AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಸಾಫ್ಟ್​ವೇರ್​ ಎಂಜಿನಿಯರ್ ವರಗಳ ಬೇಡಿಕೆ ಕುಸಿಯುತ್ತಿದೆಯೇ? ‘ಎತ್ತ ಸಾಗುತ್ತಿದೆ ಐಟಿ ಭವಿಷ್ಯ!’

Groom : 'ವರನು ಐಎಎಸ್​, ಐಪಿಎಸ್​, ವೈದ್ಯ, ಕೈಗಾರಿಕೋದ್ಯಮಿಯಾಗಿರಬೇಕು. ದಯವಿಟ್ಟು ಸಾಫ್ಟ್​ವೇರ್​ ಎಂಜನಿಯರುಗಳು ಬೇಡ’ ಪತ್ರಿಕೆಯಲ್ಲಿ ನೀಡಿದ ಜಾಹೀರಾತಿನ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Viral : ಸಾಫ್ಟ್​ವೇರ್​ ಎಂಜಿನಿಯರ್ ವರಗಳ ಬೇಡಿಕೆ ಕುಸಿಯುತ್ತಿದೆಯೇ? ‘ಎತ್ತ ಸಾಗುತ್ತಿದೆ ಐಟಿ ಭವಿಷ್ಯ!'
ವೈರಲ್ ಆದ ಜಾಹೀರಾತು
TV9 Web
| Edited By: ಶ್ರೀದೇವಿ ಕಳಸದ|

Updated on:Sep 21, 2022 | 11:29 AM

Share

Viral : ಡಿಜಿಟಲ್​ ಯುಗದಲ್ಲಿ ತಮ್ಮ ಜೀವನ ಸಂಗಾತಿಗಳನ್ನು ಹುಡುಕಿಕೊಳ್ಳುವ ವಿಧಾನ ಇತ್ತೀಚೆಗೆ ಗಮನ ಸೆಳೆಯುವಂತಿರುತ್ತವೆ; ಹಿಂದೂ ಪಿಳ್ಳೈ, ಮಾಂಸಾಹಾರಿ, ಶ್ರೀಮಂತ ಮನೆತನದ ಸೌಂದರ್ಯವತಿಯಾಗಿರುವ, ಎಂಬಿಎ ಓದಿರುವ 24 ವಯಸ್ಸಿನ ವಧುವಿಗೆ ಇದೇ ಜಾತಿಯ ವರ ಬೇಕಾಗಿದೆ. ಐಪಿಎಸ್​, ಐಎಎಸ್​, ವೈದ್ಯ (ಪಿಜಿ) ಉದ್ಯಮಿ, ಕೈಗಾರಿಕೋದ್ಯಮಿಗಳು ಸಂಪರ್ಕಿಸಬಹುದು. ಆದರೆ ದಯವಿಟ್ಟು ಸಾಫ್ಟ್​ವೇರ್​ ಎಂಜನಿಯರುಗಳು ಫೋನ್ ಮಾಡಬೇಡಿ-ಪತ್ರಿಕೆಯಲ್ಲಿ ಬಂದ ಜಾಹೀರಾತಿನ ತುಣುಕೊಂಡು ವೈರಲ್ ಆಗಿದೆ. ಹಾಗಿದ್ದರೆ ಸಾಫ್ಟ್​ವೇರ್​ ಎಂಜಿನಿಯರ್ ವರಗಳಿಗೆ ಬೇಡಿಕೆ ಕುಸಿಯುತ್ತಿದೆಯೇ?

ಒಟ್ಟಾರೆಯಾಗಿ ಸಾಫ್ಟ್​ವೇರ್​ ಕ್ಷೇತ್ರದ ಭವಿಷ್ಯದ ಬಗ್ಗೆ ಅನುಮಾನ ಹುಟ್ಟುಹಾಕುವಂತೆ ಪನ್ ಮಾಡಿ ಈ ಪೋಸ್ಟ್​ಗೆ ಶೀರ್ಷಿಕೆ ನೀಡಲಾಗಿದೆ. ನೆಟ್ಟಿಗರು ಇಂಥ ವಿಚಿತ್ರ ಜಾಹೀರಾತುಗಳ ಕಾಲೆಳೆಯಲು ಆಗಾಗ ಕಾಯುತ್ತಿರುತ್ತಾರೆ. ಸದ್ಯ ಈ ಜಾಹೀರಾತು ನೆಟ್ಟಿಗರನ್ನು ಬಗೆಬಗೆಯಲ್ಲಿ ಯೋಚಿಸುವಂತೆ, ಪ್ರತಿಕ್ರಿಯಿಸುವಂತೆ ಮಾಡಿದೆ.

‘ಮೆಕ್ಯಾನಿಕಲ್ ಎಂಜಿನಿಯರುಗಳು​ ಫೋನ್ ಮಾಡಬಹುದಾ?’ ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ‘ಈ ಜಾಹೀರಾತು ನೋಡುತ್ತಿದ್ದಂತೆ, ಇಡೀ ದೇಶದ ಭವಿಷ್ಯ ಅಷ್ಟೊಂದು ಚೆನ್ನಾಗಿಲ್ಲ ಎಂದೆನ್ನಿಸುತ್ತಿದೆ’ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

‘ಚಿಂತೆ ಮಾಡಬೇಡಿ, ಸಾಫ್ಟ್​ವೇರ್​ ಎಂಜಿನಿಯರುಗಳು ಪತ್ರಿಕೆಯ ಜಾಹೀರಾತುಗಳನ್ನು ಅವಲಂಬಿಸಿರುವುದಿಲ್ಲ. ತಮಗೆ ಬೇಕಾದುದನ್ನು ಸ್ವತಃ ಹುಡುಕಿಕೊಳ್ಳುತ್ತಾರೆ’ ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿಮಗೇನೆನ್ನಿಸುತ್ತಿದೆ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:20 am, Wed, 21 September 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು