AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಸಾಫ್ಟ್​ವೇರ್​ ಎಂಜಿನಿಯರ್ ವರಗಳ ಬೇಡಿಕೆ ಕುಸಿಯುತ್ತಿದೆಯೇ? ‘ಎತ್ತ ಸಾಗುತ್ತಿದೆ ಐಟಿ ಭವಿಷ್ಯ!’

Groom : 'ವರನು ಐಎಎಸ್​, ಐಪಿಎಸ್​, ವೈದ್ಯ, ಕೈಗಾರಿಕೋದ್ಯಮಿಯಾಗಿರಬೇಕು. ದಯವಿಟ್ಟು ಸಾಫ್ಟ್​ವೇರ್​ ಎಂಜನಿಯರುಗಳು ಬೇಡ’ ಪತ್ರಿಕೆಯಲ್ಲಿ ನೀಡಿದ ಜಾಹೀರಾತಿನ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Viral : ಸಾಫ್ಟ್​ವೇರ್​ ಎಂಜಿನಿಯರ್ ವರಗಳ ಬೇಡಿಕೆ ಕುಸಿಯುತ್ತಿದೆಯೇ? ‘ಎತ್ತ ಸಾಗುತ್ತಿದೆ ಐಟಿ ಭವಿಷ್ಯ!'
ವೈರಲ್ ಆದ ಜಾಹೀರಾತು
TV9 Web
| Edited By: |

Updated on:Sep 21, 2022 | 11:29 AM

Share

Viral : ಡಿಜಿಟಲ್​ ಯುಗದಲ್ಲಿ ತಮ್ಮ ಜೀವನ ಸಂಗಾತಿಗಳನ್ನು ಹುಡುಕಿಕೊಳ್ಳುವ ವಿಧಾನ ಇತ್ತೀಚೆಗೆ ಗಮನ ಸೆಳೆಯುವಂತಿರುತ್ತವೆ; ಹಿಂದೂ ಪಿಳ್ಳೈ, ಮಾಂಸಾಹಾರಿ, ಶ್ರೀಮಂತ ಮನೆತನದ ಸೌಂದರ್ಯವತಿಯಾಗಿರುವ, ಎಂಬಿಎ ಓದಿರುವ 24 ವಯಸ್ಸಿನ ವಧುವಿಗೆ ಇದೇ ಜಾತಿಯ ವರ ಬೇಕಾಗಿದೆ. ಐಪಿಎಸ್​, ಐಎಎಸ್​, ವೈದ್ಯ (ಪಿಜಿ) ಉದ್ಯಮಿ, ಕೈಗಾರಿಕೋದ್ಯಮಿಗಳು ಸಂಪರ್ಕಿಸಬಹುದು. ಆದರೆ ದಯವಿಟ್ಟು ಸಾಫ್ಟ್​ವೇರ್​ ಎಂಜನಿಯರುಗಳು ಫೋನ್ ಮಾಡಬೇಡಿ-ಪತ್ರಿಕೆಯಲ್ಲಿ ಬಂದ ಜಾಹೀರಾತಿನ ತುಣುಕೊಂಡು ವೈರಲ್ ಆಗಿದೆ. ಹಾಗಿದ್ದರೆ ಸಾಫ್ಟ್​ವೇರ್​ ಎಂಜಿನಿಯರ್ ವರಗಳಿಗೆ ಬೇಡಿಕೆ ಕುಸಿಯುತ್ತಿದೆಯೇ?

ಒಟ್ಟಾರೆಯಾಗಿ ಸಾಫ್ಟ್​ವೇರ್​ ಕ್ಷೇತ್ರದ ಭವಿಷ್ಯದ ಬಗ್ಗೆ ಅನುಮಾನ ಹುಟ್ಟುಹಾಕುವಂತೆ ಪನ್ ಮಾಡಿ ಈ ಪೋಸ್ಟ್​ಗೆ ಶೀರ್ಷಿಕೆ ನೀಡಲಾಗಿದೆ. ನೆಟ್ಟಿಗರು ಇಂಥ ವಿಚಿತ್ರ ಜಾಹೀರಾತುಗಳ ಕಾಲೆಳೆಯಲು ಆಗಾಗ ಕಾಯುತ್ತಿರುತ್ತಾರೆ. ಸದ್ಯ ಈ ಜಾಹೀರಾತು ನೆಟ್ಟಿಗರನ್ನು ಬಗೆಬಗೆಯಲ್ಲಿ ಯೋಚಿಸುವಂತೆ, ಪ್ರತಿಕ್ರಿಯಿಸುವಂತೆ ಮಾಡಿದೆ.

‘ಮೆಕ್ಯಾನಿಕಲ್ ಎಂಜಿನಿಯರುಗಳು​ ಫೋನ್ ಮಾಡಬಹುದಾ?’ ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ‘ಈ ಜಾಹೀರಾತು ನೋಡುತ್ತಿದ್ದಂತೆ, ಇಡೀ ದೇಶದ ಭವಿಷ್ಯ ಅಷ್ಟೊಂದು ಚೆನ್ನಾಗಿಲ್ಲ ಎಂದೆನ್ನಿಸುತ್ತಿದೆ’ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

‘ಚಿಂತೆ ಮಾಡಬೇಡಿ, ಸಾಫ್ಟ್​ವೇರ್​ ಎಂಜಿನಿಯರುಗಳು ಪತ್ರಿಕೆಯ ಜಾಹೀರಾತುಗಳನ್ನು ಅವಲಂಬಿಸಿರುವುದಿಲ್ಲ. ತಮಗೆ ಬೇಕಾದುದನ್ನು ಸ್ವತಃ ಹುಡುಕಿಕೊಳ್ಳುತ್ತಾರೆ’ ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿಮಗೇನೆನ್ನಿಸುತ್ತಿದೆ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:20 am, Wed, 21 September 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ