AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್
ಕಾರಿನ ಮೇಲೆ ಬಂದ ಹಾವು
TV9 Web
| Edited By: |

Updated on: Oct 02, 2021 | 4:08 PM

Share

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೆ ಹತ್ತಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ತಮಾಷೆಯಿಂದ ಕೂಡಿರುತ್ತವೆ. ಇನ್ನು ಕೆಲವು ಆಶ್ಚರ್ಯವನ್ನುಂಟು ಮಾಡುತ್ತದೆ. ಮಾತ್ರವಲ್ಲದೇ ವೈರಲ್ ಆದ ಕೆಲ ವಿಡಿಯೋಗಳು ಭಯವನ್ನೂ ಹುಟ್ಟಿಸುತ್ತವೆ. ಸದ್ಯಕ್ಕೆ ಹಾವಿನ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹಾವು ಅಂದರೆ ಒಂದು ಎದೆ ಬಡಿತ ಹೆಚ್ಚಾಗುತ್ತದೆ. ಕೈ ಕಾಲುಗಳು ನಡುಗುತ್ತವೆ. ಹೀಗಿರುವಾಗ ಇದ್ದಕ್ಕಿದ್ದಂತೆ ಹಾವು ಕಣ್ಣಿನ ಮುಂದೆ ಬಂದರೆ ದಿಕ್ಕು ತೋಚದಂತಾಗುತ್ತದೆ.

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ. ಕಾರು ನಿಲ್ಲಿಸಿದ ಬಳಿಕ ಹಾವು ಕಾರಿನ ಮೇಲೆ ಹರಿದು ಹೋಗುತ್ತದೆ. ಈ ಎಲ್ಲಾ ದೃಶ್ಯಗಳನ್ನು ಕಾರಿನಲ್ಲಿ ಕುಳಿತಿದ್ದವರು ಸೆರೆ ಹಿಡಿದಿದ್ದಾರೆ. 22 ಸೆಕೆಂಡ್ ಇರುವ ವಿಡಿಯೋ ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಲಾಗಿದೆ.

ಕಾರಿನೊಳಗೆ ಕುಳಿತಿದ್ದವರು ಹಾವಿನ ದೃಶ್ಯವನ್ನು ಸೆರೆಹಿಡಿದಿದ್ದು, 4,000 ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಹಾವು ಕಾರಿನ ಬಾನೆಟ್ನಲ್ಲಿ ಜಾರುತ್ತಿರುವುದು ಮತ್ತು ಕಾರಿನ ವಿಂಡೋ ಸ್ಕ್ರೀನ್ ಬಳಿ ಹರಿದು ಬರುತ್ತಿರುವುದನ್ನು ಕಂಡು ಕಾರಿನಲ್ಲಿದ್ದವರು ಗಾಂಬರಿಗೊಂಡಿದ್ದರು. ಆದರೆ ಹಾವನ್ನು ಕಂಡು ಭಯದಿಂದ ಕಾರಿನ ಕೇಳಗೆ ಇಳಿದಿರುವ ಬಗ್ಗೆ ವಿಡಿಯೋದಲ್ಲಿ ತಿಳಿದುಬಂದಿಲ್ಲ.

ಈ ವಿಡಿಯೋಗೆ ಹಲವರು ಕಾಮೆಂಟ್ ಕೂಡಾ ಮಾಡಿದ್ದಾರೆ. ಇದೇ ಪರಿಸ್ಥಿತಿಯಲ್ಲಿ ತಾವಿದ್ದರೆ ಏನು ಮಾಡುತ್ತಿದ್ದೇವು ಅಂತ ಹೇಳಿದ್ದಾರೆ. ಇನ್ನು ಕೆಲವರು ಹಾವಿನ ಜಾತಿಯ ಬಗ್ಗೆ ಯೋಚಿಸಿದ್ದಾರೆ.

ಇದನ್ನೂ ಓದಿ

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು