AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಯುವಕ ಎರಡೂ ಕೈಗಳಲ್ಲಿ ಕಂತೆ ಕಂತೆ ನೋಟುಗಳನ್ನು ಇಟ್ಟುಕೊಂಡು ರಸ್ತೆಯ ವಾಹನ ಸಂಚಾರದ ನಡುವೆಯೂ ಹಣ ಎಸೆಯುತ್ತಿರುವುದು ಸೆರೆಯಾಗಿದೆ. ಹಣದ ಸುರಿಮಳೆಯನ್ನು ಕಂಡು ಜನರು ಹಣ ಹೆಕ್ಕಲು ಮುಗಿಬಿದ್ದಿದ್ದಾರೆ.

Viral Video: ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Aug 22, 2024 | 5:49 PM

Share

ಹೈದರಾಬಾದ್‌: ಸೋಶಿಯಲ್​​ ಮೀಡಿಯಾ ಪ್ರಭಾವಿಯೊಬ್ಬ ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದಿರುವ ಘಟನೆ ಹೈದರಾಬಾದ್‌ನ ಕುಕಟ್‌ಪಲ್ಲಿಯಲ್ಲಿ ನಡೆದಿದೆ. ವಾಹನ ದಟ್ಟನೆಯಿರುವ ನಡು ರಸ್ತೆಯಲ್ಲೇ ನಿಂತು ಈ ಯುವಕ ನೋಟುಗಳನ್ನು ರಸ್ತೆಗೆ ಎಸೆದಿದ್ದು, ನೋಟುಗಳ ಸುರಿಮಳೆ ಸುರಿಯುತ್ತಿದ್ದಂತೆ ಸ್ಥಳೀಯರು ಶಾಕ್​ ಆಗಿದ್ದಾರೆ. ಹಣದ ಸುರಿಮಳೆಯನ್ನು ಕಂಡು ಜನರು ಹಣ ಹೆಕ್ಕಲು ಮುಗಿಬಿದ್ದಿದ್ದಾರೆ.

@indian66669296 ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಆಗಸ್ಟ್​​​ 21 ರಂದು ಹಂಚಿಕೊಂಡಿರುವ ವೀಡಿಯೋ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ವೈರಲ್​​ ಆಗಿರುವ ವಿಡಿಯೋದಲ್ಲಿ ಯುವಕ ಎರಡೂ ಕೈಗಳಲ್ಲಿ ಕಂತೆ ಕಂತೆ ನೋಟುಗಳನ್ನು ಇಟ್ಟುಕೊಂಡು ರಸ್ತೆಯ ವಾಹನ ಸಂಚಾರದ ನಡುವೆಯೂ ಹಣ ಎಸೆಯುತ್ತಿರುವುದು ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ದಯವಿಟ್ಟು ಈತನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ” ಎಂದು ನಗರ ಪೊಲೀಸರಿಗೆ ಟ್ಯಾಗ್ ಮಾಡಿ ನೆಟ್ಟಿಗರೊಬ್ಬರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ