AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಸಾಫ್ಟ್​ವೇರ್​ ಎಂಜಿನಿಯರ್ ವರಗಳ ಬೇಡಿಕೆ ಕುಸಿಯುತ್ತಿದೆಯೇ? ‘ಎತ್ತ ಸಾಗುತ್ತಿದೆ ಐಟಿ ಭವಿಷ್ಯ!’

Groom : 'ವರನು ಐಎಎಸ್​, ಐಪಿಎಸ್​, ವೈದ್ಯ, ಕೈಗಾರಿಕೋದ್ಯಮಿಯಾಗಿರಬೇಕು. ದಯವಿಟ್ಟು ಸಾಫ್ಟ್​ವೇರ್​ ಎಂಜನಿಯರುಗಳು ಬೇಡ’ ಪತ್ರಿಕೆಯಲ್ಲಿ ನೀಡಿದ ಜಾಹೀರಾತಿನ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Viral : ಸಾಫ್ಟ್​ವೇರ್​ ಎಂಜಿನಿಯರ್ ವರಗಳ ಬೇಡಿಕೆ ಕುಸಿಯುತ್ತಿದೆಯೇ? ‘ಎತ್ತ ಸಾಗುತ್ತಿದೆ ಐಟಿ ಭವಿಷ್ಯ!'
ವೈರಲ್ ಆದ ಜಾಹೀರಾತು
TV9 Web
| Updated By: ಶ್ರೀದೇವಿ ಕಳಸದ|

Updated on:Sep 21, 2022 | 11:29 AM

Share

Viral : ಡಿಜಿಟಲ್​ ಯುಗದಲ್ಲಿ ತಮ್ಮ ಜೀವನ ಸಂಗಾತಿಗಳನ್ನು ಹುಡುಕಿಕೊಳ್ಳುವ ವಿಧಾನ ಇತ್ತೀಚೆಗೆ ಗಮನ ಸೆಳೆಯುವಂತಿರುತ್ತವೆ; ಹಿಂದೂ ಪಿಳ್ಳೈ, ಮಾಂಸಾಹಾರಿ, ಶ್ರೀಮಂತ ಮನೆತನದ ಸೌಂದರ್ಯವತಿಯಾಗಿರುವ, ಎಂಬಿಎ ಓದಿರುವ 24 ವಯಸ್ಸಿನ ವಧುವಿಗೆ ಇದೇ ಜಾತಿಯ ವರ ಬೇಕಾಗಿದೆ. ಐಪಿಎಸ್​, ಐಎಎಸ್​, ವೈದ್ಯ (ಪಿಜಿ) ಉದ್ಯಮಿ, ಕೈಗಾರಿಕೋದ್ಯಮಿಗಳು ಸಂಪರ್ಕಿಸಬಹುದು. ಆದರೆ ದಯವಿಟ್ಟು ಸಾಫ್ಟ್​ವೇರ್​ ಎಂಜನಿಯರುಗಳು ಫೋನ್ ಮಾಡಬೇಡಿ-ಪತ್ರಿಕೆಯಲ್ಲಿ ಬಂದ ಜಾಹೀರಾತಿನ ತುಣುಕೊಂಡು ವೈರಲ್ ಆಗಿದೆ. ಹಾಗಿದ್ದರೆ ಸಾಫ್ಟ್​ವೇರ್​ ಎಂಜಿನಿಯರ್ ವರಗಳಿಗೆ ಬೇಡಿಕೆ ಕುಸಿಯುತ್ತಿದೆಯೇ?

ಒಟ್ಟಾರೆಯಾಗಿ ಸಾಫ್ಟ್​ವೇರ್​ ಕ್ಷೇತ್ರದ ಭವಿಷ್ಯದ ಬಗ್ಗೆ ಅನುಮಾನ ಹುಟ್ಟುಹಾಕುವಂತೆ ಪನ್ ಮಾಡಿ ಈ ಪೋಸ್ಟ್​ಗೆ ಶೀರ್ಷಿಕೆ ನೀಡಲಾಗಿದೆ. ನೆಟ್ಟಿಗರು ಇಂಥ ವಿಚಿತ್ರ ಜಾಹೀರಾತುಗಳ ಕಾಲೆಳೆಯಲು ಆಗಾಗ ಕಾಯುತ್ತಿರುತ್ತಾರೆ. ಸದ್ಯ ಈ ಜಾಹೀರಾತು ನೆಟ್ಟಿಗರನ್ನು ಬಗೆಬಗೆಯಲ್ಲಿ ಯೋಚಿಸುವಂತೆ, ಪ್ರತಿಕ್ರಿಯಿಸುವಂತೆ ಮಾಡಿದೆ.

‘ಮೆಕ್ಯಾನಿಕಲ್ ಎಂಜಿನಿಯರುಗಳು​ ಫೋನ್ ಮಾಡಬಹುದಾ?’ ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ‘ಈ ಜಾಹೀರಾತು ನೋಡುತ್ತಿದ್ದಂತೆ, ಇಡೀ ದೇಶದ ಭವಿಷ್ಯ ಅಷ್ಟೊಂದು ಚೆನ್ನಾಗಿಲ್ಲ ಎಂದೆನ್ನಿಸುತ್ತಿದೆ’ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

‘ಚಿಂತೆ ಮಾಡಬೇಡಿ, ಸಾಫ್ಟ್​ವೇರ್​ ಎಂಜಿನಿಯರುಗಳು ಪತ್ರಿಕೆಯ ಜಾಹೀರಾತುಗಳನ್ನು ಅವಲಂಬಿಸಿರುವುದಿಲ್ಲ. ತಮಗೆ ಬೇಕಾದುದನ್ನು ಸ್ವತಃ ಹುಡುಕಿಕೊಳ್ಳುತ್ತಾರೆ’ ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿಮಗೇನೆನ್ನಿಸುತ್ತಿದೆ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:20 am, Wed, 21 September 22

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ