AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್
ಕಾರಿನ ಮೇಲೆ ಬಂದ ಹಾವು
TV9 Web
| Edited By: sandhya thejappa|

Updated on: Oct 02, 2021 | 4:08 PM

Share

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೆ ಹತ್ತಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ತಮಾಷೆಯಿಂದ ಕೂಡಿರುತ್ತವೆ. ಇನ್ನು ಕೆಲವು ಆಶ್ಚರ್ಯವನ್ನುಂಟು ಮಾಡುತ್ತದೆ. ಮಾತ್ರವಲ್ಲದೇ ವೈರಲ್ ಆದ ಕೆಲ ವಿಡಿಯೋಗಳು ಭಯವನ್ನೂ ಹುಟ್ಟಿಸುತ್ತವೆ. ಸದ್ಯಕ್ಕೆ ಹಾವಿನ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹಾವು ಅಂದರೆ ಒಂದು ಎದೆ ಬಡಿತ ಹೆಚ್ಚಾಗುತ್ತದೆ. ಕೈ ಕಾಲುಗಳು ನಡುಗುತ್ತವೆ. ಹೀಗಿರುವಾಗ ಇದ್ದಕ್ಕಿದ್ದಂತೆ ಹಾವು ಕಣ್ಣಿನ ಮುಂದೆ ಬಂದರೆ ದಿಕ್ಕು ತೋಚದಂತಾಗುತ್ತದೆ.

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ. ಕಾರು ನಿಲ್ಲಿಸಿದ ಬಳಿಕ ಹಾವು ಕಾರಿನ ಮೇಲೆ ಹರಿದು ಹೋಗುತ್ತದೆ. ಈ ಎಲ್ಲಾ ದೃಶ್ಯಗಳನ್ನು ಕಾರಿನಲ್ಲಿ ಕುಳಿತಿದ್ದವರು ಸೆರೆ ಹಿಡಿದಿದ್ದಾರೆ. 22 ಸೆಕೆಂಡ್ ಇರುವ ವಿಡಿಯೋ ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಲಾಗಿದೆ.

ಕಾರಿನೊಳಗೆ ಕುಳಿತಿದ್ದವರು ಹಾವಿನ ದೃಶ್ಯವನ್ನು ಸೆರೆಹಿಡಿದಿದ್ದು, 4,000 ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಹಾವು ಕಾರಿನ ಬಾನೆಟ್ನಲ್ಲಿ ಜಾರುತ್ತಿರುವುದು ಮತ್ತು ಕಾರಿನ ವಿಂಡೋ ಸ್ಕ್ರೀನ್ ಬಳಿ ಹರಿದು ಬರುತ್ತಿರುವುದನ್ನು ಕಂಡು ಕಾರಿನಲ್ಲಿದ್ದವರು ಗಾಂಬರಿಗೊಂಡಿದ್ದರು. ಆದರೆ ಹಾವನ್ನು ಕಂಡು ಭಯದಿಂದ ಕಾರಿನ ಕೇಳಗೆ ಇಳಿದಿರುವ ಬಗ್ಗೆ ವಿಡಿಯೋದಲ್ಲಿ ತಿಳಿದುಬಂದಿಲ್ಲ.

ಈ ವಿಡಿಯೋಗೆ ಹಲವರು ಕಾಮೆಂಟ್ ಕೂಡಾ ಮಾಡಿದ್ದಾರೆ. ಇದೇ ಪರಿಸ್ಥಿತಿಯಲ್ಲಿ ತಾವಿದ್ದರೆ ಏನು ಮಾಡುತ್ತಿದ್ದೇವು ಅಂತ ಹೇಳಿದ್ದಾರೆ. ಇನ್ನು ಕೆಲವರು ಹಾವಿನ ಜಾತಿಯ ಬಗ್ಗೆ ಯೋಚಿಸಿದ್ದಾರೆ.

ಇದನ್ನೂ ಓದಿ

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ