AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವಿಗೆ ಮುತ್ತಿಡಲು ಹೋಗಿ ತುಟಿ ಕಚ್ಚಿಸಿಕೊಂಡ ಯುವಕ

ಮನುಷ್ಯರ ಮನಸ್ಸನ್ನೇ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ, ಇನ್ನು ಪ್ರಾಣಿಗಳು ಯಾವಾಗ ಹೇಗಿರುತ್ತವೆ ಎಂದು ಅರಿಯಲು ಸಾಧ್ಯವೇ. ಕೆಲವರು ವಿಡಿಯೋಗಳಿಗೋಸ್ಕರ ತಮ್ಮ ಜೀವವನ್ನೇ ಅಪಾಯಕ್ಕೆ ಸಿಲುಕಿಸುತ್ತಾರೆ. ಹಾವಿಗೆ ಮುತ್ತಿಡಲು ಹೋದವನ ತುಟಿಗೆ ಹಾವು(Snake) ಕಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಕಾಡಿನಲ್ಲಿ ನದಿಯ ದಡದಲ್ಲಿ ವ್ಯಕ್ತಿಯೊಬ್ಬ ಆರಾಮವಾಗಿ ಕುಳಿತಿದ್ದಾರೆ, ಕೈಯಲ್ಲಿ ಅಪಾಯಕಾರಿ ಹಾವನ್ನು ಹಿಡಿದಿದ್ದಾರೆ. ಆ ವ್ಯಕ್ತಿ ಹಾವಿಗೆ ಮುತ್ತಿಡಲು ತನ್ನ ಮುಖವನ್ನು ಅದರ ಹತ್ತಿರ ತೆಗೆದುಕೊಂಡು ಹೋಗಿದ್ದಾನೆ, ಕಣ್ಣು ಮಿಟುಕಿಸುವಷ್ಟರಲ್ಲಿ ಅದು ಆತನ ತುಟಿಯನ್ನು ಕಚ್ಚಿದೆ.

Viral Video: ಹಾವಿಗೆ ಮುತ್ತಿಡಲು ಹೋಗಿ ತುಟಿ ಕಚ್ಚಿಸಿಕೊಂಡ ಯುವಕ
ಹಾವು
ನಯನಾ ರಾಜೀವ್
|

Updated on:Jan 15, 2026 | 12:39 PM

Share

ಮನುಷ್ಯರ ಮನಸ್ಸನ್ನೇ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ, ಇನ್ನು ಪ್ರಾಣಿಗಳು ಯಾವಾಗ ಹೇಗಿರುತ್ತವೆ ಎಂದು ಅರಿಯಲು ಸಾಧ್ಯವೇ. ಕೆಲವರು ವಿಡಿಯೋಗಳಿಗೋಸ್ಕರ ತಮ್ಮ ಜೀವವನ್ನೇ ಅಪಾಯಕ್ಕೆ ಸಿಲುಕಿಸುತ್ತಾರೆ. ಹಾವಿಗೆ ಮುತ್ತಿಡಲು ಹೋದವನ ತುಟಿಗೆ ಹಾವು(Snake) ಕಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಾಡಿನಲ್ಲಿ ನದಿಯ ದಡದಲ್ಲಿ ವ್ಯಕ್ತಿಯೊಬ್ಬ ಆರಾಮವಾಗಿ ಕುಳಿತಿದ್ದಾರೆ, ಕೈಯಲ್ಲಿ ಅಪಾಯಕಾರಿ ಹಾವನ್ನು ಹಿಡಿದಿದ್ದಾರೆ. ಆ ವ್ಯಕ್ತಿ ಹಾವಿಗೆ ಮುತ್ತಿಡಲು ತನ್ನ ಮುಖವನ್ನು ಅದರ ಹತ್ತಿರ ತೆಗೆದುಕೊಂಡು ಹೋಗಿದ್ದಾನೆ, ಕಣ್ಣು ಮಿಟುಕಿಸುವಷ್ಟರಲ್ಲಿ ಅದು ಆತನ ತುಟಿಯನ್ನು ಕಚ್ಚಿದೆ.

ವಿಡಿಯೋದಲ್ಲಿ ಹಾವಿನ ಹಲ್ಲುಗಳು ಆತನ ತುಟಿಯಲ್ಲಿ ಆಳವಾಗಿ ಇಳಿದಿರುವನ್ನು ಕಾಣಬಹುದು. ಹೇಗೋ ಹಾವನ್ನು ತುಟಿಯಿಂದ ಬೇರ್ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಡಿಯೋ

ಆ ವ್ಯಕ್ತಿ ಜೆಜಾಕ್ ಸಿ ಆ್ಯಡೆನ್ ಇಂತಹ ಅಪಾಯಕಾರಿ ಮತ್ತು ಆಘಾತಕಾರಿ ವೀಡಿಯೊಗಳಿಗಾಗಿಯೇ ಹೆಸರುವಾಸಿಯಾಗಿದ್ದಾರೆ. ಅವರು @jejaksiaden ಎಂಬ ಇನ್‌ಸ್ಟಾಗ್ರಾಮ್‌ನಲ್ಲಿ ಅಕೌಂಟ್​​ನಲ್ಲಿ ಲಕ್ಷಾಂತರ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ವರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:36 pm, Thu, 15 January 26

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ