AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಯುವಕ ಎರಡೂ ಕೈಗಳಲ್ಲಿ ಕಂತೆ ಕಂತೆ ನೋಟುಗಳನ್ನು ಇಟ್ಟುಕೊಂಡು ರಸ್ತೆಯ ವಾಹನ ಸಂಚಾರದ ನಡುವೆಯೂ ಹಣ ಎಸೆಯುತ್ತಿರುವುದು ಸೆರೆಯಾಗಿದೆ. ಹಣದ ಸುರಿಮಳೆಯನ್ನು ಕಂಡು ಜನರು ಹಣ ಹೆಕ್ಕಲು ಮುಗಿಬಿದ್ದಿದ್ದಾರೆ.

Viral Video: ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Aug 22, 2024 | 5:49 PM

Share

ಹೈದರಾಬಾದ್‌: ಸೋಶಿಯಲ್​​ ಮೀಡಿಯಾ ಪ್ರಭಾವಿಯೊಬ್ಬ ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದಿರುವ ಘಟನೆ ಹೈದರಾಬಾದ್‌ನ ಕುಕಟ್‌ಪಲ್ಲಿಯಲ್ಲಿ ನಡೆದಿದೆ. ವಾಹನ ದಟ್ಟನೆಯಿರುವ ನಡು ರಸ್ತೆಯಲ್ಲೇ ನಿಂತು ಈ ಯುವಕ ನೋಟುಗಳನ್ನು ರಸ್ತೆಗೆ ಎಸೆದಿದ್ದು, ನೋಟುಗಳ ಸುರಿಮಳೆ ಸುರಿಯುತ್ತಿದ್ದಂತೆ ಸ್ಥಳೀಯರು ಶಾಕ್​ ಆಗಿದ್ದಾರೆ. ಹಣದ ಸುರಿಮಳೆಯನ್ನು ಕಂಡು ಜನರು ಹಣ ಹೆಕ್ಕಲು ಮುಗಿಬಿದ್ದಿದ್ದಾರೆ.

@indian66669296 ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಆಗಸ್ಟ್​​​ 21 ರಂದು ಹಂಚಿಕೊಂಡಿರುವ ವೀಡಿಯೋ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ವೈರಲ್​​ ಆಗಿರುವ ವಿಡಿಯೋದಲ್ಲಿ ಯುವಕ ಎರಡೂ ಕೈಗಳಲ್ಲಿ ಕಂತೆ ಕಂತೆ ನೋಟುಗಳನ್ನು ಇಟ್ಟುಕೊಂಡು ರಸ್ತೆಯ ವಾಹನ ಸಂಚಾರದ ನಡುವೆಯೂ ಹಣ ಎಸೆಯುತ್ತಿರುವುದು ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ದಯವಿಟ್ಟು ಈತನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ” ಎಂದು ನಗರ ಪೊಲೀಸರಿಗೆ ಟ್ಯಾಗ್ ಮಾಡಿ ನೆಟ್ಟಿಗರೊಬ್ಬರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ