AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಸಾಫ್ಟ್​ವೇರ್​ ಎಂಜಿನಿಯರ್ ವರಗಳ ಬೇಡಿಕೆ ಕುಸಿಯುತ್ತಿದೆಯೇ? ‘ಎತ್ತ ಸಾಗುತ್ತಿದೆ ಐಟಿ ಭವಿಷ್ಯ!’

Groom : 'ವರನು ಐಎಎಸ್​, ಐಪಿಎಸ್​, ವೈದ್ಯ, ಕೈಗಾರಿಕೋದ್ಯಮಿಯಾಗಿರಬೇಕು. ದಯವಿಟ್ಟು ಸಾಫ್ಟ್​ವೇರ್​ ಎಂಜನಿಯರುಗಳು ಬೇಡ’ ಪತ್ರಿಕೆಯಲ್ಲಿ ನೀಡಿದ ಜಾಹೀರಾತಿನ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Viral : ಸಾಫ್ಟ್​ವೇರ್​ ಎಂಜಿನಿಯರ್ ವರಗಳ ಬೇಡಿಕೆ ಕುಸಿಯುತ್ತಿದೆಯೇ? ‘ಎತ್ತ ಸಾಗುತ್ತಿದೆ ಐಟಿ ಭವಿಷ್ಯ!'
ವೈರಲ್ ಆದ ಜಾಹೀರಾತು
TV9 Web
| Edited By: ಶ್ರೀದೇವಿ ಕಳಸದ|

Updated on:Sep 21, 2022 | 11:29 AM

Share

Viral : ಡಿಜಿಟಲ್​ ಯುಗದಲ್ಲಿ ತಮ್ಮ ಜೀವನ ಸಂಗಾತಿಗಳನ್ನು ಹುಡುಕಿಕೊಳ್ಳುವ ವಿಧಾನ ಇತ್ತೀಚೆಗೆ ಗಮನ ಸೆಳೆಯುವಂತಿರುತ್ತವೆ; ಹಿಂದೂ ಪಿಳ್ಳೈ, ಮಾಂಸಾಹಾರಿ, ಶ್ರೀಮಂತ ಮನೆತನದ ಸೌಂದರ್ಯವತಿಯಾಗಿರುವ, ಎಂಬಿಎ ಓದಿರುವ 24 ವಯಸ್ಸಿನ ವಧುವಿಗೆ ಇದೇ ಜಾತಿಯ ವರ ಬೇಕಾಗಿದೆ. ಐಪಿಎಸ್​, ಐಎಎಸ್​, ವೈದ್ಯ (ಪಿಜಿ) ಉದ್ಯಮಿ, ಕೈಗಾರಿಕೋದ್ಯಮಿಗಳು ಸಂಪರ್ಕಿಸಬಹುದು. ಆದರೆ ದಯವಿಟ್ಟು ಸಾಫ್ಟ್​ವೇರ್​ ಎಂಜನಿಯರುಗಳು ಫೋನ್ ಮಾಡಬೇಡಿ-ಪತ್ರಿಕೆಯಲ್ಲಿ ಬಂದ ಜಾಹೀರಾತಿನ ತುಣುಕೊಂಡು ವೈರಲ್ ಆಗಿದೆ. ಹಾಗಿದ್ದರೆ ಸಾಫ್ಟ್​ವೇರ್​ ಎಂಜಿನಿಯರ್ ವರಗಳಿಗೆ ಬೇಡಿಕೆ ಕುಸಿಯುತ್ತಿದೆಯೇ?

ಒಟ್ಟಾರೆಯಾಗಿ ಸಾಫ್ಟ್​ವೇರ್​ ಕ್ಷೇತ್ರದ ಭವಿಷ್ಯದ ಬಗ್ಗೆ ಅನುಮಾನ ಹುಟ್ಟುಹಾಕುವಂತೆ ಪನ್ ಮಾಡಿ ಈ ಪೋಸ್ಟ್​ಗೆ ಶೀರ್ಷಿಕೆ ನೀಡಲಾಗಿದೆ. ನೆಟ್ಟಿಗರು ಇಂಥ ವಿಚಿತ್ರ ಜಾಹೀರಾತುಗಳ ಕಾಲೆಳೆಯಲು ಆಗಾಗ ಕಾಯುತ್ತಿರುತ್ತಾರೆ. ಸದ್ಯ ಈ ಜಾಹೀರಾತು ನೆಟ್ಟಿಗರನ್ನು ಬಗೆಬಗೆಯಲ್ಲಿ ಯೋಚಿಸುವಂತೆ, ಪ್ರತಿಕ್ರಿಯಿಸುವಂತೆ ಮಾಡಿದೆ.

‘ಮೆಕ್ಯಾನಿಕಲ್ ಎಂಜಿನಿಯರುಗಳು​ ಫೋನ್ ಮಾಡಬಹುದಾ?’ ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ‘ಈ ಜಾಹೀರಾತು ನೋಡುತ್ತಿದ್ದಂತೆ, ಇಡೀ ದೇಶದ ಭವಿಷ್ಯ ಅಷ್ಟೊಂದು ಚೆನ್ನಾಗಿಲ್ಲ ಎಂದೆನ್ನಿಸುತ್ತಿದೆ’ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

‘ಚಿಂತೆ ಮಾಡಬೇಡಿ, ಸಾಫ್ಟ್​ವೇರ್​ ಎಂಜಿನಿಯರುಗಳು ಪತ್ರಿಕೆಯ ಜಾಹೀರಾತುಗಳನ್ನು ಅವಲಂಬಿಸಿರುವುದಿಲ್ಲ. ತಮಗೆ ಬೇಕಾದುದನ್ನು ಸ್ವತಃ ಹುಡುಕಿಕೊಳ್ಳುತ್ತಾರೆ’ ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿಮಗೇನೆನ್ನಿಸುತ್ತಿದೆ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:20 am, Wed, 21 September 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ