AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್ಟಾಗ್ರಾಮ್​​ ಮೂಲಕ ಪ್ರೀತಿ ಚಿಗುರಿ 80 ವರ್ಷದ ವ್ಯಕ್ತಿಯನ್ನು ವರಿಸಿದ 34ರ ಮಹಿಳೆ

ಇನ್ಸ್ಟಾಗ್ರಾಮ್​ ಮೂಲಕ ಪ್ರಾರಂಭವಾದ ಮಾತು ಕತೆ ಕಡೆಗೆ ಪ್ರೀತಿಯಾಗಿ ತಿರುಗಿದ್ದು, ಇದೀಗಾ ಇವರಿಬ್ಬರ ಪ್ರೀತಿ ಮದುವೆ ಹಂತಕ್ಕೆ ಬಂದು ತಲುಪಿದೆ. ಸದ್ಯ ಇವರಿಬ್ಬರ ವಿಶಿಷ್ಟ ಪ್ರೇಮಕಥೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ.

ಇನ್ಸ್ಟಾಗ್ರಾಮ್​​ ಮೂಲಕ ಪ್ರೀತಿ ಚಿಗುರಿ 80 ವರ್ಷದ ವ್ಯಕ್ತಿಯನ್ನು ವರಿಸಿದ 34ರ ಮಹಿಳೆ
Social Media Love Story
Follow us
ಅಕ್ಷತಾ ವರ್ಕಾಡಿ
|

Updated on: Apr 04, 2024 | 4:06 PM

80 ವರ್ಷದ ವ್ಯಕ್ತಿಯೊಬ್ಬ ಸೋಶಿಯಲ್​ ಮೀಡಿಯಾದ ಮೂಲಕ ಪರಿಚಯವಾದ ತನ್ನ 34 ವರ್ಷದ ಪ್ರೇಯಸಿಯನ್ನು ಮದುವೆಯಾಗಿರುವ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ನಡೆದಿದೆ. ಮಹಾರಾಷ್ಟ್ರದ ಶೀಲಾ (34) ಮತ್ತು ಮಧ್ಯಪ್ರದೇಶದ ಬಲುರಾಮ್(80) ವರ್ಷಗಳ ಹಿಂದೆ ಇನ್ಸ್ಟಾಗ್ರಾಮ್​ ಮೂಲಕ ಪರಿಚಯವಾಗಿದ್ದರು. 80ರ ಹರೆಯದಲ್ಲೂ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಬಾಲುರಾಮ್ ತನ್ನ ಸ್ನೇಹಿತ ವಿಷ್ಣು ಗುಜ್ಜರ್ ಸಹಾಯದಿಂದ ಇನ್ಸ್ಟಾಗ್ರಾಮ್​​​ನಲ್ಲಿ ತಮಾಷೆಯ ವೀಡಿಯೊಗಳನ್ನು ಮಾಡಿ ಅಪ್‌ಲೋಡ್ ಮಾಡುತ್ತಿದ್ದರು. ಈತನ ಈ ತಮಾಷೆಯ ರೀಲ್ಸ್​​ಗೆ ಮನಸೋತ ಶೀಲಾ ಆತನಿಗೆ ಚಾಟ್​​ ಮಾಡಲು ಪ್ರಾರಂಭಿಸಿದ್ದಾಳೆ.

ಇನ್ಸ್ಟಾಗ್ರಾಮ್​ ಮೂಲಕ ಪ್ರಾರಂಭವಾದ ಮಾತು ಕತೆ ಕಡೆಗೆ ಪ್ರೀತಿಯಾಗಿ ತಿರುಗಿದ್ದು, ಇದೀಗಾ ಇವರಿಬ್ಬರ ಪ್ರೀತಿ ಮದುವೆ ಹಂತಕ್ಕೆ ಬಂದು ತಲುಪಿದೆ. ಸದ್ಯ ಇವರಿಬ್ಬರ ವಿಶಿಷ್ಟ ಪ್ರೇಮಕಥೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​​ನಲ್ಲಿ ಮಿನಿ ಗಾರ್ಡನ್ ನಿರ್ಮಿಸಿದ ಚಾಲಕ; ಕನ್ನಡಿಗರ ಭಾರೀ ಮೆಚ್ಚುಗೆ

ಬಲುರಾಮ್‌ಗೆ ಒಬ್ಬ ಪುತ್ರ ಮತ್ತು ಮೂವರು ಪುತ್ರಿಯರಿದ್ದು, ನಾಲ್ಕು ಮಕ್ಕಳಿಗೂ ಮದುವೆಯಾಗಿದೆ. ಇದಲ್ಲದೇ ಇತ್ತೀಚೆಗಷ್ಟೇ ಬಲುರಾಮ್ ಪತ್ನಿ ಅನಾರೋಗ್ಯದಿಂದ ನಿಧನರಾಗಿದ್ದರು. ಹೆಂಡತಿಯ ಮರಣದ ನಂತರ, ತೀವ್ರ ಖಿನ್ನತೆಗೆ ಒಳಗಾಗಿದ್ದ ಬಲುರಾಮ್ ವಿಷ್ಣು ಗುಜ್ಜರ್ ಎಂಬ ವ್ಯಕ್ತಿ ಸಹಾಯದಿಂದ ಹೋಟೆಲ್‌ ಒಂದರಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅಲ್ಲಿಂದ ಇನ್ಸ್ಟಾಗ್ರಾಮ್​​ನಲ್ಲಿ ಸಕ್ರಿಯವಾಗಿದ್ದ ಬಲುರಾಮ್​​ ಹಾಸ್ಯಸ್ಪದ ವಿಡಿಯೋಗಳನ್ನು ಮಾಡಿ ಅಪ್ಲೋಡ್​​ ಮಾಡತೊಡಗಿದ್ದು, ಶೀಲಾರ ಪರಿಚಯವಾಗಿದೆ. ಏಪ್ರಿಲ್ 1 ರಂದು, ಹಿಂದೂ ಪದ್ಧತಿಯಂತೆ ಇವರಿಬ್ಬರ ಮದುವೆ ನೆರವೇರಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ