ಆತನ ತುಟಿಯನ್ನು ಕಚ್ಚಿದೆ.

ವಿಡಿಯೋದಲ್ಲಿ ಹಾವಿನ ಹಲ್ಲುಗಳು ಆತನ ತುಟಿಯಲ್ಲಿ ಆಳವಾಗಿ ಇಳಿದಿರುವನ್ನು ಕಾಣಬಹುದು. ಹೇಗೋ ಹಾವನ್ನು ತುಟಿಯಿಂದ ಬೇರ್ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಡಿಯೋ

ಆ ವ್ಯಕ್ತಿ ಜೆಜಾಕ್ ಸಿ ಆ್ಯಡೆನ್ ಇಂತಹ ಅಪಾಯಕಾರಿ ಮತ್ತು ಆಘಾತಕಾರಿ ವೀಡಿಯೊಗಳಿಗಾಗಿಯೇ ಹೆಸರುವಾಸಿಯಾಗಿದ್ದಾರೆ. ಅವರು @jejaksiaden ಎಂಬ ಇನ್‌ಸ್ಟಾಗ್ರಾಮ್‌ನಲ್ಲಿ ಅಕೌಂಟ್​​ನಲ್ಲಿ ಲಕ್ಷಾಂತರ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ವರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:36 pm, Thu, 15 January 26

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ